ನೆರೆಗೆ ಗುರಿಯಾಗಿದ್ದ ಮೊಗಳ್ಳಿಗೆ ಬಿ.ಕೆ.ಹರಿಪ್ರಸಾದ್ ಭೇಟಿ; ಗ್ರಾಮಸ್ಥರೊಂದಿಗೆ ಚರ್ಚೆ
Team Udayavani, Jul 22, 2022, 3:32 PM IST
ಶಿರಸಿ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ನೆರೆ ಹಾವಳಿಯಿಂದ ತೊಂದರೆಗೊಳಗಾದ ತಾಲೂಕಿನ ಮೊಗಳ್ಳಿಯ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.
ಜನರೊಂದಿಗೆ ಮಾತನಾಡಿ ಸಮಸ್ಯೆಯನ್ನು ತಿಳಿದುಕೊಂಡು ಈ ಗ್ರಾಮದಲ್ಲಿರುವ 150 ಕುಟುಂಬಕ್ಕೆ ಶಾಸ್ವತ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಅದಕ್ಕೆ ಸೂಕ್ತವಾದ ಜಾಗವನ್ನು ಗುರುತಿಸಿ ಅಲ್ಲಿ ತಮ್ಮ ವಾಸ್ತವ್ಯಕ್ಕೆ ಅನುಕೂಲ ಮಾಡಿ ಕೊಡಲು ಪ್ರಯತ್ನಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭಿಮಣ್ಣ ನಾಯ್ಕ, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ರೀಲತಾ ಶಿವಾಜಿ ಕಾಳೇರಮನಿ, ಮುಖಂಡರಾದ ಕಿರಣ್ ನಾಯ್ಕ ಭಾಶಿ, ಕನ್ನಪ್ಪ ಮೊಗಳ್ಳಿ, ಬಿ.ಶಿವಾಜಿ ಬನವಾಸಿ, ರವಿ ನಾಯ್ಕ ಮರಗುಂಡಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ