ಹವಳದ ದಿಬ್ಬಗಳಲ್ಲಿ ಸಿಗುವ ಹಾಕ್ಸ ಬಿಲ್ ಆಮೆ ಮಾಜಾಳಿಯಲ್ಲಿ ಪತ್ತೆ


Team Udayavani, Aug 18, 2022, 7:46 PM IST

1-sd-dsd

ಕಾರವಾರ: ಹವಳದ ದಿಬ್ಬ ಬೆಳೆಯುವ ನೇತ್ರಾಣಿ ಯಂಥ ದ್ವೀಪದ ತಳದಲ್ಲಿ ಕಂಡು ಬರುವ ಹಾಕ್ಸ ಬಿಲ್ ಸಮುದಾಯದ ಆಮೆ ಮಾಜಾಳಿಯಲ್ಲಿ ಇಂದು ಕಂಡು ಬಂದಿದೆ.ಮೀನುಗಾರರ ಬಲೆಗೆ ಬಿದ್ದ ಹಾಕ್ಸ ಬಿಲ್ ಆಮೆಯನ್ನು ರಕ್ಷಿಸಿ , ಚಿಕಿತ್ಸೆ ನೀಡಿ ಮರಳಿ ಮಾಜಾಳಿ ಕಡಲತೀರದಲ್ಲಿ ಸಮುದ್ರಕ್ಕೆ ಬಿಡಲಾಗಿದೆ.

ಹಾಕ್ಸ ಬಿಲ್ ಆಮೆಗೆ ಕಡಲಜೀವಿಗಳ ವೈದ್ಯರಾದ ಡಾ.ಮೇಘನಾ, ಡಾ.ತೇಜಸ್ವಿನಿ ಚಿಕಿತ್ಸೆ ನೀಡಿದರು‌ .
ಹಾಕ್ಸ ಬಿಲ್ ಆಮೆ ಅಪರೂಪದ್ದು. ಇದರ ಮೂತಿ ರಣಹದ್ದು ಅಥವಾ ಗರುಡ ಮುಖವನ್ನು ಹೋಲುತ್ತದೆ. ಮಾಜಾಳಿ ಕಡಲತೀರದಲ್ಲಿ ಹಾಕ್ಸ ಬಿಲ್ ಆಮೆ ಕಳೆದ ವರ್ಷ ಮೃತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಆ.18 ಗುರುವಾರ ಜೀವಂತವಾಗಿ ಮೀನುಗಾರರಿಗೆ ಸಿಕ್ಕಿದೆ.

ಆಲಿವ್ ರಿಡ್ಲೆ ಜಾತಿಯ ಆಮೆಗಳು ಕಾರವಾರ, ದೇವಭಾಗ, ಮಾಜಾಳಿ ಕಡಲತೀರದಲ್ಲಿ ಕಾಣ ಸಿಗುವುದು ಸಹಜ. ಆದರೆ ಈ ಸಲ ಹಾಕ್ಸ ಬಿಲ್ ಆಮೆ ಸಿಕ್ಕಿರುವುದು ವಿಶೇಷ ಎಂದುಕಡಲ ಜೀವಿಗಳ ರಕ್ಷಣೆಯ ಆರ್ ಎಫ್ ಓ ಪ್ರಮೋದ್.ಬಿ. ತಿಳಿಸಿದರು‌ . ಕಾರವಾರ ವಿಭಾಗದ ಡಿಎಫ್ಓ ಪ್ರಶಾಂತ .ಕೆ.ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.