Sirsi: ಅಡಿಕೆ ದರ ಇಳಿತ; ಆತಂಕಪಡುವ ಅಗತ್ಯವಿಲ್ಲ; ಗೋಪಾಲಕೃಷ್ಣ ವೈದ್ಯ


Team Udayavani, Feb 22, 2024, 10:21 AM IST

2-sirsi

ಶಿರಸಿ: ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತವಾಗುತ್ತಿದ್ದು, ವಿದೇಶಗಳಿಂದ ಕಳ್ಳಸಾಗಾಣಿಕೆ ಮೂಲಕ ಅಡಿಕೆ ಒಳನುಸುಳುತ್ತಿರುವುದರ ಪರಿಣಾಮವೆಂದು ಅಭಿಪ್ರಾಯಪಡಲಾಗಿದೆ ಎಂದು ಟಿಎಸ್ಎಸ್ ಅಧ್ಯಕ್ಷ ಗೋಪಾಕೃಷ್ಣ ವೈದ್ಯ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪುನಃ ಪುನಃ ಅಡಿಕೆ ದರ ಕುಸಿತಗೊಳ್ಳುವುದರಿಂದ ರೈತರು ಸಂಕಷ್ಟಕ್ಕೆ ಗುರಿಯಾಗುವ ಸ್ಥಿತಿ ಇರುವುದರಿಂದ ಈ ಬಗ್ಗೆ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವರುಗಳನ್ನು ಭೇಟಿ ಮಾಡಿ, ಕಳ್ಳಸಾಗಾಣಿಕೆಯನ್ನು ತಡೆಯುವಂತೆ ಒತ್ತಾಯಿಸಲು ಇಂದು ಸೇರಿದ್ದ ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ ಕುಮಾರ ಕೊಡ್ಗಿ, ಶಿವಮೊಗ್ಗದ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳ ಅಧ್ಯಕ್ಷ ವೈ.ಎಸ್. ಸುಬ್ರಹ್ಮಣ್ಯ ಅಧ್ಯಕ್ಷರು, ಕ್ರಾಮ್ಕೋ ಶಿವಮೊಗ್ಗ ಅಧ್ಯಕ್ಷ ಹೆಚ್. ಎಸ್. ಮಂಜಪ್ಪ, ಟಿ.ಎಮ್. ಎಸ್. ಸಿದ್ದಾಪುರದ ಅಧ್ಯಕ್ಷ ಆರ್. ಎಮ್. ಹೆಗಡೆ ಬಾಳೇಸರ, ಮ್ಯಾಮ್‌ಕೋಸ್ ಶಿವಮೊಗ್ಗದ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಬರುವೆ ಹಾಗೂ ಇನ್ನಿತರ ಗಣ್ಯರನ್ನೊಳಗೊಂಡ ಸಭೆಯಲ್ಲಿ ನಿರ್ಧರಿಸಲಾಯಿತು.

ಆದಷ್ಟು ಬೇಗ ದೆಹಲಿಗೆ ಹೋಗಿ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಒತ್ತಾಯಿಸಲಾಗುವುದು. ಈ ಸ್ಥಿತಿ ತಾತ್ಕಾಲಿಕವಾದ್ದರಿಂದ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ad

ಟಾಪ್ ನ್ಯೂಸ್

KNrajanna

ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಯನ್ನು ಹೊಗಳಿದ ಸಚಿವ ಕೆ.ಎನ್‌. ರಾಜಣ್ಣ

Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!

Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!

1-aa-aa-crick

ಮಲ್ಪೆಗೆ ಬರುತ್ತಿದೆ ಹೊರರಾಜ್ಯದ ಮೀನು: ಬಂಗುಡೆ ಪ್ರಮಾಣ ಕಡಿಮೆ

1-aa-agri

ದ.ಕ. ಜಿಲ್ಲೆಯಲ್ಲಿ 3,748 ಹೆಕ್ಟರ್‌ನಲ್ಲಿ ಬಿತ್ತನೆ ಪೂರ್ಣ

Ravi-Ganiga

ಕಾಲ ಕೂಡಿ ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ರವಿ ಗಣಿಗ

heart attack

ಯುವಕರಲ್ಲಿ ಹಠಾತ್‌ ಹೃದಯಾಘಾತ ಏರಿಕೆ ;ಮುನ್ನೆಚ್ಚರಿಕೆ ಅಗತ್ಯ: ಡಾ| ಯೂಸುಫ್‌ ಕುಂಬ್ಳೆ

Parameshawar

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಸಂಹವನ ಕೊರತೆ: ಗೃಹ ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

ಭಟ್ಕಳ ಠಾಣೆಗೆ ಬಾಂ*ಬ್‌ ಬೆದರಿಕೆ ಸಂದೇಶ : ಪ್ರಮುಖ ಆರೋಪಿ ಖಾಲಿದ್‌ ಪತ್ತೆ

1-aa-aa-crick-ssss

ಯಲ್ಲಾಪುರ: ನಟೋರಿಯಸ್ ಆರೋಪಿ ಕಾಲಿಗೆ ಪೊಲೀಸರ ಗುಂಡು

18

Mundgod: ರಸ್ತೆಗಳು ಹೊಂಡಮಯ-ಸಂಚಾರ ಅಯೋಮಯ

17

Yellapur: ಹದಗೆಟ್ಟಿದೆ ಕೈಗಾ-ಇಳಕಲ್‌ ರಾಜ್ಯ ಹೆದ್ದಾರಿ

arrested

ಭಟ್ಕಳ ಸ್ಪೋ*ಟ ಬೆದರಿಕೆ: ಆರೋಪಿ ಸೆರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

KNrajanna

ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಯನ್ನು ಹೊಗಳಿದ ಸಚಿವ ಕೆ.ಎನ್‌. ರಾಜಣ್ಣ

Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!

Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!

1-aa-aa-crick

ಮಲ್ಪೆಗೆ ಬರುತ್ತಿದೆ ಹೊರರಾಜ್ಯದ ಮೀನು: ಬಂಗುಡೆ ಪ್ರಮಾಣ ಕಡಿಮೆ

arrested

ಭಟ್ಕಳ ಠಾಣೆಗೆ ಬಾಂ*ಬ್‌ ಬೆದರಿಕೆ ಸಂದೇಶ : ಪ್ರಮುಖ ಆರೋಪಿ ಖಾಲಿದ್‌ ಪತ್ತೆ

1-aa-agri

ದ.ಕ. ಜಿಲ್ಲೆಯಲ್ಲಿ 3,748 ಹೆಕ್ಟರ್‌ನಲ್ಲಿ ಬಿತ್ತನೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.