ಕದಂಬ ಸಾರಿಗೆ ಮಹಾಮಂಡಳಕ್ಕೆ 28 ಕೋಟಿ ರೂ. ನಷ್ಟ


Team Udayavani, Jul 13, 2020, 1:43 PM IST

ಕದಂಬ ಸಾರಿಗೆ ಮಹಾಮಂಡಳಕ್ಕೆ  28 ಕೋಟಿ ರೂ. ನಷ್ಟ

ಪಣಜಿ: ಗೋವಾ ರಾಜ್ಯ ಕದಂಬ ಸಾರಿಗೆ ಮಹಾಮಂಡಳಕ್ಕೆ ಕಳೆದ ಮೂರು ತಿಂಗಳಲ್ಲಿ ಹೆಚ್ಚಿನ ಆರ್ಥಿಕ ನಷ್ಟವುಂಟಾಗಿದೆ. ಸದ್ಯ ಲಾಕ್‌ಡೌನ್‌ ಸಡಿಲಿಕೆ ನಂತರವೂ ಕದಂಬ ಸಾರಿಗೆಯ ಹೆಚ್ಚಿನ ಬಸ್‌ಗಳು ಓಡಾಟ ನಡೆಸುತ್ತಿಲ್ಲ. ಓಡಾಟ ನಡೆಸುತ್ತಿರುವ ಬಸ್‌ಗಳಲ್ಲಿ ಕೂಡ ಪ್ರಯಾಣಿಕರ ಕೊರತೆಯಿಂದಾಗಿ ನಷ್ಟವುಂಟಾಗುತ್ತಿದೆ.

ಕಳೆದ ಮೂರು ತಿಂಗಳಲ್ಲಿ ಕದಂಬ ಸಾರಿಗೆ ಮಹಾಮಂಡಳಕ್ಕೆ ಸುಮಾರು 28 ಕೋಟಿ ರೂ. ನಷ್ಟವುಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಸದ್ಯ ಕದಂಬ ಸಾರಿಗೆಯ 150 ಬಸ್‌ಗಳು ಮಾತ್ರ ಓಡಾಟ ನಡೆಸುತ್ತಿವೆ. ಹೊರ ರಾಜ್ಯಗಳಿಗೆ ಬಸ್‌ ಗಳು ಓಡಾಟ ನಡೆಸುತ್ತಿಲ್ಲ. ಕಳೆದ ಸುಮಾರು ಮೂರುವರೆ ತಿಂಗಳಿಂದ ಕದಂಬ ಸಾರಿಗೆಯು ಅಂತಾರಾಜ್ಯಗಳಿಗೆ ಬಸ್‌ ಸಂಚಾರ ಬಂದ್‌ ಮಾಡಿದೆ. ಲಾಕ್‌ಡೌನ್‌ಗೂ ಮುನ್ನ ಪ್ರತಿ ತಿಂಗಳು ಕದಂಬ ಸಾರಿಗೆಗೆ ಒಂಭತ್ತುವರೆ ಕೋಟಿ ಉತ್ಪನ್ನ ಲಭಿಸುತ್ತಿತ್ತು. ಇದು ಸದ್ಯ ಒಂದೂವರೆ ಕೋಟಿ ರೂ. ಗೆ ಬಂದು ನಿಂತಿದೆ ಎಂದು ಕದಂಬ ಮಹಾಮಂಡಳದಿಂದ ಮಾಹಿತಿ ಲಭ್ಯವಾಗಿದೆ.

ಲಾಕ್‌ಡೌನ್‌ಗೂ ಮುನ್ನ ದಿನವೊಂದಕ್ಕೆ ಕದಂಬ ಬಸ್‌ಗಳು ಒಂದು ಲಕ್ಷ ಕಿಮೀ ಓಡಾಟ ನಡೆಸುತ್ತಿದ್ದವು. ಆದರೆ ಸದ್ಯ ಸುಮಾರು 25,000 ಕಿ.ಮೀ ಓಡಾಟ ನಡೆಸುತ್ತಿವೆ. ಬಸ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗುತ್ತದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಕರೆದೊಯ್ಯಲು ಸಾಧ್ಯವಾಗುವುದಿಲ್ಲ. ಸದ್ಯ ಹೆಚ್ಚಿನ ಜನರು ಸ್ವಂತ ವಾಹನಗಳಲ್ಲಿಯೇ ಓಡಾಟ ನಡೆಸುತ್ತಿದ್ದು, ಬಸ್‌ಗಳಲ್ಲಿ ಪ್ರಯಾಣಿಕರ ಕೊರತೆಗೂ ಕಾರಣವಾಗಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.