ಅಂಕೋಲಾ: ಕಿರಾಣಿ ಅಂಗಡಿಯಲ್ಲಿ ಬೆಂಕಿ, ಕೋಟ್ಯಂತರ ಮೌಲ್ಯದ ವಸ್ತು ಬೆಂಕಿಗಾಹುತಿ


Team Udayavani, Jan 2, 2023, 5:15 PM IST

ಅಂಕೋಲಾ : ಕಿರಾಣಿ ಅಂಗಡಿಗೆ ಬೆಂಕಿ, ಕೋಟ್ಯಂತರ ಮೌಲ್ಯದ ವಸ್ತು ಬೆಂಕಿಗಾಹುತಿ

ಅಂಕೋಲಾ : ಹೊಲ್ ಸೇಲ್ ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಅಂಗಡಿಯಲ್ಲಿದ್ದ ಕೋಟ್ಯಾಂತರ ಮೌಲ್ಯದ ಸಾಮಾನುಗಳು ಸುಟ್ಟುಕರಕಲಾಗಿರುವ ಘಟನೆ ತಾಲೂಕಿನ ವಂದಿಗೆ ರಾಹೆ66 ಅಂಚಿನಲ್ಲಿ ನಡೆದಿದೆ.

ಚಂದ್ರಿಕಾ ಪ್ರಾವಿಷನ್ ಸ್ಟೋರ್ಸ್ ಎನ್ನುವ ಅಂಗಡಿ ಸುಟ್ಟು ಕರಕಲಾಗಿದೆ. ಹೋಲ್ ಸೇಲ್ ಮತ್ತು ರಿಟೇಲ್ ಅಂಗಡಿ ಇದಾಗಿದ್ದು ಅಂಗಡಿಯಲ್ಲಿ ಕೊಟ್ಯಾಂತರ ಮೌಲ್ಯದ ಕಿರಾಣಿ ಸೇರಿದಂತೆ ಇನ್ನಿತರ ಸಾಮಾನುಗಳು ದಾಸ್ತಾನು ಇಟ್ಟಿದ್ದರು.

ಅಂಗಡಿಯ ಗೋಡನ್ ನಲ್ಲಿ ದಾಸ್ತಾನು  ಇಡಲಾದ ವಸ್ತುಗಳೆಲ್ಲಾ ಬಹುತೇಕ  ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ ಎನ್ನಲಾಗಿದ್ದು,  ಕೋಟಿ ರೂ ಮೌಲ್ಯದ  ವರೆಗೆ ಹಾನಿ  ಸಂಭವಿಸಿರುವ ಸಾಧ್ಯತೆ ಕೇಳಿ ಬಂದಿದೆ, ಅಂಗಡಿಯಲ್ಲಿದ್ದ ಸಿಸಿಟಿವಿ, ಕಂಪ್ಯೂಟರ್ ಕೂಡ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.

ಅಂಗಡಿಯ ಪಕ್ಕದಲ್ಲಿಯೆ ಕಟ್ಟಿಗೆ ಮಿಲ್ ಇದ್ದು ಭಾರಿ ಅನಾಹುತವು ತಪ್ಪಿದಂತಾಗಿದೆ. ಈ ಕಿರಾಣಿ ಅಂಗಡಿ ಪಕ್ಕದಲ್ಲಿಯೇ ಇದ್ದ ವಾಚಮನ್ ಅಂಗಡಿಯಲ್ಲಿ ಆಗುತ್ತಿದ್ದ ಸದ್ದನ್ನು ಕೇಳಿ ಓರ್ವ ಕಳ್ಳರಿರಬಹುದೇ ಎಂದು ನೋಡಲು ಹೋದಾಗ ಬೆಂಕಿ ಅವಘಡ ವಾಗಿರುವುದು ಗಮನಕ್ಕೆ ಬಂದು, ಬಳಿಕ ತಕ್ಷಣ ಈ  ವಿಷಯನ್ನು  ನಂತರ ಅಗ್ನಿ ಶಾಮಕ ಠಾಣೆಗೂ ತಿಳಿಸಲಾಗಿ, ಎರಡು ವಾಹನಗಳಲ್ಲಿ ಆಗಮಿಸಿದ ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ತಡ ರಾತ್ರಿಯಿಂದ ಬೆಳಗಿನ ವರೆಗೆ ನಿರಂತರ ಕಾರ್ಯಾಚರಣೆ ನಡೆಸಿ ತಮ್ಮ ವಾಹನಕ್ಕೆ 6 ಕ್ಕೂ ಹೆಚ್ಚು ಬಾರಿ ನೀರು ತುಂಬಿಕೊಂಡು, ಅಗ್ನಿ ಶಮನಕ್ಕೆ ಕರ್ತವ್ಯ ನಿರ್ವಹಿಸಿದರು. ಇದೇ ವೇಳೆ ಹೆಸ್ಕಾಂ ಸಿಬ್ಬಂದಿಗಳು ಆಗಮಿಸಿ ಕೆಲ ಮುಂಜಾಗೃತಾ ಕ್ರಮ ಕೈಗೊಂಡರು. ಅಕ್ಕ ಪಕ್ಕಗಳಲ್ಲೇ  ಕಟ್ಟಿಗೆ ಮಿಲ್ ಗಳಿರುವುದು ಸ್ಥಳೀಯರ ಆತಂಕ ಹೆಚ್ಚುವಂತೆ ಮಾಡಿತ್ತಾದರೂ, ಅದೃಷ್ಟವಶಾತ್ ಬೆಂಕಿ ಪಸರಿಸದೇ ಸಂಭವನೀಯ ಇನ್ನಷ್ಟು ಹಾನಿ ತಪ್ಪಿದಂತಾಗಿದೆ.

ಇದನ್ನೂ ಓದಿ: ಬೆಚ್ಚಿ ಬೀಳಿಸುವ ಘಟನೆ: ತಾಯಿ ಜೊತೆ ನಿಂತಿದ್ದ 3 ವರ್ಷದ ಮಗುವನ್ನು ರೈಲ್ವೆ ಟ್ರ್ಯಾಕ್ ಗೆ ದೂಡಿದ ಮಹಿಳೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.