ಶಿರಸಿ: ರೈತರಿಗೆ ರೈತನ ಮನೆಯಂಗಳದಲ್ಲಿಯೇ ಕೃಷಿ ವಿದ್ಯಾರ್ಥಿಗಳಿಂದ ಪಾಠ


Team Udayavani, Apr 13, 2022, 1:50 PM IST

Untitled-1

ಶಿರಸಿ: ತಾಲೂಕಿನ ಸೋಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಡಲಕೊಪ್ಪ ಮಜರೆಯಲ್ಲಿ ರೈತರಿಗೆ-ರೈತನ ಮನೆಯಂಗಳದಲ್ಲಿಯೇ ಕೃಷಿ ವಿದ್ಯಾರ್ಥಿಗಳಿಂದ ಪಾಠ ಎಂಬ ಅಪರೂಪವಾದ ತರಬೇತಿ ಕಾರ್ಯಕ್ರಮ ಜರುಗಿತು.

ಶಿರಸಿಯ ತೋಟಗಾರಿಕಾ ಮಹಾವಿದ್ಯಾಲಯದ ಆಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಳೆದ ಒಂದು ತಿಂಗಳಿನಿಂದ ತಳಮಟ್ಟದ ಅಧ್ಯಯನಕ್ಕೋಸ್ಕರ ಸೋಂದಾ -ಮಠದೇವಳ ಗ್ರಾಮಗಳಲ್ಲಿ ಪ್ರತಿ ರೈತರ ಮನೆ ಬಾಗಿಲಿಗೆ ಬಂದು ಅಧ್ಯಯನ ನಡೆಸುತ್ತಿದ್ದಾರೆ. ತಾವೂ ಮಾಹಿತಿ ಪಡೆದು ಕಳೆದ ನಾಲ್ಕು ವರ್ಷಗಳಿಂದ ತಾವು ಪಡೆದುಕೊಂಡಿರುವ ತೋಟಗಾರಿಕೆ ವಿಜ್ಞಾನಗಳ ಮಾಹಿತಿಯನ್ನು ರೈತರಿಗೆ ಹಂಚುತ್ತಿರವ ಈ ಕಾರ್ಯಕ್ರಮದಲ್ಲಿ ರೈತರೂ ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದಾರೆ

ಬಾಡಲಕೊಪ್ಪ ರಾಮಣ್ಣನವರ ಮನೆಯಂಗಳದಲ್ಲಿ ಕೈ ತೋಟದಿಂದ-ಕೈತುತ್ತಿನವರೆಗೆ ವಿದ್ಯಾರ್ಥಿನಿ ಭುವನೇಶ್ವರಿ ಕೊಟಗೀ, ತೋಟಗಾರಿಕೆ ಯೊಂದಿಗೆ ಉಪಬೆಳೆಯಾಗಿ ಔಷಧಿ ಮತ್ತು ಸುಗಂಧಿ ಸಸ್ಯಗಳನ್ನು ಬೆಳೆದು ರೈತರು ತಮ್ಮ ಆರ್ಥಿಕ  ವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಎಂಬುದನ್ನು ವಿದ್ಯಾರ್ಥಿನಿ ಭಾಮತಿ ಭಟ್ ವಿವರಿಸಿದರು.

ರೈತರ ಸಮಸ್ಯೆ ಗಳಿಗೆ ತೋಟಗಾರಿಕಾ ಮಹಾವಿದ್ಯಾಲಯದ, ತೋಟಗಾರಿಕಾ ವಿಸ್ತರಣಾಧಿಕಾರಿ ಡಾ. ಶಿವಾನಂದ ಹೊಂಗಲ್  ಉತ್ತರ ಕೊಟ್ಟರು.ಈ ವೇಳೆ ಪಿ ಎಚ್ ಡಿ ವಿದ್ಯಾರ್ಥಿ ಅರ್ಪಿತಾ ಉಪಸ್ಥಿತರಿದ್ದರು.

ತರಬೇತಿ ಕಾರ್ಯಕ್ರಮದಲ್ಲಿ ಬಾಡಲಕೊಪ್ಪ-ಹುಳಸೇಹೊಂಡ-ಕಡೆಗುಂಟ-ಹೊಸ್ತೋಟ-ಹುಲ್ಲೇಸರ , ರೈತರು-ರೈತ ಮಹಿಳೆ ಯರು ಇದ್ದರು. ವಿಶ್ವವಿದ್ಯಾಲಯದಿಂದ ಪಾಲ್ಗೊಂಡ ಪ್ರತಿಯೊಬ್ಬ ರೀತಿಗೂ ವಿವಿಧ ರೀತಿಯ ಬೀಜಗಳ ಸಂಗ್ರಹ ಕಿಟ್ ಉಚಿತವಾಗಿ ವಿತರಿಸಲಾಯಿತು.

ವಿಭಾ ಭಟ್ ಸ್ವಾಗತಿಸಿದರು. ಸಂಜಯ ಎಂ, ಎನ್, ರತ್ನಾಕರ ಹೆಗಡೆ ಬಾಡಲಕೊಪ್ಪ ವಂದಿಸಿದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.