ಎಲ್ಲಾ ಲೂಟಿಕೋರರು ಮತ್ತೆ ಒಂದಾಗಿದ್ದಾರೆ:ಸಿದ್ದರಾಮಯ್ಯ ಕಿಡಿ
Team Udayavani, Apr 26, 2018, 4:16 PM IST
ಕುಮಟಾ: ‘ಜೈಲಿಗೆ ಹೋಗಿ ಬಂದವರಿಗೆ, ಲೂಟಿಕೋರರಿಗೆ ಮತ್ತೆ ಅಧಿಕಾರ ಕೋಡಬೇಕಾ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಕುಮಟಾದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ರೋಡ್ ಶೋ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
‘ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ, ಸೋಮಶೇಖರ ರೆಡ್ಡಿ, ಶ್ರೀರಾಮುಲು, ಯಡಿಯೂರಪ್ಪ ಎಲ್ಲಾ ಲೂಟಿಕೋರರು ಮತ್ತೆ ಒಂದಾಗಿದ್ದಾರೆ ಅವರಿಗೆ ಅಧಿಕಾರ ನೀಡಬೇಕಾ’ ಎಂದು ಪ್ರಶ್ನಿಸಿದರು. ‘
‘ಜೆಡಿಎಸ್ಗೆ ಮತ ಹಾಕಬೇಡಿ .ಅವರು ಎಲ್ಲಾ ಕಡೆ ಫಿಕ್ಸಿಂಗ್ ಮಾಡಿ ಕೊಂಡಿದ್ದಾರೆ. ಎಲ್ಲಿ ನಮ್ಮನ್ನುಎಳೆದು ಹಾಕಲು ಸಾಧ್ಯವಿದೆ ಅಲ್ಲೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ 25 ಸ್ಥಾನ ಬಂದರೆ ಜಾಸ್ತಿ, ಮತ್ತೆ ಎಂದೂ ಅಧಿಕಾರಕ್ಕೆ ಬರುವುದಿಲ್ಲ’ ಎಂದರು.
ಈ ಸಲ ಕಪ್ ನಮ್ದೆ
ರೋಡ್ಶೋನಲ್ಲಿ ಪಾಲ್ಗೊಂಡಿದ ಕೆಲವರು ಈ ಸಲ ಕಪ್ ನಮ್ದೆ ಎಂದರು ಅದಕ್ಕೆ ಸಿಎಂ ಎಸ್..ನಮ್ದೆ
ನಮ್ದೆ.. ಅಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್