ನಕಲು ತಪ್ಪಿಸಲು 6.6 ಅಡಿ ಸಹಿ!


Team Udayavani, Aug 27, 2019, 1:25 PM IST

uk-tdy-2

ಹೊನ್ನಾವರ: ಹಲವು ಹುದ್ದೆಗಳಲ್ಲಿ ಹಂಗಾಮಿ ನೌಕರನಾಗಿ ಕೆಲಸ ಮಾಡಿ 1994ರಲ್ಲಿ ನೊಂದಣಿ ಅಧಿಕಾರಿಯಾಗಿ ನೇಮಕಗೊಂಡ ಕೆ.ಎಸ್‌. ಶಾಂತಯ್ಯ ಯಾರೂ ನಕಲು ಮಾಡದಂತೆ ದೀರ್ಘ‌ವಾದ ಹಲವು ಸುಳಿಗಳನ್ನೊಳಗೊಂಡು ತಮ್ಮ ಸಹಿ ಮಾಡತೊಡಗಿದರು.

ಈ ಸಹಿ ಲಿಮ್ಕಾ ದಾಖಲೆಯ ಗಮನ ಸೆಳೆದಿದೆ. ಕೇರಳ ಮತ್ತು ಕರ್ನಾಟಕದ ಕೆಲವು ನ್ಯಾಯಾಧೀಶರು ಸಹಿ ನೋಡಿ, ನನ್ನನ್ನು ಕರೆಸಿಕೊಂಡು ಮಾಹಿತಿ ಪಡೆದುಕೊಂಡಿದ್ದಾರೆ. ನೋಂದಣಿ ಅಧಿಕಾರಿಗಳ ಹುದ್ದೆ ಸಹಿ ಆಸ್ತಿಗೆ ಸಂಬಂಧಪಟ್ಟದ್ದು. ನಕಲಿ ಮಾಡುವವರಿಗೆ ಅವಕಾಶ ಮಾಡಿಕೊಟ್ಟರೆ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂಬ ಕಾರಣಕ್ಕಾಗಿ ಈ ರೀತಿ ಸಹಿ ಮಾಡತೊಡಗಿದೆ. ಇದಕ್ಕೆ ಅಪಾರ ತಾಳ್ಮೆ, ಶ್ರದ್ಧೆ ಬೇಕು. ಸಾಮಾನ್ಯವಾಗಿ ಹೆಚ್ಚಿನವರ ಸಹಿಗಳು ಒಂದಕ್ಕೊಂದು ತಾಳೆ ಆಗುವುದಿಲ್ಲ. ನನ್ನ ಸಹಿಗಳಲ್ಲಿ ಯಾವ ಬದಲಾವಣೆಯೂ ಇಲ್ಲ. ಕಂಬಾಳು ಸಿದ್ಧಪ್ಪ ಶಾಂತಯ್ಯ ಎಂಬುದನ್ನು ನನ್ನ ಸಹಿಯಲ್ಲಿ ಗುರುತಿಸಬಹುದು ಎಂದರು.

ಸರ್ಕಾರಿ ಅಧಿಕಾರಿಗಳ ಮಾತ್ರವಲ್ಲ ಜನರ ಸಹಿಗೂ ಮಹತ್ವವಿರುತ್ತದೆ. ನಕಲಿ ಸಹಿ ಮಾಡಿ, ಆಸ್ತಿ ಲಪಟಾಯಿಸುವ, ಬ್ಯಾಂಕಿನ ಹಣ ಲೂಟಿ ಮಾಡುವ, ಪಾಸ್‌ಪೋರ್ಟ್‌, ವೀಸಾಗಳಲ್ಲಿ ಮೋಸ ಮಾಡುವ ದೊಡ್ಡ ದಂಧೆಯೇ ನಡೆದಿರುವಾಗ ಎಲ್ಲರೂ ಕಾಳಜಿಯಿಂದ, ಜವಾಬ್ದಾರಿಯಿಂದ ಸಹಿ ಮಾಡಬೇಕು ಅನ್ನುತ್ತಾರೆ ಅವರು. 20-1-2017ರಂದು ಹೊನ್ನಾವರದ ಉಪನೋಂದಣಿ ಅಧಿಕಾರಿಯಾಗಿ ಕೆಲಸ ಆರಂಭಿಸಿದ ಅವರಿಗೆ ಇನ್ನು 9ತಿಂಗಳು ಮಾತ್ರ ಸೇವಾವಧಿ ಇದೆ. ಬೆಂಗಳೂರು ಗ್ರಾಮಾಂತರ ಭಾಗದ ಶಿವಗಂಗೆ ಊರಿನವರಾದ ಇವರ ಕುಟುಂಬ ಊರಲ್ಲಿದೆ, ಜನಕ್ಕೆ ಉತ್ತಮ ಸೇವೆ ನೀಡುತ್ತಿದ್ದಾರೆ. ನೂಲು ಹಿಡಿದು ಲೆಕ್ಕಹಾಕಿದರೆ ಇವರ ಸಹಿ 2.6 ಅಡಿ ಉದ್ದ. ತಮ್ಮ ಎರಡೂ ಸಹಿಗಳನ್ನು ಉದಯವಾಣಿಗೆ ಶುಭಾಶಯ ಕೋರಿ ನೀಡಿದರು.

 

•ಜೀಯು, ಹೊನ್ನಾವರ

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.