ಅಂಕೋಲಾ : ಕಾರು ಬಡಿದು ಪಾದಚಾರಿ ಯುವತಿ ಸ್ಥಳದಲ್ಲೆ ಸಾವು
ಗೋವಾಕ್ಕೆ ಹೊರಟಿದ್ದ ಕೇರಳ ಮೂಲದ ದಂಪತಿಗಳಿಬ್ಬರು ಗಂಭೀರ
Team Udayavani, Jan 7, 2023, 9:42 PM IST
ಅಂಕೋಲಾ : ಪಾದಾಚಾರಿ ಯುವತಿಗೆ ಕಾರು ಬಡಿದು ಯುವತಿ ಮೃತಪಟ್ಟು ಕಾರಿನಲ್ಲಿದ್ದ ದಂಪತಿಗಳಿಗೆ ಗಾಯಗಳಾದ ಘಟನೆ ರಾ.ಹೆ. 66 ರ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ನಡೆದಿದೆ. ಹುಬ್ಬಳ್ಳಿ ಮೂಲದ ಸಾವಂತ್ರಿ ಸಂಜೀವಪ್ಪ ಗುಜನುರು ಎಂಬ ಯುವತಿ ಮೃತ ಪಟ್ಟ ದುರ್ದೈವಿಯಾಗಿದ್ದಾಳೆ.
ಇವಳು ಹೆದ್ದಾರಿ ಪಕ್ಕದಿಂದ ನಡೆದುಕೊಂಡು ಬರುತ್ತಿದ್ದಾಗ ಕಾರವಾರ ಕಡೆಯಿಂದ ಅಂಕೋಲಾ ಕಡೆ ಬರುತ್ತದ್ದ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಹೆದ್ದಾರಿ ಪಕ್ಕ ನಡೆದುಕೊಂಡು ಹೊಗುವ ಯುವತಿಗೆ ಬಡಿದು ಬಳಿಕ ಅಣತಿ ದೂರದಲ್ಲಿ ನಿಲ್ಲಿಸಿಟ್ಟ ಟ್ಯಾಂಕರಗೆ ಹಿಂಬದಿಯಲ್ಲಿ ಬಡಿದುಕೊಂಡಿದ್ದಾನೆ.
ಅಪಘಾತದ ರಬ್ಬಸಕ್ಕೆ ಕಾರನ ಮುಂಭಾಗ ನುಚ್ಚುಗುಜ್ಜಾಗಿದ್ದು ಕೇರಳ ಮೂಲದ ಗೋವಾಕ್ಕೆ ಹೊರಟಿದ್ದ ದಂಪತಿಗಳಿಬ್ಬರು ಪ್ರೀತಾ ಮತ್ತು ವಿಜಯನ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ಸ್ಥಳದಿಂದ ಗಾಯಾಳುಗಳನ್ನು ತಾಲೂಕ್ ಆಸ್ಪತ್ರೆಗೆ ಸಾಗಿಸಿ,ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ