ಕೈಗಾ ಅಣುಸ್ಥಾವರ ಕೇಂದ್ರದ ನಿರ್ದೇಶಕರಿಗೆ ಆನ್ ಲೈನ್ ಮೂಲಕ 3 ಲಕ್ಷ ವಂಚನೆ: ಪ್ರಕರಣ ದಾಖಲು


Team Udayavani, Jun 12, 2022, 3:40 PM IST

ಕೈಗಾ ಅಣುಸ್ಥಾವರ ಕೇಂದ್ರದ ನಿರ್ದೇಶಕರಿಗೆ ಆನ್ ಲೈನ್ ಮೂಲಕ 3 ಲಕ್ಷ ವಂಚನೆ: ಪ್ರಕರಣ ದಾಖಲು

ಕಾರವಾರ: ವಿಮಾನ ಟಿಕೆಟ್ ಮರುಪಾವತಿಯಾಗದ್ದನ್ನು ಆನ್ ಲೈನ್ ಮೂಲಕ ವಿಚಾರಿಸಲು ಹೋಗಿ ಕೈಗಾ ಅಣುಸ್ಥಾವರದ ಕೇಂದ್ರದ ನಿರ್ದೇಶಕರು ಮೂರು ಲಕ್ಷ ಹಣಕ್ಕೆ ಪಂಗನಾಮ ಬಿದ್ದ ಘಟನೆ ನಡೆದಿದೆ.

ಅಣುವಿದ್ಯುತ್ ಸ್ಥಾವರದ ನಿರ್ದೇಶಕರು ಕಳೆದುಕೊಂಡಿರುವ ಬಗ್ಗೆ ಕಾರವಾರ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎನ್ ಪಿಸಿಐಎಲ್ ಕೈಗಾದ ಸೈಟ್ ಡೈರೆಕ್ಟರ್ ರಾಜೇಂದ್ರ ಕುಮಾರ್ ಗುಪ್ತಾ ಮೆ. 29 ರಂದು ಗೋವಾದಿಂದ ಜೈಪುರಗೆ ಪ್ರಯಾಣಿಸುವ ಇಂಡಿಗೋ ಏರಲೈನ್ಸನಲ್ಲಿ ಟಿಕೇಟನ್ನು ಬುಕ್ ಮಾಡಿದ್ದರು. ಆದರೆ ವಿಮಾನ ಹಾರಾಟ ರದ್ದಾಗಿದ್ದು ಜೂ.5ರ ವರೆಗೂ ಮರು ಪಾವತಿಯಾಗದ ಹಿನ್ನೆಲೆಯಲ್ಲಿ ಜೂ.5 ರಂದು ಇಂಡಿಗೋ  ಏರ್ ಲೈನ್ಸ್ ಅವರ ಕಸ್ಟಮರ್ ಕೇರ್ ನಂಬರನ್ನು ಗೂಗಲ್ ನಲ್ಲಿ ಸರ್ಚ್ ಮಾಡಿದಾಗ ಅವರಿಗೆ ಇಂಡಿಗೋ ಏಕ್ಸಿಕ್ಯೂಟಿವ್ ಅಧಿಕಾರಿ ಎಂದು ನಮೂದಿರುವ ಮೊಬೈಲ್ ನಂಬರ ಸಿಕ್ಕಿದೆ. ಇದಕ್ಕೆ ಕರೆ ಮಾಡಿ ರದ್ದಾಗಿರುವ ಫ್ಲೈಟ್ ಟಿಕೇಟ್ ಹಣವನ್ನು ಮರು ಪಾವತಿಸುವಂತೆ ಕೋರಿಕೊಂಡಾಗ, ಕರೆ ಸ್ವೀಕರಿಸಿದ ವ್ಯಕ್ತಿಯು ತಾವು ಸಹಾಯ ಮಾಡುವುದಾಗಿ ಹೇಳಿ, ಡೈರೆಕ್ಟರ್ ಮೊಬೈಲ್‌ ನಲ್ಲಿ ಅಪ್ಲೀಕೇಶನ್ ಒಂದನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ತಿಳಿಸಿದ್ದರು.

ಇದನ್ನೂ ಓದಿ:ಪಿಎಸ್ಐ ನೇಮಕಾತಿ ಹಗರಣ: ಮತ್ತೋರ್ವ ಪೊಲೀಸ್ ಕಾನಸ್ಟೇಬಲ್ ಬಂಧನ

ಬಳಿಕ ಅವರು ಸೂಚಿಸಿದಂತೆ ತಮ್ಮ ಎಸ್ ಬಿಐ ಬ್ಯಾಂಕ್ ಖಾತೆಯ ಇಂಟರನೇಟ್ ಬ್ಯಾಂಕಿಗೆ ಲಾಗಿನ ಆಗುತ್ತಿದ್ದಂತೆ ಅವರ ಎಸ್ ಬಿ.ಐ ಖಾತೆಯಿಂದ ರೂ 1 ಲಕ್ಷ ಹಾಗೂ ಮತ್ತೊಮ್ಮೆ 2 ಲಕ್ಷ ಹೀಗೆ ಒಟ್ಟು 3 ಲಕ್ಷ ಹಣವನ್ನು ಲಪಟಾಯಿಸಿ ತನಗೆ ಮೋಸ ಮಾಡಿದ್ದಾರೆ.

ಆನ್ ಲೈನ್ ವಂಚನೆ ಮಾಡಿರುವ ಆರೋಪಿ ವಿರುದ್ಧ ಕಾರವಾರ ಸೈಬರ್ ಕ್ರೈಂ ತನಿಖಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.