ಆರೋಗ್ಯ ತಪಾಸಣೆ ನಂತರವೇ ಪ್ರವೇಶ
Team Udayavani, Mar 25, 2020, 4:47 PM IST
ಮುಂಡಗೋಡ: ಬೆಂಗಳೂರಿನಿಂದ ಮರಳಿ ಬಂದವರನ್ನು ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಊರಿಗೆ ಬರುವಂತೆ ನೂರಾರು ಜನರನ್ನು ಮರಳಿ ಕಳುಹಿಸಿದ ಘಟನೆ ತಾಲೂಕಿನ ಮೈನಳ್ಳಿ ಭಾಗದಲ್ಲಿ ಮಂಗಳವಾರ ಜರುಗಿದೆ.
ತಾಲೂಕಿನ ವಿವಿಧ ಗ್ರಾಮಗಳಿಂದ ಕೆಲಸ ಅರಸಿ ಸಾವಿರಾರು ಜನರು ಬೆಂಗಳೂರಿಗೆ ಹೋಗಿದ್ದು ಇದೀಗ ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾ.31ರ ವರೆಗೆ ಕರ್ನಾಟಕ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬೆಂಗಳೂರನಿಂದ ಬಹುತೇಕರು ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ.
ತಾಲೂಕಿನ ಮೈನಳ್ಳಿ ಗ್ರಾಮಕ್ಕೆ ಮಂಗಳವಾರ ಬೆಳಗ್ಗೆ 100ಕ್ಕೂ ಹೆಚ್ಚು ಜನರು ಆಗಮಿಸಿದ್ದು, ಕೂಡಲೇ ಗ್ರಾಮಸ್ಥರು ಎಲ್ಲರು ಸರಕಾರಿ ಆಸ್ಪತ್ರೆಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಗ್ರಾಮದೊಳಗೆ ಬರುವಂತೆ ತಿಳಿಸಿ ಎಲ್ಲರನ್ನು ಮರಳಿ ಕಳುಹಿಸಿದರು. ಎಲ್ಲರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ವರದಿ ನೀಡಿದ ನಂತರ ಗ್ರಾಮದಲ್ಲಿ ಸೇರಿಸಿಕೋಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ