ರಸ್ತೆ ಅಪಘಾತ: ಗಾಯಗೊಂಡವರನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಶಿವರಾಮ ಹೆಬ್ಬಾರ್
Team Udayavani, Apr 22, 2022, 9:32 PM IST
ಯಲ್ಲಾಪುರ: ಮಾರ್ಗಮಧ್ಯೆ ವಾಹನ ಅಪಘಾತಗೊಂಡ ಗಾಯಾಳುವಿಗೆ ಆಸ್ಪತ್ರೆ ಸಾಗಿಸಲು ತಮ್ಮ ಕಾರು ನೀಡಿ ತಾವು ಬೈಕಿನಲ್ಲಿ ಹೋಗಿ ಕೇಂದ್ರ. ಸಚಿವೆ ಶೋಭಾ ಕರಂದ್ಲಾಜೆ ಮಾನವೀಯತೆ ತೋರಿದ ಸಂಗತಿ ಇತ್ತೀಚೆಗಷ್ಟೆ ಸುದ್ದಿಯಾಗಿತ್ತು. ಹಾಗೇ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕೂಡಾ ಇಂತಹುದೇ ಮಾನವೀಯತೆ ಮೆರೆದು ಸುದ್ದಿ ಮಾಡಿದ್ದಾರೆ.
ಶುಕ್ರವಾರ ಕಾರ್ಯಕ್ರಮ ನಿಮಿತ್ತ ಮುಂಡಗೋಡಿಗೆ ಹೋದವರು ಮರಳಿ ಬರುವಾಗ ಯಲ್ಲಾಪುರದ ಹೊರವಲಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಹತ್ತಿರದ ಸಹಸ್ರಳ್ಳಿ ಸಮೀಪ ಗ್ರಾಮ ಪಂಚಾಯತ್ ಸದಸ್ಯ ಸುಭಾಷ್ ಮರಾಠಿ ಎಂಬುವರು ರಸ್ತೆಯಲ್ಲಿ ಗಾಯಗೊಂಡು ಸ್ಥಳೀಯರು ಉಪಚರಿಸುತ್ತಿರುವುದನ್ನು ಕಂಡು ತಕ್ಷಣ ತಮ್ಮ ಕಾರು ನಿಲ್ಲಿಸಿ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆತ ಸಾವರಿಸಿಕೊಂಡ ನಂತರ ತಮ್ಮ ವಾಹನದಲ್ಲೆ ಆಸ್ಪತ್ರೆಗೆ ಸೇರಿಸುವುದರ ಮೂಲಕ ಮಾನವೀಯತೆ ತೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್