ತಾಂಜಾನಿಯಾದಲ್ಲಿ ಅಪಘಾತ ಉಡುಪಿ ಮೂಲದ ಯುವಕ ಸಾವು
Team Udayavani, Sep 10, 2019, 7:28 PM IST
ಉಡುಪಿ : ತಾಂಜಾನಿಯಾದಲ್ಲಿ ನಡೆದ ಅಪಘಾತವೊಂದರಲ್ಲಿ ಉಡುಪಿಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ.
ಉಡುಪಿ ಜಿಲ್ಲೆಯ ಪಣಿಯಾಡಿ ನಿವಾಸಿಯಾದ ಶ್ರವಣ ಕುಮಾರ್ (39) ಮೃತ ದುರ್ದೈವಿ.
ಆಗಸ್ಟ್ 30 ರಂದು ತಾಂಜಾನಿಯಾ ದೇಶಕ್ಕೆ ಪ್ರವಾಸಕ್ಕೆಂದು ತೆರಳಿದ ಸಂದರ್ಭ ತಾವು ಸಂಚರಿಸುತ್ತಿದ್ದ ಕಾರು ಅಪಘಾತಗೊಂಡು ಗಾಯಗೊಂಡಿದ್ದ ಶ್ರವಣ ಕುಮಾರ್ ಕೆಲವು ದಿನಗಳ ಚಿಕಿತ್ಸೆ ಬಳಿಕ ಉಡುಪಿಗೆ ಬಂದು ಸೆ.7 ಕ್ಕೆಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಮುಂದುವರಿಸಿದ್ದರು ಆದರೆ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಅವರು ಸೆ.9ರಂದು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ