ಯಾವ ಪುರುಷಾರ್ಥಕ್ಕೆ ರಸ್ತೆಗೆ ತಡೆಗೋಡೆ- ಇದರಿಂದ ಅರಣ್ಯ ಇಲಾಖೆ ಸಾಧಿಸುವುದಾದರೂ ಏನು?


Team Udayavani, Dec 8, 2021, 12:46 PM IST

ಯಾವ ಪುರುಷಾರ್ಥಕ್ಕೆ ರಸ್ತೆಗೆ ತಡೆಗೋಡೆ- ಇದರಿಂದ ಅರಣ್ಯ ಇಲಾಖೆ ಸಾಧಿಸುವುದಾದರೂ ಏನು?

ದಾಂಡೇಲಿ: ತಾವು ಮಾಡಿದ್ದೆ ಸರಿ ಎಂಬಂತೆ ಸರ್ವಾಧಿಕಾರಿ ಧೋರಣೆಯ ಮೂಲಕ  ಹಳೆದಾಂಡೇಲಿ ಭಾಗದ ಜನತೆಯ ನಿದ್ದೆಗೆಡಿಸಿದ ಅರಣ್ಯ ಇಲಾಖೆ ಯಾವ ಪುರುಷಾರ್ಥಕ್ಕಾಗಿ ರಸ್ತೆಗೆ ತಡೆಗೋಡೆ ನಿರ್ಮಿಸಿತು ಎನ್ನುವುದೇ ಯಕ್ಷಪ್ರಶ್ನೆ.

ಅರಣ್ಯ ಇಲಾಖೆಯವರು ಅವರು ಸಹ  ಎಲ್ಲರಂತೆ ಮನುಷ್ಯರು ಎನ್ನುವುದನ್ನು ತಿಳಿದು ಕೊಳ್ಳಬೇಕಾಗಿದೆ. ಅದು ಬಿಟ್ಟು ಶತಮಾನಗಳಿಂದ ಸ್ಥಳೀಯ ಜನರ ದೈನಂದಿನ ಬದುಕಿನ ಜೊತೆಗೆ ನಂಟನ್ನು ಹೊಂದಿರುವ ಹಳೆ ದಾಂಡೇಲಿಯ ಸ್ವಾಮಿಲ್ ಹತ್ತಿರದ ರಸ್ತೆಗೆ ಏಕಾಏಕಿ ತಡೆಗೋಡೆ ನಿರ್ಮಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಬೇಕಾದ ಸ್ಥಿತಿ ಯಾಕೆ ಬೇಕಿತ್ತು.

ಅರಣ್ಯ ಇಲಾಖೆಯವರ ಪ್ರತಿಯೊಂದು ಕಾರ್ಯಕ್ರಮಗಳಿಗೆ ಇದೇ ಜನ ಬೇಕಲ್ಲವೆ, ವನ್ಯಜೀವಿ ಸಪ್ತಾಹದ ಮೆರವಣಿಗೆಗೂ ಇದೇ ಜನ ಬೇಕಲ್ಲವೆ, ಜನವಸತಿ ಪ್ರದೇಶಕ್ಕೆ ಬರುವ ವನ್ಯಪ್ರಾಣಿಗಳ ಬಗ್ಗೆ ತಕ್ಷಣ ಮಾಹಿತಿ ನೀಡಿ ಅವುಗಳ ರಕ್ಷಣೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಎಂಬಂತೆ ಸಹಕಾರಿಯಾಗಲು ಇದೇ ಜನ ಬೇಕಲ್ಲವೆ. ಇವೆಲ್ಲವುಗಳನ್ನು ಅರಣ್ಯ ಇಲಾಖೆಯವರು ಮರೆತರೇ?. ಹೀಗೆ ನೂರೆಂಟು ಪ್ರಶ್ನೆಗಳು ಅರಣ್ಯ ಇಲಾಖೆಯವರ ಮೇಲಿದೆ.

ಇದೇ ರಸ್ತೆಯಲ್ಲಿರುವ ನಿವಾಸಿಗಳ ಯಾರ್ದಾದರೂ ಮನೆಯೊಂದರಲ್ಲಿ ಯಾರಿಗಾದರೂ ಹೆರಿಗೆ ನೋವು ಸಂಭವಿಸಿದರೇ, ತೀವ್ರ ಅನಾರೋಗ್ಯಕ್ಕೆ ತುತ್ತಾದರೇ ತಕ್ಷಣಕ್ಕೆ ಆಸ್ಪತ್ರೆಗೆ ಎತ್ತಿಕೊಂಡು ಹೋಗಬೇಕಾದ ಸ್ಥಿತಿ ತಂದಿಟ್ಟರಲ್ವಾ.?. ಒಂದು ವೇಳೆ ಇದೇ ರಸ್ತೆಯಲ್ಲಿ ಅರಣ್ಯ ಅಧಿಕಾರಿಗಳ ಸ್ವಂತ ಮನೆಯಿರುತ್ತಿದ್ದರೇ ತಡೆಗೋಡೆ ನಿರ್ಮಿಸುತ್ತಿದ್ದರೇ ಹೀಗೆಲ್ಲ ಪ್ರಶ್ನೆಗಳು ಅರಣ್ಯ ಇಲಾಖೆಯವರ ಮೇಲಿದೆ.

ಮೇಲಾಧಿಕಾರಿಗಳ ಆದೇಶವಿರಬಹುದು. ಅದು ಏನೇ ಇದ್ದರೂ ಸ್ಥಳೀಯ ಜನತೆ ವಿಶ್ವಾಸಗಳಿಸಿಕೊಂಡು,ಸ್ಥಳೀಯ ಜನತೆಯ ಬದುಕಿಗೆ ಅಡ್ಡಿಯಾಗದೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಅಸಾದ್ಯವಾದಾಗ ಈ ರೀತಿಯ ಸಮಸ್ಯೆಗಳು ಉದ್ಭವವಾಗಲು ಸಾಧ್ಯ. ಸ್ಥಳೀಯವಾಗಿ ಇರುವ ವಾಸ್ತವ ಸ್ಥಿತಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ಮೊದಲೆ ತರುತ್ತಿದ್ದಲ್ಲಿ ಹೀಗಾಗುತ್ತಿತ್ತೆ ಎಂಬ ಪ್ರಶ್ನೆ ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.