ಕೃಷಿಯೇ ನಮಗೆ ದೇವರು: ಸ್ವರ್ಣವಲ್ಲೀ ಶ್ರೀ

•ಕೃಷಿ ಜಯಂತಿ ಸಂಪನ್ನ•ಕೃಷಿ-ತೋಟಗಾರಿಕೆ ವಿಷಯಗಳು ಪ್ರೌಢಶಾಲೆ ಮಕ್ಕಳಿಗೆ ಪಠ್ಯಕ್ರಮವಾಗಲಿ

Team Udayavani, May 18, 2019, 2:45 PM IST

uk-tdy-2..

ಶಿರಸಿ:ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧೀರೇಂದ್ರ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿದರು.

ಶಿರಸಿ: ಕೃಷಿಯೇ ನಮಗೆ ದೇವರು. ದೇವರ ದರ್ಶನಕ್ಕೂ ಭಕ್ತಿಯ ಕೃಷಿ ಅಗತ್ಯ ಎಂದು ಸೋಂದಾ ಸ್ವರ್ಣವಲ್ಲೀ ಮಠಾಧೀಶ ಗಂಗಾಧರೇಂದ್ರ ಸರಸ್ವತೀ ಆಶಿಸಿದರು.

ಶುಕ್ರವಾರ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಕೃಷಿ ಪ್ರತಿಷ್ಠಾನ ಹಮ್ಮಿಕೊಂಡ ಕೃಷಿ ಜಯಂತಿ ಸಮಾರೋಪದ ಸಾನ್ನಿಧ್ಯ ವಹಿಸಿ ಆಶೀರ್ವಚನ ನುಡಿದರು. ಭಗವಂತನ ದರ್ಶನಕ್ಕೆ ಕೃಷಿ ಮಾಡಬೇಕು. ಆಗ ದೇವರ ದರ್ಶನ ಸಾಧ್ಯ. ಲಕ್ಷ್ಮೀ ನೃಸಿಂಹ ಕೂಡ ಬರುತ್ತಾನೆ. ಕೃಷಿಗೂ ಅದೇ ತಪಸ್ಸು ಬೇಕು ಎಂದು ವಿಶ್ಲೇಷಿಸಿದರು.

ಕೃಷಿ ಹಾಗೂ ತೋಟಗಾರಿಕೆ ವಿಷಯವನ್ನು ಪ್ರೌಢಶಾಲೆಯಲ್ಲಿ ಪಾಠ ಮಾಡಿ ಮಕ್ಕಳಿಗೆ ಅಭಿರುಚಿಗೊಳಿಸಬೇಕು. ಅಧಿಕೃತ ರೂಪ ಬರಲು ಪಠ್ಯವಾಗಬೇಕು. ಆಗ ಯುವಕರು ಒಪ್ಪಿಕೊಳ್ಳಲು ಸಾಧ್ಯ. ಕಾನೂನು, ಪಠ್ಯ ಆದರೆ ಅದು ಅಧಿಕೃತವಾಗುತ್ತದೆ. ಪ್ರಾಯೋಗಿಕ ಭಾಗವಾಗಿ ಇಡಬೇಕು ಎಂದರು.

ನೃಸಿಂಹ ಜಯಂತಿ ಎಂದರೆ ಭಗವಂತ ಅವತಾರ ಎತ್ತಿದ ದಿನ. ಪ್ರಹ್ಲಾದ ಎಂಬ ಹುಡುಗನಿಗೋಸ್ಕರ ಕಂಬದಿಂದ ಎದ್ದು ಬಂದ. ವೈರಿಯ ಮಗನಿಗೆ ಎದ್ದು ಬಂದ. ಒಂದೇ ಕಾರಣಕ್ಕೆ ಭಗವಂತ ಅವತಾರ ಎತ್ತಿದ. ಪ್ರಹ್ಲಾದ ಅವನು ಭಕ್ತ ಶ್ರೇಷ್ಠನಾಗಿದ್ದನು ಎಂದ ಶ್ರೀಗಳು, ಪ್ರಹ್ಲಾದನಿಗೆ ಭಕ್ತಿ ಎಂದರೆ ಪ್ರೀತಿ. ಭಕ್ತ ಶ್ರೇಷ್ಠ ಆಗಿದ್ದರಿಂದಲೇ ಅವತಾರ ಎತ್ತಿ ಬಂದ. ಭಗವಂತ ಅವತಾರ ಎತ್ತಲು ಇಂಥದ್ದೊಂದು ಆಕಾರ ಇಲ್ಲ. ಮನುಷ್ಯನೂ ಪ್ರಾಣಿಯೂ ಅಲ್ಲದಂತೆಯೂ ಅವತಾರ ಎತ್ತಿದ್ದ ಎಂದರು.

ಕ್ಯಾಂಮ್ಕೋ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ, ಕೃಷಿ ತಜ್ಞ ಶಂಕರ ಬದನಾಜೆ, ಮಠದ ಅಧ್ಯಕ್ಷ ವಿಘ್ನೕಶ್ವರ ಹೆಗಡೆ ಬೊಮ್ಮನಳ್ಳಿ, ಗ್ರಾಮಾಭ್ಯುದಯದ ಅಧ್ಯಕ್ಷ ಶಿವಾನಂದ ದೀಕ್ಷಿತ ಇತರರು ಇದ್ದರು.

ವಿ.ಜಿ. ಹೆಗಡೆ ಗೊಡವೆಮನೆ ಫಲ ಸಮರ್ಪಿಸಿದರು. ಆರ್‌.ಎನ್‌. ಹೆಗಡೆ ಉಳ್ಳಿಕೊಪ್ಪ ಸ್ವಾಗತಿಸಿದರು. ಜಿ.ವಿ. ಹೆಗಡೆ ಹುಳಗೋಳ ನಿರ್ಣಯ ಮಂಡಿಸಿದರು. ಸುರೇಶ್‌ ಹಕ್ಕಿಮನೆ ನಿರ್ವಹಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.