ಬೇಡರ ವೇಷ ಸಮಿತಿ ಪ್ರತಿಭಟನೆ


Team Udayavani, Mar 24, 2021, 3:39 PM IST

ಬೇಡರ ವೇಷ ಸಮಿತಿ ಪ್ರತಿಭಟನೆ

ಶಿರಸಿ: ಬುಧವಾರ ರಾತ್ರಿಯಿಂದ ಆರಂಭವಾಗಲಿರುವ ಶಿರಸಿಯ ವಿಶೇಷಬೇಡರ ವೇಷವನ್ನು ಕೊರೊನಾ ಸೋಂಕುಹೆಚ್ಚಳದ ಆತಂಕದ ಹಿನ್ನೆಲೆಯಲ್ಲಿ ಎರಡುದಿನಕ್ಕೆ ಇಳಿಸಬೇಕು ಎಂದು ಕರೆಯಲಾಗಿದ್ದಸಾರ್ವಜನಿಕರ ಹಾಗೂ ಬೇಡರ ವೇಷಉತ್ಸವ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿಶಿರಸಿ ಸಹಾಯಕ ಆಯುಕ್ತರು ಅನುಚಿತವಾಗಿ ವರ್ತಿಸಿ, ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಮಿನಿ ವಿಧಾನ ಸೌಧದಲ್ಲಿ ಎಸಿ ಆಕೃತಿ ಬನ್ಸಾಲ್‌ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಬೇಡರ  ವೇಷವನ್ನು ನಾಲ್ಕು ದಿನಗಳ ಬದಲಿಗೆ ಎರಡು ದಿನಕ್ಕೆ ಇಳಿಸುವಂತೆ ಸೂಚನೆ ನೀಡಿದರು.ಉಳಿದ ಹಬ್ಬ ಹರಿದಿನಗಳಿಗೆ ಅವಕಾಶ ಇದೆ, ಇದಕ್ಕೂ ಕೊಡಿ ಎಂದು ಪ್ರಮುಖರುಮನವಿ ಮಾಡಿಕೊಳ್ಳುತ್ತಿದ್ದಾಗ ಆಯುಕ್ತರು ಮೈಕ್‌ ತಿರುಗಿಸಿ, ಪೇಪರ್‌ ಎಸೆದುಸಭೆಯಿಂದ ಹೊರಗೆ ಹೋದ ಬಗ್ಗೆ ಆಕ್ಷೇಪಅಸಮಾಧಾನಗಳು ಭುಗಿಲೆದ್ದವು. ಇದೊಂದು ಜಾನಪದ ಆಚರಣೆ. ಸಮಾಲೋಚಿಸಿ ತೀರ್ಮಾನಿಸಲು ಸಾಧ್ಯತೆ ಇತ್ತಾದರೂ ದರ್ಪದಿಂದ, ನಗರದ ಪ್ರಥಮ ಪ್ರಜೆ ಇದ್ದಾಗಲೂ ವಂದನೆ ಕೂಡ ಹೇಳದೆ ಹೋದದ್ದು ಶಿರಸಿಗರಿಗೆ ಅವಮರ್ಯಾದೆ ಆಗಿದೆ ಎಂದು ನಾಗರಿಕರು ಆರೋಪಿಸಿದರು.

ಸಮಿತಿ ಅಧ್ಯಕ್ಷ ಉಪೇಂದ್ರ ಪೈ, ನಾಲ್ಕು ದಿನಗಳ ಬದಿಗೆ ಮೂರೋ, ಎರಡಅಥವಾ ಅಷ್ಟೂ ದಿನವೋ ಎಂಬುದು ಕೊನೆಗೆ.ಆದರೆ, ಅವರು ನಡೆದುಕೊಂಡ ರೀತಿಗೆಅಧಿಕಾರಿಗಳು ಸಸ್ಪೆಂಡ್‌ ಆಗಬೇಕು ಎಂದು ಪಟ್ಟು ಹಿಡಿದರು. ಪೊಲೀಸ್‌ ಉಪಾಧೀಕ್ಷಕರವಿ ನಾಯ್ಕ ಸಂಧಾನ ಮಾಡುವ ಪ್ರಯತ್ನ ಕೂಡ ನಡೆಯಿತು.

ಸಭಾಂಗಣದ ಹೊರ ಭಾಗದಲ್ಲೇ ಕುಳಿತು  ಜನರು ಪ್ರತಿಭಟನೆ ಕೂಡ ಮಾಡಿದರು.ತಹಶೀಲ್ದಾರ್‌ ಚೇಂಬರನಲ್ಲೂ ತಾಸಿಗೂ ಮೀರಿದ ಸಂಧಾನ ಕೂಡ ವಿಫಲ ಆಯಿತು. ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಶಿವರಾಮ ಹೆಬ್ಟಾರ್‌ ಅವರೇ ಇವರ ವರ್ತನೆಗೆತಕ್ಕ ಬೆಲೆ ತೆರಿಸಬೇಕು. ಶಿರಸಿಗರಿಗೆ ಅಪಮಾನ ಆಗಿದೆ ಎಂದು ಪಟ್ಟು ಹಿಡಿದರು.

ಸಮಿತಿ ಪ್ರಮುಖರಾದ ಮಂಜುನಾಥ ಭಟ್ಟ, ಶ್ರೀಧರ ಮೊಗೇರ, ಪ್ರದೀಪ ಎಲ್ಲನಕರ್‌,ಪರಮಾನಂದ ಹೆಗಡೆ, ನಗರಸಭೆ ಅಧ್ಯಕ್ಷಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾಶೆಟ್ಟಿ, ರಾಜೇಶ ಶೆಟ್ಟಿ, ಸಿಪಿಐ ಪ್ರದೀಪ, ಉಪತಹಸೀಲ್ದಾರ ರಮೇಶ ಹೆಗಡೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.