ಭಟ್ಕಳ: ಲಾಡ್ಜ್ ಒಂದರಲ್ಲಿ ಯುವಕನ ಬರ್ಬರ ಹತ್ಯೆ
Team Udayavani, Oct 20, 2019, 7:40 AM IST
ಭಟ್ಕಳ: ಲಾಡ್ಜ್ ಒಂದರಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಮುಗಳಿಹೊಂಡದ ನಿವಾಸಿ ಆಫಾನ್ ಜಬಾಲಿ (25) ಹತ್ಯೆಯಾದ ಯುವಕ. ಕೊಲೆಗೆ ಹಣಕಾಸು ವ್ಯವಹಾರವೇ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ದೊಡ್ಡ ಡೀಲ್ ಕುದುರಿಸಲು ಆಫಾನ ಸೇರಿದಂತೆ 5-6 ಜನರು ಶಾನಭಾಗ್ ವಸತಿಗೃಹದ ಕೋಣೆಯನ್ನು ಸೇರಿಕೊಂಡಿದ್ದು, ಮಾತುಕತೆ ವಿಫಲವಾಗಿ ಕೊಲೆ ಘಟನೆಯವರೆಗೂ ಬಂದು ನಿಂತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆಫಾನ್ ನನ್ನು ಹತ್ಯೆಗೈದು ಹೋಟೆಲಿನಿಂದ ಪರಾರಿಯಾಗುವ ಯತ್ನದಲ್ಲಿರುವಾಗಲೇ ಓರ್ವನನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನುಳಿದವರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಪೊಲೀಸ್ ವಶದಲ್ಲಿ ಇರುವ ಆರೋಪಿ ಮೃತ ಆಫಾನ್ ಊರಾದ ಮುಗಳಿಹೊಂಡದವನು ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಲೆಯಾಗುವ ಮುನ್ನ ಆಫಾನ್ ಜಬಾಲಿ ತನ್ನ ಸಹೋದರಿನಗೆ ಕರೆ ಮಾಡಿದ್ದು , ತನ್ನನ್ನು ಕೋಣೆಯಲ್ಲಿ ಬಂಧಿಸಿರುವ ವಿಷಯ ಹೇಳಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ