ಭಟ್ಕಳ : ಅಂಜುಮನ್ ಕಚೇರಿಯಲ್ಲಿ ಮಾನಸಿಕ ಅಸ್ವಸ್ಥನ ದಾಂಧಲೆ
Team Udayavani, Aug 12, 2017, 9:37 AM IST
ಭಟ್ಕಳ: ಇಲ್ಲಿನ ಅಂಜುಮನ್ ಸಂಸ್ಥೆಯ ಕಚೇರಿಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ದಾಂಧಲೆ ನಡೆಸಿ ಆತಂಕ ಸೃಷ್ಟಿಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಕಚೇರಿಗೆ ನುಗ್ಗಿದ ಮಾನಸಿಕ ಅಸ್ವಸ್ಥ ಯುವಕ ವಾಚ್ಮೆನ್ ಮೇಲೆ ಏಕಾಏಕಿ ಹಲ್ಲೆ ನಡೆಸಿ ಕಿಟಕಿ ಗಾಜುಗಳನ್ನು ಧ್ವಂಸಗೈದಿದ್ದಾನೆ.
ಪೊಲೀಸರಿಗೆ ವಿಷಯ ತಿಳಿಸಲಾಗಿದ್ದು , ಸ್ಥಳಕ್ಕಾಗಮಿಸಿದ ಭಟ್ಕಳ ನಗರ ಠಾಣಾ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ