ಲೋಕಸಭಾ ಸ್ಥಾನದ ಮೇಲೆ ಕಣ್ಣಿಟ್ಟ ಅಸ್ನೋಟಿಕರ್: ರೂಪಾಲಿ ನಾಯ್ಕ ವಿರುದ್ಧ ಕಿಡಿ


Team Udayavani, May 18, 2023, 4:11 PM IST

ಅಸ್ನೋಟಿಕರ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಂಸದ ಸ್ಥಾನಕ್ಕೆ ರಾಷ್ಟ್ರೀಯ ಪಕ್ಷದಿಂದ  ಸ್ಪರ್ಧಿಸುವ ಬಯಕೆಯಿದೆ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಹೇಳಿದರು‌.

ಕಾರವಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹಿಂದೆ ಲೋಕಸಭೆಗೆ ಸ್ಪರ್ಧಿಸಿ, 30 ದಿನಗಳ ಅತ್ಯಲ್ಪ ಸಮಯದಲ್ಲಿ ಪ್ರಚಾರ ಮಾಡಿ,‌ 3.60 ಲಕ್ಷ ಮತ ಪಡೆದಿದ್ದೆ. ಈ ಸಲ ಲೋಕಸಭಾ ಕ್ಷೇತ್ರದಲ್ಲಿ ಗಂಭೀರವಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುವೆ. ಆರು ತಿಂಗಳ ಮೊದಲೇ ಕಾರ್ಯ ಪ್ರಾರಂಭಿಸುವೆ ಎಂದರು.

ಕಾರ್ಯಕರ್ತರ ಸಲಹೆ ಪಡೆದು ತಿಂಗಳೊಪ್ಪತ್ತಿನಲ್ಲಿ ರಾಜಕೀಯ ನಿರ್ಧಾರ ಮಾಡುವೆ. ಕಾಂಗ್ರೆಸ್, ಬಿಜೆಪಿಯಲ್ಲಿ ಒಳ್ಳೆಯ ಸಂಪರ್ಕ ಇದೆ. ಮರಾಠಿ, ‌ಕೊಂಕಣಿ, ಹಿಂದಿ, ‌ಇಂಗ್ಲಿಷ್, ಕನ್ನಡ ಬಲ್ಲ ನನಗೆ ಕ್ಷೇತ್ರದಲ್ಲಿ ‌ಈ‌ ಎಲ್ಲಾ ಭಾಷೆ ಮಾತನಾಡುವ ಜನರ ತಲುಪಬಲ್ಲೆ. ಜಾತಿ, ‌ಭಾಷೆ, ಹಣ, ಜನರ‌ ಒಡನಾಟ. ಚುನಾವಣೆ ಗೆಲ್ಲಲು ಅವಶ್ಯ ಎಂದ ಅವರು ಒಬಿಸಿ ಜನಾಂಗದವರು ಮುಂದೆ ಲೋಕಸಭಾ‌ ಸದಸ್ಯರಾಗಬೇಕು. ಕಳೆದ 25 ವರ್ಷದಿಂದ ‌ಬ್ರಾಹ್ಮಣರು ಸಂಸದರಾಗಿದ್ದರು.‌ ಈಗ ಬದಲಾವಣೆ ಬೇಕಾಗಿದೆ‌ ಎಂದರು.

ಛೇಡಿಸಿದ್ದೆ ಸೋಲಿಗೆ ಕಾರಣ: ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ‌ ಸತೀಶ್ ‌ಸೈಲ್ ಮಾಜಿ ಮಾಜಿ ಎಂದು ಛೇಡಿಸಿದ್ದೆ ಶಾಸಕಿ‌ ರೂಪಾಲಿ ನಾಯ್ಕ ಚುನಾವಣೆಯಲ್ಲಿ ಸೋಲಲು ಕಾರಣ ಎಂದು ಆನಂದ ಅಸ್ನೋಟಿಕರ್ ‌ಹೇಳಿದರು.

ರೂಪಾಲಿ ನಾಯ್ಕ ಸರ್ವಾಧಿಕಾರಿಯ ರೀತಿ ವರ್ತಿಸುತ್ತಿದ್ದರು‌. ಅವರು ಸೋತ ನಂತರ ಬಿಜೆಪಿ ಹಿರಿಯರನ್ನು, ಮೂಲ ಹಿರಿಯ ಕಾರ್ಯಕರ್ತರನ್ನು ಬೈದಿರುವ ಆಡಿಯೋ ನನ್ನ ಬಳಿ‌ಯಿದೆ. ಆದರೆ ಬಿಜೆಪಿಯ ಒಂದು ಮತವೂ ಕಾಂಗ್ರೆಸ್ ‌ಗೆ ಬಂದಿಲ್ಲ. ಬಿಜೆಪಿ ಮತ ಬಿಜೆಪಿಗೆ ಬಿದ್ದಿವೆ. ಆದರೂ ಬಿಜೆಪಿ ಮೂಕ ಕಾರ್ಯಕರ್ತರನ್ನು‌ ಮಾಜಿ‌ ಶಾಸಕಿ ಬಾಯಿಗೆ ಬಂದಂತೆ, ಅಸಂವಿಧಾನಿಕ ಪದ ಬಳಸಿ ಬೈದಿದ್ದಾರೆ. ಅವರ ವರ್ತನೆ ಬಹುತೇಕ ಸರ್ವಾಧಿಕಾರಿಯಂತಿತ್ತು ಎಂದು ಅಸ್ನೋಟಿಕರ್ ಅಭಿಪ್ರಾಯಪಟ್ಟಿದ್ದಾರೆ.

ಅವರು ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ. ಬಹುಶಃ ಕಮಿಷನ್ ಸರಿಯಾಗಿ ತಂದು ಕೊಟ್ಟಿದ್ದಕ್ಕೆ ಧನ್ಯವಾದ ಹೇಳಬೇಕಿತ್ತು. ಅಲ್ಲದೆ ಶಾಸಕಿ ಅಧಿಕಾರದಲ್ಲಿ ಇದ್ದಾಗ ಅಧಿಕಾರಿಗಳಿಗೆ ಕೊಟ್ಟ ಕಿರುಕುಳ ದಾಖಲೆಯಗುವಂತಹದ್ದು ಎಂದರು. ಬಿಜೆಪಿ ಬಿಟ್ಟು ಆಕೆ ಪಕ್ಷೇತರರಾಗಿ ನಿಲ್ಲಲಿ. 2000 ಮತಗಳು ಬಂದರೆ ಹೆಚ್ಚು ಎಂದು ಆನಂದ ಲೇವಡಿ‌ ಮಾಡಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.