ಉತ್ತರ ಕನ್ನಡದಲ್ಲಿ 2 ಭೀಕರ ಅಪಘಾತ;10 ಬಲಿ
Team Udayavani, Sep 13, 2017, 10:39 AM IST
ಕಾರವಾರ: ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 2 ಭೀಕರ ಅಪಘಾತಗಳು ಸಂಭವಿಸಿದ್ದು 10 ಮಂದಿ
ದಾರುಣವಾಗಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಲಾರಿ ಢಿಕ್ಕಿ ; 9 ಸಾವು
ಕಾರವಾರದಿಂದ ಶಿರಸಿ ಸಂಪರ್ಕಿಸುವ ಅರೆಬೈಲ್ ಘಾಟ್ನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಲಾರಿ ಯೊಂದು ಮಹೀಂದ್ರಾ ಝೈಲೋ ಕಾರಿಗೆ ಮುಖಾಮುಖೀ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 9 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಮೃತ ದುರ್ದೈವಿಗಳು ರಾಯಭಾಗದ ನಿಡಗುಂದಿ ನಿವಾಸಿಗಳೆಂದು ತಿಳಿದು ಬಂದಿದ್ದು, ಕುಡುಚಿ ಮಾಜಿ ಶಾಸಕ ಶ್ಯಾಂ ಘಾಟ್ಗೆ ಸಂಬಂಧಿಕರೆನ್ನಲಾಗಿದೆ. ತಿಳಿದು ಬಂದಿದ್ದು , ಮೃತರಲ್ಲಿ ಮೂವರು ಮಕ್ಕಳು, ಮೂವರು ಮಹಿಳೆಯರು ಸೇರಿದ್ದಾರೆ. ಕಾರಿನಲ್ಲಿದ್ದ ಓರ್ವನ ಸ್ಥಿತಿ ಚಿಂತಾಜನಕರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿದ್ದು , ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಭಟ್ಕಳ ಸರಣಿ ಅಪಘಾತ
ಸೋಡಿಗೆದ್ದೆ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಮೀನಿನ ಲಾರಿಗೆ ಖಾಸಗಿ ಬಸ್ ಢಿಕ್ಕಿಯಾಗಿದ್ದು ಈ ವೇಳೆ ಹಿಂಬದಿಯಲ್ಲಿದ್ದ ಇನ್ನೊಂದು ಬಸ್ ಢಿಕ್ಕಿಯಾಗಿದೆ. ಅವಘಡದಲ್ಲಿ ಲಾರಿ ಚಾಲಕ ಅಬ್ದುಲ್ಲಾ(25) ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಬಸ್ಗಳಲ್ಲಿದ್ದ 15 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ