ಶಿರಸಿ: ಅನಧಿಕೃತ ಸಾರಾಯಿ ವ್ಯವಹಾರ ತಡೆಯಲು ಮನವಿ


Team Udayavani, Jan 11, 2022, 2:15 PM IST

ಶಿರಸಿ: ಅನಧಿಕೃತ ಸಾರಾಯಿ ವ್ಯವಹಾರ ತಡೆಯಲು ಮನವಿ

ಶಿರಸಿ: ವ್ಯಾಪಕವಾಗಿ ಸಿದ್ಧಾಪುರ ತಾಲೂಕಿನಾದ್ಯಂತ ಅನಧಿಕೃತ ಸಾರಾಯಿ ವ್ಯವಹಾರ ಜರಗುತ್ತಿದ್ದರೂ ಅಬಕಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ಷೇಪಗಳ ಜತೆ, ತಕ್ಷಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೇ, ಇಲಾಖೆಯ ಕಛೇರಿಯ ಮುಂದೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಇಲಾಖೆಯ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಘಟನೆ ಜರುಗಿತು.

ಸಿದ್ಧಾಪುರ ತಾಲೂಕಿನ ಅಣಲೇಬೈಲ್ ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧಗ್ರಾಮಗಳಿಂದ ಬಂದತಹ ಪ್ರಮುಖರು ಮಂಗಳವಾರ ಶಿರಸಿ ಅಬಕಾರಿ ಇಲಾಖೆಯ ಉಪಅಧೀಕ್ಷಕರು ಮಹೇಂದ್ರ ನಾಯ್ಕ ಅವರಿಗೆ ಮನವಿ ನೀಡಿ ಆಗ್ರಹಿಸಿದರು.

ದಿನನಿತ್ಯ ಸಾರಾಯಿ ಕುಡಿದು ರಸ್ತೆಮೇಲೆ ಬೀಳುತ್ತಾರೆ, ಮನೆಯಲ್ಲಿ ಶಾಂತತೆ ಇಲ್ಲ, ಕೆಲಸಕ್ಕೆ ಹೊಗುವುದಿಲ್ಲ, ದಿನ ನಿತ್ಯ ಕುಡಿಯುವುದರಿಂದ ಕುಟುಂಬದ ನೆಮ್ಮದಿ ಕೆಟ್ಟಿದೆ, ಕುಡಿದು ಬಿದ್ದವರನ್ನ ಮಧ್ಯರಾತ್ರಿ ಹೋಗಿ ಎಬ್ಬಿಸಿಕೊಂಡು ಮನೆಗೆತರಬೇಕು, ಅನಧಿಕೃತವಾಗಿ ಕಂಡ ಕಂಡಲ್ಲಿ ಸಾರಾಯಿ ಮಾರಲಿಕಕೆ ಕಾನೂನು ಪರವಾನಿಗೆ ಕೋಡುತ್ತದೆಯೋ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರಾದ ಸರೋಜಾ ನಾಯ್ಕ, ಶೋಭಾ ಭೋವಿವಡ್ಡರ್, ಲೀಲಾವತಿ ಹೆಗಡೆ, ಮಂಜುನಾಥನಾಯ್ಕ, ಕರ್ಣಕರ ಹೆಗಡೆ, ಈರ ಬೀರಾ ಗೌಡ, ಪಂಚಾಯತ ಸದಸ್ಯೆ ಮಂಗಲಾ ಮುಕ್ರಿ, ಶಾರದಾ ಜಿ ಹೆಗಡೆ, ಲೋಕೇಶ್ ಪಿ ಮಡಿವಾಳ, ಹರೀಶ ವಿ ಮಡಿವಾಳ,ಶ್ರೀಕಾಂತ ಪಿ ನಾಯ್ಕ, ಮಂಜುನಾಥ ಎಮ್ ಬಡಗಿ, ಗೌರಿ ರಾಮ ಗೌಡ ಮುಂತಾದವರು ನಿಯೋಗದಲ್ಲಿ ಇದ್ದರು.

ಹೆಗ್ಗರಣೆ ಗ್ರಾಮ ಪಂಚಾಯತ ಅಧ್ಯಕ್ಷ ರಾಜಾರಾಮ ಹೆಗಡೆ ಬೆಳೆಕಲ್, ಸದಸ್ಯರಾಘವೇಂದ್ರ ಹೆಗಡೆ ಇಟ್ಲೋಣಿ ಅಧಿಕಾರಿಗಳೊಂದಿಗೆ ಚರ್ಚೆಯಲ್ಲಿ ಭಾಗವಹಿಸಿದ್ದರು. ಚರ್ಚೆಯ ಸಂದರ್ಭದಲ್ಲಿ ಅಬಕಾರಿ ನೀರಿಕ್ಷಕರು ಜ್ಯೋತಿಶ್ರೀ ನಾಯ್ಕ, ಅಬಕಾರಿ ಉಪ ನೀರಿಕ್ಷಕರು ಡಿ ಎನ್ ಶಿರಸಿಕರ್ ಮುಂತಾದವರು‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.