ಕಾರವಾರ ಕೋವಿಡ್ ನಿಂದ ಗುಣಮುಖರಾದ 19 ಮಂದಿ ಇಂದು ಬಿಡುಗಡೆ
Team Udayavani, May 23, 2020, 9:38 AM IST
ಕಾರವಾರ: ಕೋವಿಡ್-19 ಪಾಸಿಟಿವ್ ಕಾರಣದಿಂದ ಕಾರವಾರದ ಕಿಮ್ಸ್ ಕಾಲೇಜು ಆಸ್ಪತ್ರೆಯಲ್ಲಿ ಮೇ.7 ರಿಂದ ಚಿಕಿತ್ಸೆ ಪಡೆಯುತ್ತಿದ್ದ 19 ಜನ ಬಿಡುಗಡೆಯಾಗಲಿದ್ದಾರೆ.
ಇಂದು 11 ಗಂಟೆಗೆ ಜಿಲ್ಲಾಧಿಕಾರಿ ಅವರನ್ನು ಬೀಳ್ಕೊಡಲಿದ್ದಾರೆ. ಇವರಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮುಂದಿನ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ.
ಇವರನ್ನು ಹೊರಡು ಪಡಿಸಿ 32 ಜನ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ. ಜಿಲ್ಲೆಯಲ್ಲಿ ಶುಕ್ರವಾರ ಒಂದು ಸೋಂಕು ಪ್ರಕರಣ ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್