Sirsi: ಕೆ.ಪಿ.ಹೆಗಡೆ ಅವರಿಗೆ ಅನಂತಶ್ರೀ ಪ್ರಶಸ್ತಿ ಪ್ರದಾನ
ಹಿರಿಯ ಭಾಗವತ, ಯಕ್ಷ ಗುರುವಿಗೆ ಆತ್ಮೀಯ ಸನ್ಮಾನ
Team Udayavani, Oct 2, 2023, 10:52 AM IST
ಸಿದ್ದಾಪುರ/ಶಿರಸಿ: ಇಲ್ಲಿನ ಅನಂತ ಯಕ್ಷ ಕಲಾ ಪ್ರತಿಷ್ಠಾನ ನೀಡುವ ರಾಜ್ಯ ಮಟ್ಟದ ಅನಂತಶ್ರೀ ಪ್ರಶಸ್ತಿಯನ್ನು ತಾಲೂಕಿನ ಹೇರೂರಿನ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿರಿಯ ಭಾಗವತ, ಯಕ್ಷ ಗುರು ಕೆ.ಪಿ.ಹೆಗಡೆ ಗೋಳಗೋಡ ದಂಪತಿಗಳಿಗೆ ಪ್ರದಾನ ಮಾಡಲಾಯಿತು.
ಆ.1ರ ರವಿವಾರ ಶಾಸಕ ಭೀಮಣ್ಣ ನಾಯ್ಕ ಪ್ರಶಸ್ತಿ ಪ್ರದಾನ ಮಾಡಿದರು. ಅಭಿನಂದನಾ ನುಡಿಯನ್ನು ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೇಕೈ ಆಡಿದರು.
ಸಹಕಾರಿ ಆರ್.ಎಂ.ಹೆಗಡೆ ಬಾಳೇಸರ, ಪತ್ರಕರ್ತ ಗಂಗಾಧರ ಕೊಳಗಿ, ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ದೇವಸ್ಥಾನ ಅಧ್ಯಕ್ಷ ನರಸಿಂಹಮೂರ್ತಿ ಹೆಗಡೆ, ಭಾಗವತ ಕೇಶವ ಹೆಗಡೆ ಕೊಳಗಿ ಇತರರು ಇದ್ದರು. ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ