Bhatkala Crime: ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ ಪತಿ


Team Udayavani, Oct 18, 2023, 12:38 PM IST

6-bhatkala

ಭಟ್ಕಳ: ಪತಿಯೋರ್ವ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಓಡಿ ಹೋಗಲು ಯತ್ನಿಸಿದ್ದು, ಪೊಲೀಸರ ಬಲೆಗೆ ಬಿದ್ದ ಘಟನೆ ಮುರ್ಡೇಶ್ವರದಲ್ಲಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ನಂದಿನಿ ಲೋಕೇಶ ನಾಯ್ಕ (30) ಎಂದು ಗುರುತಿಸಲಾಗಿದೆ.

ನಂದಿನಿ ಹಾಗೂ ಮುರ್ಡೇಶ್ವರದ ನಿವಾಸಿ ಲೋಕೇಶ ನಾಯ್ಕ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆಯಷ್ಟೇ ಸಬ್ಬತ್ತಿ ಕ್ರಾಸ್‌ನಲ್ಲಿ ಮನೆ ಮಾಡಿ ಮಕ್ಕಳೊಂದಿಗೆ ಉಳಿದು ಕೊಂಡಿದ್ದಾರೆನ್ನಲಾಗಿದೆ.

ಲೋಕೇಶ ಮನೆಯಲ್ಲಿ ತನ್ನ ಪತ್ನಿಯ ಕುತ್ತಿಗೆ ಸೀಳಿ ಮನೆಯಿಂದ ಪರಾರಿಯಾಗಿದ್ದ. ಮಹಿಳೆ ಕುತ್ತಿಗೆಗೆ ಆದ ಬಲವಾದ ಗಾಯದಿಂದ ತೀವ್ರ ಅಸ್ವಸ್ಥಳಾಗಿದ್ದರೂ ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಳು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಮನೆಯ ಹೊರಗಡೆ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಸುದ್ದಿ ತಿಳಿದ ತಕ್ಷಣ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದುದು ಕಂಡು ಬಂತು.

ಸ್ಥಳಕ್ಕಾಗಮಿಸಿದ್ದ ಗ್ರಾಮೀಣ ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ ಕಾಯ್ಕಿಣಿ ಹಾಗೂ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ಕೈಗೊಂಡು ಆರೋಪಿ ಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳಕ್ಕೆ ಎಸ್.ಪಿ. ವಿಷ್ಣುವರ್ಧನ, ಡಿ.ವೈ.ಎಸ್.ಪಿ. ಶ್ರೀಕಾಂತ ಕೆ. ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.