ಯಲ್ಲಾಪುರ: ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಶಾಲಾವಾಹನ; 12 ಕ್ಕೂ ಅಧಿಕ ಮಂದಿಗೆ ಗಾಯ
Team Udayavani, Nov 11, 2022, 1:09 PM IST
ಯಲ್ಲಾಪುರ: ಟ್ಯಾಂಕರ್ ವಾಹನವೊಂದಕ್ಕೆ ಶಾಲಾ ಮಕ್ಕಳ ವಾಹನ ಡಿಕ್ಕಿ ಹೊಡೆದು ಚಾಲಕ, ಶಿಕ್ಷಕರು ಸೇರಿ 12 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ರಾ.ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಶುಕ್ರವಾರ ಸಂಭವಿಸಿದೆ.
ಹುಬ್ಬಳ್ಳಿಯ ಖಾಸಗಿ ಶಾಲೆಯ ವಾಹನದಲ್ಲಿ ಪ್ರವಾಸಕ್ಕೆ ಅಂಕೋಲಾ ಕಡೆಗೆ ಸಾಗುತ್ತಿದ್ದ ವೇಳೆ ಅರಬೈಲ್ ಘಟ್ಟದಲ್ಲಿ ಹಾಳಾಗಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದ್ದು, ಗಾಯಾಳುಗಳಿಗೆ ಚಿಕಿತ್ಸೆಗೆಂದು ತಾಲೂಕು ಸಮುದಾಯ ಕೇಂದ್ರದಲ್ಲಿ ಧಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ