ಉಳ್ಳಾಲ: ವಾಯುಭಾರ ಕುಸಿತ ಹಿನ್ನೆಲೆ; ದಡಕ್ಕೆ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳು
Team Udayavani, Oct 24, 2019, 12:39 PM IST
ಮಂಗಳೂರು: ವಾಯುಭಾರ ಕುಸಿತ ಹಿನ್ನೆಲೆ ಉಳ್ಳಾಲದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಬಿರುಸಿನಿಂದ ಅಪ್ಪಳಿಸುತ್ತಿದ್ದು, ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ ಸಮುದ್ರ ತೀರದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಜೋರಾಗಿ ಬೀಸುತ್ತಿರುವ ಗಾಳಿಯ ಪರಿಣಾಮವಾಗಿ ಕಡಲ್ಕೊರೆತ ಉಂಟಾಗಿ ಅಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ತಡೆಗೋಡೆ ಸಮುದ್ರಪಾಲಾಗುತ್ತಿದೆ.
ಉಚ್ಚಿಲ, ಸೋಮೇಶ್ವರ ಭಾಗದಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು, ಸೋಮೇಶ್ವರ ದೇವಸ್ಥಾನ ಬಳಿಯ ಮೋಹನ್ ಅವರ ಮನೆಗೆ ಅಲೆಗಳು ಅಪ್ಪಳಿಸುತ್ತಿದೆ. ಉಚ್ಚಿಲದ ಬಟ್ಟಂಪ್ಪಾಡಿ ಸಮೀಪ ನಾಲ್ಕುತೆಂಗಿನ ಮರಗಳು ಧರಾಶಾಯಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ