ಪಕ್ಷಿ ವೈವಿಧ್ಯ ಅಧ್ಯಯನ ಶಿಬಿರ

ಜಿಲ್ಲೆಯ ಪಕ್ಷಿ ಸಂತತಿಗಳ ಉಳಿವಿಗೆ ನೀರು-ಕಾಡು ಅತ್ಯವಶ್ಯ: ಅನಂತ ಹೆಗಡೆ ಅಶೀಸರ

Team Udayavani, Nov 14, 2020, 4:33 PM IST

uk-tdy2

ಶಿರಸಿ: ಜಿಲ್ಲೆಯ ಪಕ್ಷಿ ಸಂತತಿ ಉಳಿವಿಗೆ ಜಲ, ವನ ಸಮೃದ್ಧಿ ಅತ್ಯವಶ್ಯ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷಅನಂತ ಹೆಗಡೆ ಅಶೀಸರ ಪ್ರತಿಪಾದಿಸಿದರು.

ಅವರು ಪಕ್ಷಿ ತಜ್ಞರು, ವನ್ಯಜೀವಿ ಕಾರ್ಯಕರ್ತರ ತಂಡ ತಾಲೂಕಿನ ಕೈಲಾಸಗುಡ್ಡದಿಂದ ಗುಡವಿ ಪಕ್ಷಿಧಾಮದವರೆಗೆ ಅಧ್ಯಯನ ಪ್ರವಾಸ ನಡೆಸಿದ ವೇಳೆ ಮಾತನಾಡಿದರು.

ಜಿಲ್ಲೆ ಪಕ್ಷಿ ಸಮೃದ್ಧಿ ಹೊಂದಿದೆ. ಅತ್ತೀವೇರಿ ಪಕ್ಷಿಧಾಮವಿದೆ. ಸೋಂದಾ ಮುಂಡಿಗೆ ಕೆರೆಗೆ ಪಕ್ಷಿಧಾಮ ಪಟ್ಟ ನೀಡಲಾಗುತ್ತಿದೆ. ಶಾಲ್ಮಲಾ, ಬೇಡ್ತಿ, ಸಂರಕ್ಷಿತ ಪ್ರದೇಶ ನಿರ್ವಹಣಾ ಸಮೀತಿ ರಚನೆ ಆಗಬೇಕು. ಬೇಡ್ತಿ ಅಘನಾಶಿನಿ ಕಣಿವೆಗಳ ನಿರ್ವಹಣಾ ಯೋಜನೆ ತಯಾರಿಸಬೇಕು. ಪಕ್ಷಿ ಧಾಮಗಳ ನಿರ್ವಹಣೆಗೆ ಆದ್ಯತೆ ನೀಡಬೇಕು. ಪರಿಸರ ಪ್ರವಾಸೋದ್ಯಮದಲ್ಲಿ ಪಕ್ಷಿ ವೀಕ್ಷಣೆಗೆ ಮಹತ್ವ ಸಿಗಬೇಕು. ಪಕ್ಷಿಗಳ ಆವಾಸ ಸ್ಥಾನ ಕೆರೆ, ಕಾನು, ದೇವರಕಾನು, ಜಡ್ಡಿಗಳ ಉಳಿವು ಮುಖ್ಯ ಎಂದರು. ಉಪರಣ್ಯ ಸಂರಕ್ಷಣಾಧಿಕಾರಿ ಎಸ್‌.ಜಿ. ಹೆಗಡೆ ವಿದ್ಯಾರ್ಥಿ ದೆಸೆಯಲ್ಲಿ ಪಕ್ಷಿವೀಕ್ಷಣೆಯು ಒಳ್ಳೆಯ ಹವ್ಯಾಸ ಎಂದರು. ಅರಣ್ಯ ಕಾಲೇಜು ಪ್ರಾಧ್ಯಾಪಕ ಪ್ರೊ| ಶ್ರೀಧರ ಭಟ್‌ ಪಕ್ಷಿ ಅಧ್ಯಯನದಲ್ಲಿ ಅರಣ್ಯ ಕಾಲೇಜು ವಿದ್ಯಾರ್ಥಿಗಳು ತೊಡಗಿದ್ದಾರೆ. ಜೀವವೈವಿಧ್ಯ ದಾಖಲಾತಿ ವರದಿಗಳಲ್ಲಿ ಪಕ್ಷಿ ವೈವಿಧ್ಯತೆ ಸೇರಿದೆ ಎಂದರು.

ವನ್ಯಜೀವಿ ತಜ್ಞ ಬಾಲಚಂದ್ರ ಸಾಯಿಮನೆ, ದೇವರಕಾಡುಗಳು ಪಕ್ಷಿಗಳ ಉಳಿವಿಗೆ ಮಹತ್ವದ ಕೊಡುಗೆನೀಡುತ್ತವೆ ಎಂದು ತಿಳಿಸಿದರು. ಪುಣೆಯಲ್ಲಿ ಅರ್ಥಶಾಸ್ತ್ರ ಸಲಹೆಗಾರ ವನಿತಾ ಅಶೀಸರ ಹಳ್ಳಿಯ ಹಣ್ಣು, ಹೂ ಗಿಡಗಳ ಪರಿಸರದಲ್ಲಿ ಅಪಾರ ಪಕ್ಷಿಗಳನ್ನು ಗುರುತಿಸಿದ್ದೇವೆ ಎಂದರು. 7ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಪೂಜಾ ಕೋವಿಡ್ ರಜೆಯಲ್ಲಿ ಪಕ್ಷಿ ವೀಕ್ಷಣೆ ಮಾಡುವ ಹವ್ಯಾಸ ಬೆಳೆಸಿಕೊಂಡೆ ಎಂದು ತಿಳಿಸಿದಳು.

ಪಕ್ಷಿ ಸಮೀಕ್ಷಕ ಓಂಕಾರ್‌ ಪೈ, ಅತ್ತೀವೇರಿ ಮಹೇಶ್‌, ವಲಯ ಅಧಿಕಾರಿಗಳಾದ ಬಸವರಾಜ, ಮಂಜುನಾಥ, ಸೋಂದಾದ ರತ್ನಾಕರ ಬಾಡಲಕೊಪ್ಪ, ಮುಂತಾದವರು ತಮ್ಮ ಅನುಭವ ಹಂಚಿಕೊಂಡರು.

ವಿಎಫ್‌ಸಿ ಅಧ್ಯಕ್ಷ ವಿಶ್ವನಾಥ ಬುಗಡಿಮನೆ ಅಧ್ಯಕ್ಷತೆ ವಹಿಸಿದ್ದರು. ಗಣಪತಿ ಬಿಸಲಕೊಪ್ಪ ಸ್ವಾಗತಿಸಿದರು. ಇದೇ ವೇಳೆ ಅಗಸಾಲ ಬೊಮ್ಮನಳ್ಳಿ ಗ್ರಾಮ ಅರಣ್ಯ ಸಮೀತಿ, ಅರಣ್ಯ ಇಲಾಖೆ, ವೃಕ್ಷಲಕ್ಷ ಆಂದೋಲನ ಇವರು ಏರ್ಪಡಿಸಿದ ಪಕ್ಷಿ ಪ್ರವಾಸ ಕೈಲಾಸ ಗುಡ್ಡದ ಬುಡದ ಬೊಮ್ಮನಳ್ಳಿ, ಅಶೀಸರ, ಕಾಳಿಸರ, ಗಡಿಗೆಹೊಳೆ, ಅಡವಿಗಲ್ಲದ ಮನೆ ಬೆಟ್ಟ, ಅರಣ್ಯಗಳಲ್ಲಿ ಪಕ್ಷಿ ವೀಕ್ಷಣೆ ಮಾಡಿದ ಬಳಿಕ 42 ಜಾತಿಯ ವಿವಿಧ ಪಕ್ಷಿ ಸಂಕುಲಗಳ ಆವಾಸವನ್ನು ಗುರುತಿಸಲಾಯಿತು. ನಂತರ ಗುಡ್ನಾಪುರ ಕೆರೆ, ಬನವಾಸಿ, ಸಮೀಪದ ಕೆರೆ ಪರಿಸರದಲ್ಲಿ ಪಕ್ಷಿ ವೀಕ್ಷಣೆ ಮಾಡಿದ ತಂಡ ಗುಡವಿ ಪಕ್ಷಿ ಧಾಮಕ್ಕೆ ಭೇಟಿ ನೀಡಿತು.

ಟಾಪ್ ನ್ಯೂಸ್

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.