ಶಿರಸಿ ಅರ್ಬನ್‌ ಬ್ಯಾಂಕ್‌ಗೆ 8.54 ಕೋಟಿ ರೂ. ಲಾಭ

ಬ್ಯಾಂಕ್‌ ಸಂಸ್ಥಾಪಕ ದಿ| ರಾವ್‌ಬಹಾದ್ದೂರ್‌ ಪುಂಡಲೀಕರಾವ್‌ ನಾರಾಯಣ ಪಂಡಿತರ ಪ್ರತಿಮೆ ಅನಾವರಣ

Team Udayavani, Aug 1, 2022, 4:44 PM IST

20

ಶಿರಸಿ: ರಾಜ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‌ ಶಿರಸಿ ಅರ್ಬನ್‌ ಸಹಕಾರಿ ಬ್ಯಾಂಕ್‌ ಪ್ರಸಕ್ತ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ನಗರದ ರಾಯರಪೇಟೆ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ನಡೆಯಿತು. ಬ್ಯಾಂಕಿನ ಅಧ್ಯಕ್ಷ ಜಯದೇವ ನಿಲೇಕಣಿ ಬ್ಯಾಂಕಿನ ಪ್ರಗತಿ ಕುರಿತು ಸ್ಥೂಲ ಚಿತ್ರಣ ನೀಡಿದರು.

ಬ್ಯಾಂಕು ತನ್ನ ಒಟ್ಟೂ ವ್ಯವಹಾರವನ್ನು 1692.35 ಕೋಟಿಗೆ ದಾಖಲಿಸಿರುವುದನ್ನು ಶ್ಲಾಘಿಸಿದರು. ಬ್ಯಾಂಕಿನ ಸಂಸ್ಥಾಪಕ ದಿವಂಗತ ರಾವ್‌ ಬಹಾದ್ದೂರ್‌ ಪುಂಡಲೀಕರಾವ್‌ ನಾರಾಯಣ ಪಂಡಿತರ ಪ್ರತಿಮೆಯನ್ನು ಕೇಂದ್ರ ಕಚೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷ ಜಯದೇವ ನಿಲೇಕಣಿ ಹಾಗೂ ಆಡಳಿತ ಮಂಡಳಿ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಲಾಯಿತು.

ಬ್ಯಾಂಕ್‌ ಆರ್ಥಿಕ ವರ್ಷದಲ್ಲಿ ತನ್ನ ಒಟ್ಟೂ ಠೇವಣಿಯನ್ನು 1064.27 ಕೋಟಿಗಳಿಗೆ, ದುಡಿಯುವ ಬಂಡವಾಳವನ್ನು 1231.86 ಕೋಟಿ ರೂ.ಗಳಿಗೆ ಹೆಚ್ಚಿಸುವುದರೊಂದಿಗೆ 8.54 ಕೋಟಿ ನಿವ್ವಳ ಲಾಭವನ್ನು ದಾಖಲಿಸಿ ಪ್ರಗತಿಯ ನಾಗಾಲೋಟವನ್ನು ಮುಂದುವರಿಸಿಕೊಂಡು ಬಂದಿದೆ ಎಂದು ಹೇಳಿದರು.

ಬ್ಯಾಂಕಿನ ಸದಸ್ಯರ ಸಂಖ್ಯೆ 45,314 ದಾಟಿದ್ದು, ಸಂದಾಯಿತ ಶೇರು ಬಂಡವಾಳ 25.71 ಕೋಟಿ ರೂ. ತಲುಪಿದೆ. ಕಳೆದ ವರ್ಷದ 85.83 ಕೋಟಿ ರೂ. ಆದಾಯವನ್ನು 90.99 ಕೋಟಿಗಳಿಗೆ ಬ್ಯಾಂಕು ಹೆಚ್ಚಿಸಿರುತ್ತದೆ. ಈ ಆರ್ಥಿಕ ವರ್ಷದಲ್ಲಿಯೂ ಕೂಡ ಬ್ಯಾಂಕಿನ ನಿಕ್ಕಿ ಅನುತ್ಪಾದಕ ಆಸ್ತಿಗಳ ಪ್ರಮಾಣವು ಸೊನ್ನೆ ಪ್ರತಿಶತ ಇರುವುದಾಗಿ ತಿಳಿಸಿದರು.

1000 ಕೋಟಿಗಿಂತಲೂ ಹೆಚ್ಚಿನ ದುಡಿಯುವ ಬಂಡವಾಳವನ್ನು ಹೊಂದಿ ರಾಜ್ಯದ ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ ಅಗ್ರ ಹತ್ತರಲ್ಲಿ ಒಂದು ಸ್ಥಾನವನ್ನು ಪ್ರಸಕ್ತ ಸಾಲಿನಲ್ಲಿಯೂ ಭದ್ರಪಡಿಸಿಕೊಂಡು ಬಂದಿರುವುದನ್ನು ಸದಸ್ಯರು ಶ್ಲಾಘಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟರ್‌ ಬ್ಯಾಂಕಿನ ಪ್ರಗತಿಯ ಚಿತ್ರಣ ನೀಡಿದರು. ಬ್ಯಾಂಕು ಪ್ರಸಕ್ತ ಸಾಲಿನಲ್ಲಿ ಯುಪಿಐ ಸೇವೆಯನ್ನು ಗ್ರಾಹಕರ ಅನುಕೂಲಕ್ಕಾಗಿ ಪರಿಚಯಿಸಲಾಗಿದೆ ಎಂದರು.

ಉತ್ಕೃಷ್ಟ ಸಾಧನೆ ಮಾಡಿದ ಬ್ಯಾಂಕಿನ ಯಲ್ಲಾಪುರ ಹಾಗೂ ಬಬ್ರುವಾಡ (ಅಂಕೋಲಾ) ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗೆ ಅಭಿನಂದಿಸಿ ಪ್ರಶಸ್ತಿ ಪತ್ರ ನೀಡಲಾಯಿತು. ಅದೇ ರೀತಿ ಬ್ಯಾಂಕಿನಲ್ಲಿ ಹಿರಿಯ ವ್ಯವಸ್ಥಾಪಕರಾಗಿ ನಿವತ್ತಿ ಹೊಂದಿದ ಸಂತೋಷ ಪ್ರಭಾಕರ ಪಾಯದೆ ಹಾಗೂ ಬಾಲಚಂದ್ರ ಗೋವಿಂದ ಕುವಳೇಕರರನ್ನು ಹಾಗೂ ಹಿರಿಯ ಸದಸ್ಯರನ್ನು ಆಡಳಿತ ಮಂಡಳಿ ಸದಸ್ಯರು ಬ್ಯಾಂಕಿನ ಹಾಗೂ ಶೇರುದಾರ ಸದಸ್ಯರ ಪರವಾಗಿ ಸನ್ಮಾನಿಸಿದರು.

ಕಾಶೀನಾಥ ಗೋವಿಂದ ಮೂಡಿ, ಉದಯ ನಾಗೇಶರಾವ್‌ ನಿಲೇಕಣಿ, ಸುಧಾಕರ ವೈಕುಂಠರಾವ್‌ ಕಾಮತ್‌, ವಿಷ್ಣುದಾಸ ಅನಂತ ಕಾಸರಕೋಡ, ಮೋಹನ ರಾಮಚಂದ್ರ ಹುಲೇಕಲ್‌, ದಿನಕರ ಜನಾರ್ಧನ ನಾಯಕ, ರಾಜೇಂದ್ರ ಅನಂತ ಕಾಮತ ಕಿಮಾನೇಕರ ಹಾಗೂ ಶ್ರೀಪತಿ ರಾಮಾ ಭಾಗÌತರ ಕುರಿತು ಬ್ಯಾಂಕಿನ ನಿರ್ದೇಶಕ ಪ್ರೊ| ಕೆ.ಎನ್‌. ಹೊಸಮನಿ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ಪ್ರತಿಭಾ ಪುರಸ್ಕಾರ ನೀಡಲಾಯಿತು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.