ಅತ್ತಿವೇರಿಯಲ್ಲೀಗ ಅತಿಥಿಗಳ ಕಲರವ


Team Udayavani, Dec 9, 2019, 12:02 PM IST

huballi-tdy-1

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಅತ್ತಿವೇರಿ ಪಕ್ಷಿಧಾಮಕ್ಕೆ ದೇಶವಿದೇಶಗಳಿಂದ ಅತಿಥಿಗಳು(ಪಕ್ಷಿಗಳು) ಆಗಮಿಸಿದ್ದು, ಕಲರವ ಹೆಚ್ಚಿದೆ. ಪಕ್ಷಿ ಪ್ರಿಯರಿಗೆ ಸಂತಸವನ್ನುಂಟು ಮಾಡಿದೆ.

ಹುನಗುಂದ ಗ್ರಾಪಂ ವ್ಯಾಪ್ತಿಯಲ್ಲಿರುವ ಅತ್ತಿವೇರಿ ಪಕ್ಷಿಧಾಮಕ್ಕೆ ಅಕ್ಟೋಬರ್‌ ತಿಂಗಳಿನಲ್ಲಿ ವಲಸೆ ಬರುವ ವಿವಿಧ ಬಗೆಯ ಪಕ್ಷಿಗಳು ಪಕ್ಷಿಧಾಮ ಬಳಿಯಿರುವ ಜಲಾಶಯದ ನಡುಗಡ್ಡೆ ಹಾಗೂ ಸುತ್ತಲಿನ ದಟ್ಟ ಅರಣ್ಯದ ಮರಗಳಲ್ಲಿ ಗೂಡು ಕಟ್ಟಿಕೊಂಡು ವಾಸಿಸುತ್ತವೆ. ಇಲ್ಲಿಯೇ ವಂಶಾಭಿವೃದ್ಧಿ ಮಾಡುತ್ತವೆ. ನಂತರ ಬೇಸಿಗೆ ವೇಳೆ (ಮಾರ್ಚ್‌ತಿಂಗಳು)ತಮ್ಮ ತಮ್ಮ ಮರಿಗಳೊಂದಿಗೆ ತಮ್ಮ ತಮ್ಮ ದೇಶಗಳಿಗೆ ಮರಳಿ ಹೋಗುತ್ತವೆ. ಚಳಿಗಾಲ ಸಮಯದಲ್ಲಿ ಈ ಹಕ್ಕಿಗಳ ಸಂಭ್ರಮ ನೋಡುವುದೇ ಆನಂದ.

ಈ ಬಾರಿಯೂ ನೂರಾರು ಬಗೆಯ ಪಕ್ಷಿಗಳು ಅತ್ತಿವೇರಿಗೆ ಆಗಮಿಸಿದ್ದು, ಇವುಗಳನ್ನು ನೋಡಲು ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಪಕ್ಷಿ ಪ್ರಿಯರು ಪಕ್ಷಿಧಾಮದತ್ತ ಆಗಮಿಸುತ್ತಿದ್ದಾರೆ. ಈ ಬಾರಿ ಈ ಭಾಗದಲ್ಲಿ ಸಾಕಷ್ಟು ಪ್ರಮಾಣ ಮಳೆಯಾದ ಕಾರಣ ಜಲಾಶಯದಲ್ಲಿ ಸಾಕಷ್ಟು ನೀರು ಸಂಗ್ರಹವಿರುವುದರಿಂದ ಇವುಗಳ ಸಂಭ್ರಮ ಇನ್ನಷ್ಟು ಹೆಚ್ಚಲು ಕಾರಣವಾಗಿದೆ. ನಡುಗಡ್ಡೆಗಳಲ್ಲಿರುವ ಗಿಡಗಂಟಿಗಳಲ್ಲಿ ಕಂಡು ಬರುವ ನೂರಾರು ಸಂಖ್ಯೆಯ ಪಕ್ಷಿಗಳನ್ನು ನೋಡಲು ಎರಡು ಕಣ್ಣುಗಳು ಸಾಲದು. ಕಳೆದ ವರ್ಷ ಗಮನಿಸಿದರೆ ಈ ವರ್ಷ ಹೆಚ್ಚಿನ ಸಂಖ್ಯೆಯ ಪಕ್ಷಿಗಳು ಆಗಮಿಸಿವೆ.

ಸೂರ್ಯ ಉದಯಿಸುವ ಮುನ್ನ ಹಾಗೂ ಸೂರ್ಯಾಸ್ತ ವೇಳೆ ಹೆಚ್ಚು ಕಂಡು ಬರುವ ಈ ಹಕ್ಕಿಗಳ ಚಿಲಿಪಿಲಿ ಸದ್ದು, ಹಾರಾಟ, ಕೂಗಾಟ ಜೋರಾಗಿರುತ್ತದೆ. ಹೀಗಾಗಿ ಬೆಳ್ಳಂಬೆಳಿಗ್ಗೆ ಆಗಮಿಸುವ ಜನರು ಇಲ್ಲಿಯೇ ಸಂಜೆಯವರೆಗೂ ಇದ್ದು, ಮಧ್ಯಾಹ್ನ ಇಲ್ಲಿಯೇ ತಂದ ಊಟ ಮಾಡಿಕೊಂಡು ಸಂಜೆ ಇವುಗಳ ಚಿಲಿಪಿಲಿ ವೀಕ್ಷಿಸಿಯೇ ಹೋಗುತ್ತಾರೆ. ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿದೆ.

 

-ಚಂದ್ರಶೇಖರಯ್ಯ ಹಿರೇಮಠ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.