ಅಂಕೋಲಾ : ಅಗಲಿದ ಯೋಧನಿಗೆ ಸಾರ್ವಜನಿಕರಿಂದ ಅಂತಿಮ ವಿದಾಯ


Team Udayavani, Jan 5, 2023, 8:13 PM IST

ಅಂಕೋಲಾ : ಅಗಲಿದ ಯೋಧನಿಗೆ ಸಾರ್ವಜನಿಕರಿಂದ ಅಂತಿಮ ವಿದಾಯ

ಅಂಕೋಲಾ : ಭಾರತೀಯ ಸೇನೆಯಲ್ಲಿ ಯೋಧನಾಗಿ ಕಾರ್ಯ ನಿರ್ವಹಿಸುತ್ತಿರುವ ವೇಳೆ ಅಕಾಲಿಕವಾಗಿ ಮರಣ ಹೊಂದಿದ ಲಕ್ಷ್ಮೇಶ್ವರದ ಯೋಧ ನಾಗರಾಜ ಮುಕುಂದ ಕಳಸ ಇವರ ಪಾರ್ಥಿವ ಶರೀರವನ್ನು ಅಂಡಮಾನ್ ನಿಕೋಬಾರ (ಪೋರ್ಟ ಬ್ಲೇರ್) ನಿಂದ ಹೈದ್ರಾಬಾದ್ – ಗೋವಾ ಮಾರ್ಗವಾಗಿ ಗುರುವಾರ ನಸುಕಿನ ಜಾವ ಹುಟ್ಟೂರಾದ ಅಂಕೋಲಾದ ಲಕ್ಷ್ಮೇಶ್ವರದ ನಿವಾಸಕ್ಕೆ ತರಲಾಯಿತು.

ಬೆಳಿಗ್ಗೆಯಿಂದ ಕೆಲವು ಕಾಲ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ತಾಲೂಕಾಡಳಿತದ ಪರವಾಗಿ ತಹಶೀಲ್ದಾರ ಉದಯ ಕುಂಬಾರ, ಸಿಪಿಐ ಸಂತೋಷ ಶೆಟ್ಟಿ, ಪಿ ಎ ಸೈ ಪ್ರವೀಣ ಕುಮಾರ, ನೌಕಾ ಸೇನೆಯ ಅಧಿಕಾರಿಗಳು, ಸ್ಥಳೀಯರಾದ ಆರ್ ಟಿ ಮಿರಾಶಿ, ಗೋಪಾಲಕೃಷ್ಣ ನಾಯಕ (ಕಾಂತ ಮಾಸ್ತರ), ಸುಜಾತಾ ಗಾಂವಕರ ಮತ್ತಿತರ ಗಣ್ಯರು ಅಂತಿಮ ನಮನ ಗೌರವ ಸಮರ್ಪಿಸಿದರು. ಭಾರತೀಯ ಸೇನೆಯ ಅಧಿಕಾರಿಗಳೊಂದಿಗೆ ಸ್ಥಳೀಯ ನೌಕಾ ಸೇನಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಹಾಜರಿದ್ದರು. ಸಾರ್ವಜನಿಕರಿಂದ ಅಂತಿಮ ದರ್ಶನದ ನಂತರ ಶೃಂಗರಿಸಲ್ಪಟ್ಟ ರಕ್ಷಕ ವಾಹನದಲ್ಲಿ ಐಸ್ ಫ್ಯಾಕ್ಟರಿ, ಕೆ.ಸಿ ರಸ್ತೆ , ಜೈ ಹಿಂದ್ ಸರ್ಕಲ್, ಕಣಕಣೇಶ್ವರ ಮಾರ್ಗವಾಗಿ ಮೆರವಣಿಗೆ ಮೂಲಕ ಕೋಡೆವಾಡದ ಮುಕ್ತಿ ಧಾಮಕ್ಕೆ ತಲುಪಿದರು.

ಮೌನದ ಮಧ್ಯೆ ಭಾರತಾಂಬೆಗೆ ಜಯವಾಗಲಿ. ವೀರ ಜವಾನ ಅಮರ್ ರಹೆ ಎಂದು ಸಾರ್ವಜನಿಕರು ಘೋಷಣೆ ಕೂಗುತ್ತಿದ್ದರು. ಶವ ಪೆಟ್ಟಿಗೆಗೆ ಹೊದೆಸಿದ್ದ ತ್ರಿವರ್ಣ ಧ್ವಜ, ಹುತಾತ್ಮನಾದ ಸಿಬ್ಬಂದಿಯ ಸಮವಸ್ತವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ ದೇಶ ಸೇವೆಗೆ ಮಗನ ಕಳಿಸಿದ ತಂದೆಗೆ ಗೌರವ ಸಲ್ಲಿಸಲಾಯಿತು.

ಶಿಸ್ತು ಬದ್ಧ ಪಥಸಂಚಲನ, ಪುಷ್ಪ ಚಕ್ರ ಸಮರ್ಪಣೆ, ಮೌನಾಚರಣೆ ನಂತರ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ, ನಂತರ ವಾದ್ಯ ಭಾರಿಸಿ ಅಂತಿಮ ಗೌರವ ಸಮರ್ಪಿಸಿದ ತರುವಾಯ ತಂದೆ ಮುಕುಂದ ಕಳಸ ಚಿತೆಗೆ ಅಗ್ನಿ ಸ್ವರ್ಶ ಮಾಡಿದರು.

ಊರವರು, ಕುಟುಂಬಸ್ತರ ಸಹಕಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಸವಾಲು ಹಾಕದೆ ಬಿಜೆಪಿಯವರೇ ದಲಿತ ಸಿಎಂ ಘೋಷಿಸಲಿ; ಡಾ. ಪರಮೇಶ್ವರ್ ಸವಾಲು

 

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.