Ankola; ಹೆದ್ದಾರಿಯಲ್ಲಿ ವಾಹನಕ್ಕೆ ಬೆಂಕಿ; ಔಷಧಿ ಸುಟ್ಟು ಕರಕಲು


Team Udayavani, Jul 12, 2023, 9:06 PM IST

1-asdsad

ಅಂಕೋಲಾ: ತಾಲೂಕಿನ ಹೆದ್ದಾರಿಯಲ್ಲಿ ಔಷಧಿ ತುಂಬಿದ ಗೂಡ್ಸ್ ವಾಹಕ್ಕೆ ಬೆಂಕಿ ತಗುಲಿ ಔಷಧಿ ಸುಟ್ಟು ಕರಕಲಾದ ಘಟನೆ ನಡೆದಿದೆ.

ಕಾರವಾರದಿಂದ ಹೊನ್ನಾವರ ಪಶು ಆಸ್ಪತ್ರೆಗೆ ಗೂಡ್ಸ್ ವಾಹನದಲ್ಲಿ ಔಷಧಿ ಸಾಗಿಸಲಾಗುತ್ತಿತ್ತು.ಊಟದ ಸಮಯವಾದುದರಿಂದ ಚಾಲಕ ವಾಹನವನ್ನು ನಿಲ್ಲಿಸಿ ಊಟಕ್ಕೆ ತೆರಳಿದ್ದ ಎಂದು ತಿಳಿದು ಬಂದಿದೆ. ಇದೆ ಸಮಯಕ್ಕೆ ಈ ವಾಹನದಲ್ಲಿ ಚಿಕ್ಕ ಹೊಗೆ ಕಾಣಿಸಿಕೊಂಡು ತತ್ ಕ್ಷಣ ನೋಡಿದ ಚಾಲಕ ನಂದಿಸಲು ಪ್ರಯತ್ನ ಪಟ್ಟರೂ ಆಗದೆ ಅಗ್ನಿ ಶಾಮಕ ಠಾಣೆಯವರಿಗೆ ತಿಳಿಸಿದ ಕೂಡಲೇ ಠಾಣಾಧಿಕಾರಿ ಮತ್ತು ಸಿಬಂದಿಗಳು ಆಗಮಿಸಿ ಬೆಂಕಿ ಆರಿಸಲು ಯತ್ನಿಸಿದರು.

ವಾಹನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಔಷಧಿಗೆ ಬೆಂಕಿ ತಾಗಿ ಏಕಾಏಕಿ ಬೆಂಕಿ ಉರಿದಿದೆ. ಅಗ್ನಿ ಶಾಮಕ ಠಾಣೆಯವರ ಆಗಮನದಿಂದ ವಾಹನಕ್ಕೆ ಅಷ್ಟೇನು ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.