ಕಲ್ಯಾಣ ಚಾಲುಕ್ಯರ 2 ತಾಮ್ರ ಶಾಸನ ಪತ್ತೆ


Team Udayavani, Jan 16, 2021, 6:37 PM IST

SHASANA

ಅಂಕೋಲಾ: ಇಲ್ಲಿನ ಕುಂಬಾರಕೇರಿ ಪುರಾತನ ಕದಂಬೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸಂದರ್ಭದಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ಎರಡು ತಾಮ್ರ ಶಾಸನಗಳು ಪತ್ತೆಯಾಗಿವೆ. ದೇವಾಲಯದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಮಣ್ಣು ಅಗೆಯುವಾಗ ದೊರಕಿದ ಶಾಸನಗಳನ್ನು ಸಮಿತಿ ಅಧ್ಯಕ್ಷ ವಿಠಲರಾವ್‌ ವೆರ್ಣೇಕರ್‌ ಸ್ವತ್ಛಗೊಳಿಸಿ ಶಾಸನಗಳ ಕುರಿತುಅಧ್ಯಯನ ನಡೆಸುತ್ತಿರುವ ಶ್ಯಾಮಸುಂದರ ಗೌಡರ ಗಮನಕ್ಕೆ ತಂದಾಗ, ಇವು ಕಲ್ಯಾಣ ಚಾಲುಕ್ಯರ ಕಾಲದ ಶಾಸನಗಳಾಗಿದ್ದು, ಕ್ರಿಸ್ತಶಕೆ 975ರಲ್ಲಿ ಬರೆಯಲ್ಪಟ್ಟಿದ್ದು ಇಂದಿಗೆ 1046 ವರ್ಷಗಳ ಹಿಂದಿನದ್ದು ಎಂದರು.

ಶಾಸನದಲ್ಲೇನಿದೆ?: ದೊರಕಿದ ಶಾಸನ ಒಂದರಲ್ಲಿ ಕಲ್ಯಾಣ ಚಾಲುಕ್ಯರ ಎರಡನೇ ತೈಲಪರ ಕುರಿತು ಉಲ್ಲೇಖವಿದ್ದು, ಶಾಲಿವಾಹನ ಶಕೆ 897, ಭಾದ್ರಪದ ಮಾಸ, ಆದಿತ್ಯವಾರ, ಅಮಾವಾಸ್ಯೆ ಎಂದು ಬರೆಯಲಾಗಿದ್ದ  ಇದರ ಮುಂದುವರಿದ ಭಾಗದ ತಾಮ್ರ ಶಾಸನ ಬೇರೆ ತಾಮ್ರಪತ್ರದಲ್ಲಿ ಬರೆದಿದ್ದು ಅದು ಪತ್ತೆಯಾಗಬೇಕಿದೆ. ಇಲ್ಲಿ ದೊರೆತ ಇನ್ನೊಂದು ತಾಮ್ರಶಾಸನ ಭಿನ್ನವಾಗಿದ್ದು ಅದರಲ್ಲಿ ಬರೆದಿರುವುದು ಸ್ಪಷ್ಟವಾಗಿ ಕಾಣುತ್ತಿಲ್ಲ. ಆದ್ದರಿಂದ ಅದನ್ನು ಸ್ವತ್ಛಗೊಳಿಸಿ ಓದುವುದಾಗಿ ಅವರು ಹೇಳಿದ್ದಾರೆ.

ಕದಂಬೇಶ್ವರಕ್ಕೆ ಚಾಲುಕ್ಯರ ಕೊಡುಗೆ: ಕ್ರಿಸ್ತಶಕೆ 973ರಲ್ಲಿ ಕಲ್ಯಾಣ ಚಾಲುಕ್ಯರ ಆಳ್ವಿಕೆ ಆರಂಭವಾಗಿದ್ದು 1190ರವರೆಗೆ ಮುಂದುವರಿದಿದೆ. ಇದರ ಸಂಸ್ಥಾಪಕ ದೊರೆ ಎರಡನೇ ತೈಲಪ ಕ್ರಿ.ಶ 997ರವರೆಗೆ ಆಳ್ವಿಕೆ ನಡೆಸಿದ ಎಂದು ಇತಿಹಾಸದ ಅಧ್ಯಯನದಿಂದ ತಿಳಿದು ಬರುತ್ತದೆ. ಕದಂಬರಿಂದ ನಿರ್ಮಾಣವಾದ ಕದಂಬೇಶ್ವರ ದೇವಾಲಯವನ್ನು ಕಲ್ಯಾಣ ಚಾಲುಕ್ಯರು ತಮ್ಮ ಶೈಲಿಯಲ್ಲಿ ಅಭಿವೃದ್ಧಿಗೊಳಿಸಿದ್ದರು ಎನ್ನುವುದಕ್ಕೆ ಅವರ ಆಳ್ವಿಕೆಯ ಆರಂಭದ ತಾಮ್ರ ಶಾಸನ ಆಧಾರವಾಗಲಿದೆ.

ಇದನ್ನೂ ಓದಿ:ಪೇಜಾವರ ಶ್ರೀ ಆರಾಧನೋತ್ಸವ

ಕದಂಬೇಶ್ವರ ದೇವಾಲಯದ ಸುತ್ತಮುತ್ತಲಿನ ಪ್ರದೇಶ ಐತಿಹಾಸಿಕವಾಗಿ ಅಧ್ಯಯನ ಯೋಗ್ಯವಾಗಿದ್ದು, ಈ ಭಾಗದಲ್ಲಿ ಹಲವು ಶಿಲಾಶಾಸನಗಳಿವೆ. ಪ್ರಥಮವಾಗಿ ಕಲ್ಯಾಣ ಚಾಲುಕ್ಯರ ಕಾಲದ ತಾಮ್ರಶಾಸನ ಪತ್ತೆಯಾಗಿದೆ.

ಶ್ಯಾಮಸುಂದರ ಗೌಡ, ಶಾಸನ ಸಂಶೋಧಕರು

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.