ಮತ್ತಿಘಟ್ಟ-ಜಾಜಿಗುಡ್ಡೆ ಪುನಶ್ಚೇತನಕ್ಕೆ ಅನಂತ ಹೆಗಡೆ ಅಶೀಸರ ಒತ್ತಾಯ


Team Udayavani, Jun 24, 2021, 6:18 PM IST

dfghjjhgfd

ಶಿರಸಿ: ಭೂ ಕುಸಿತವಾಗಿರುವ ಮತ್ತಿಘಟ್ಟ ಹಾಗು ಜಾಜಿಗುಡ್ಡೆ ಪ್ರದೇಶದ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಗುರುತಿಸಿ ಆದ್ಯತೆಯ ಮೇಲೆ ಪರಿಹಾರ ಮತ್ತು ಪುನಶ್ಚೇತನಗೊಳಿಸಿ ಕೊಡಬೇಕೆಂದು ಕರ್ನಾಟಕ ಜೀವವೈವಿಧ್ಯತೆ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಒತ್ತಾಯಿಸಿದ್ದಾರೆ.

ಗುರುವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಭೂ ಕುಸಿತದ ಕುರಿತು ಸಭೆ ನಡೆಸಿ ಮಾತನಾಡಿದರು. ಭೂ ಕುಸಿತಕ್ಕೊಳಗಾಗಿ ಮನೆ ಕಳೆದುಕೊಂಡ ಮತ್ತಿಘಟ್ಟಾ ಹಾಗು ಜಾಜಿಗುಡ್ಡೆ ಕುಟುಂಬದವರಿಗೆ ಪರಿಹಾರದ ಜೊತೆಗೆ ಅವರ ಬೆಟ್ಟದಲ್ಲಿ ಮನೆ ಕಟ್ಟಿಕೊಡಲು ಅನುಕೂಲಮಾಡಿಕೊಡಬೇಕೆಂದು ಹೇಳಿದರು.

ಭೂ ಕುಸಿತಕ್ಕೊಳಗಾಗಿ ಹಾನಿ ಅನುಭವಿಸಿದವರಿಗೆ ಪ್ರಕ್ರತಿ ವಿಕೋಪದಡಿಯಲ್ಕಿ ಪರಹಾರ ನೀಡಲು ಕೇಂದ್ರ ಹಾಗು ರಾಜ್ಯ ಸರಕಾರ ಒಪ್ಪಿರುವುದರಿಂದ ಎಸಿ ಹಾಗು ತಹಶಿಲ್ದಾರರು ಸ್ಥಳಕ್ಕೆ ಬೇಟಿ ನೀಡಿ ಸರಕಾರಕ್ಕೆ ಕೂಡಲೇ ವರದಿ ಸಲ್ಲಿಸಿ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಅರಣ್ಯ ನಾಶ ಹಾಗು ಅತಿಯಾದ ಮಳೆಯಿಂದಾಗಿ ಭೂ ಕುಸಿತಗಳಾಗುತ್ತಿವೆ. ಇಂತಹ ಪ್ರದೇಶಗಳನ್ನು ಸರಕಾರ ಗುರುತಿಸಿ ತಡೆಗಟ್ಟುವ ಮಾರ್ಗೋಪಾಯಗಳನ್ನು ಕಂಡು ಹಿಡಿಯಬೇಕು.ಮತ್ತು ಅಂತಹ ಪ್ತದೇಶಗಳನ್ನು ಭೂಕುಸಿತವಾಗಬಲ್ಲ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಸಮಗ್ರ ಭೂಕುಸಿತ ನಿಯಂತ್ರಣ ಮಾರ್ಗೊಪಾಯಗಳ ಕಾರ್ಯಯೋಜನೆ ತಯಾರಿಸಬೇಕೆಂದರು.ನಿಖರ ಮಾಹಿತಿಯ ಪ್ರಕಾರವಾಗಿ ಮಲೆನಾಡು ಮತ್ತು ಕರಾವಳಿ ಪ್ತದೇಶದ ಉತ್ತರಕನ್ನಡ ಸೇರಿದಂತೆ ಕೊಡಗು,ದಕ್ಷಿಣ ಕನ್ನಡ, ಹಾಸನ,ಚಿಕ್ಕಮಗಳೂರು, ಉಡುಪಿ ಹಾಗು ಶಿವಮೊಗ್ಗದ ಕಡಿದಾದ ಗುಡ್ಡ,ಕಣಿವೆಗಳಲ್ಲಿ ಭೂಕುಸಿತವಾಗಿದೆ.ಉತ್ತರಕನ್ನಡ ಜಿಲ್ಲೆಯಲ್ಲಿ ಕಾರವಾರ,ಅಂಕೋಲಾ, ಕುಮಟಾ,ಹೊನ್ನಾವರ, ಸಿದ್ದಾಪುರ, ಶಿರಸಿ,ಯಲ್ಲಾಪುರ ಹಾಗು ಜೋಯಿಡಾ ಭವಿಷ್ಯದಲ್ಲಿ ಭೂಕುಸಿತವಾಗಲಿರುವ ಪ್ರದೇಶವೆಂದು ಗುರುತಿಸಲಾಗಿದೆ ಎಂದರು.

ಕರಾವಳಿ ಮತ್ತು ಮಲೆನಾಡಿನ ಎಲ್ಲಾ ತಾಲೂಕುಗಳಲ್ಲಿ ಭೂಕುಸಿತ ಸಾದ್ಯತೆಯಿರುವ ಎಲ್ಲಾ ್ರದೇಶಗಳ ಗ್ರಾಮಮಟ್ಟದ ನಕ್ಷೆ ರಚಿಸಬೇಕು.ಭೂಕುಸಿತವಾಗುವ ಮೊದಲೆ ಶೀಘ್ರ ಮುನ್ಸೂಚನೆ ನೀಡುವ ತಾಂತ್ರಿಕ ವ್ಯವಸ್ಥೆಯನ್ನು ರೂಪಿಸಬೇಕು. ಹಾಗು ಜಿಲ್ಲಾಡಳಿತ ಅವುಗಳ ಸೂಕ್ತ ಸಹಾಯಪಡೆಯುವಂತಹ ಆಡಳಿತಾತ್ಮಕ ನೀತಿ ರೂಪಿಸುವ ಮೂಲಕ ಭವಿಶ್ಯದಲ್ಲಿ ಸಂಭವಿಸುವ ಭೂಕುಸಿತವನ್ನು ತಡೆಗಟ್ಟಬೇಕೆಂದು ಹೇಳಿದರು.

ಜುಲೈ 1 ರಿಂದ 15 ರವರಗೆ ಜೀವವೈವಿಧ್ಯತೆ ಜಾಗ್ರತೆ ಅಭಿಯಾನ ನಡೆಯಲಿದ್ದು ಇದರಲ್ಲಿ ನಗರಸಭೆ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಭಾಗವಹಿಸಲಿವೆ ಎಂದರು. ಸಭೆಯಲ್ಲಿ ಎಸಿ ಆಕೃತಿ ಬನ್ಸಾಲ್ ಹಾಗು ತಹಶಿಲ್ದಾರ ಎಂ ಆರ್ ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.