22 ಫಲಾನುಭವಿಗಳಿಗೆ ನಿವೇಶನ ಪತ್ರ ವಿತರಣೆ
Team Udayavani, Jun 15, 2020, 7:17 AM IST
ಕುಮಟಾ: ತಾಲೂಕಿನ ಬಗ್ಗೋಣ ಗ್ರಾಮದಲ್ಲಿ ಮಂಜೂರಾದ 22 ನಿವೇಶನಗಳ ಫಲಾನುಭವಿಗಳಿಗೆ ಶಾಸಕ ದಿನಕರ ಶೆಟ್ಟಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪಹಣಿ ಪತ್ರಿಕೆ ವಿತರಿಸಿದರು.
ನಂತರ ಮಾತನಾಡಿದ ಅವರು, ತಾಲೂಕಿನ ಸರ್ಕಾರಿ ಜಮೀನಿನಲ್ಲಿ ಕೆಲವರು ಅನೇಕ ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ವಾಸವಾಗಿದ್ದಾರೆ. ಆದರೆ ಅವರ ಹೆಸರಿನಲ್ಲಿ ಇನ್ನೂ ಆರ್ಟಿಸಿ ಆಗಿಲ್ಲ. ತಾಲೂಕಿನಾದ್ಯಂತ ಇಂ ಪ್ರಕರಣಗಳು ಸಾಕಷ್ಟಿವೆ. ಈ ಹಿಂದೆಯೂ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಇಂಥ ಪ್ರಕರಣಗಳಲ್ಲಿ ಸಿಲುಕಿಕೊಂಡ ಹಲವರಿಗೆ ಆರ್ಟಿಸಿ ಮಾಡಿಸಿಕೊಟ್ಟಿದ್ದೇನೆ. ಈ ಬಾರಿ ಇದು ಮೊದಲ ಪ್ರಕರಣವಾಗಿದ್ದು, ಪಟ್ಟಣ ವ್ಯಾಪ್ತಿಯಲ್ಲಿಯೇ 22 ನಿವೇಶನದ ಆರ್ಟಿಸಿ ಮಾಡಿಸಿಕೊಟ್ಟಿದ್ದೇನೆ ಎಂದರು.
ಉಪವಿಭಾಗಾಧಿಕಾರಿ ಎಂ.ಅಜೀತ್ ರೈ, ತಹಶೀಲ್ದಾರ್ ಮೇಘರಾಜ ನಾಯ್ಕ ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಪುರಸಭೆ ಸದಸ್ಯರಾದ ಶೈಲಾ ಗೌಡ, ಮೋಹಿನಿ ಗೌಡ, ಮಹೇಶ ನಾಯಕ ವನ್ನಳ್ಳಿ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ವಿನಾಯಕ ನಾಯ್ಕ ಬಗ್ಗೋಣ, ಪ್ರಮುಖರಾದ ಕಿಶನ ವಾಳ್ಕೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!