ಬಜೆಟ್ ನಿರೀಕ್ಷೆಗಳು : ಶಿರಸಿ ಪ್ರತ್ಯೇಕ ಜಿಲ್ಲೆಯಾಗಲಿದೆಯೇ?
Team Udayavani, Jan 25, 2021, 5:20 AM IST
ಶಿರಸಿ ಪ್ರತ್ಯೇಕ ಜಿಲ್ಲೆ ಬೇಡಿಕೆ ದಶಕಗಳಿಂದಲೂ ಇದ್ದು ಈ ಸಲ ಈಡೇರಿಕೆಯಾಗುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ಕದಂಬರ ರಾಜಧಾನಿ ಬನವಾಸಿ ತಾಲೂಕು ಆಗಬೇಕೆಂಬ ನಿರೀಕ್ಷೆಯೂ ಇದೆ.
ತಲಾ ಆದಾಯ ; 1,40,145 ರೂಪಾಯಿ
ಉತ್ತರ ಕನ್ನಡ ಜಿಲ್ಲಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂಬ ಆಶಯವಿದೆ. ಈ ಬಗ್ಗೆ ಕೆಲವು ತಾಲೂಕುಗಳು ಸ್ಥಳಾವಕಾಶ ನೀಡಲು ಮುಂದೆ ಬಂದಿದೆ ಕೂಡ. ಆದರೆ ಸರಕಾರ ಮಾತ್ರ ಸ್ಪಂದಿಸುತ್ತಿಲ್ಲ.
ಸಚಿವರ ಸಂಖ್ಯೆ : 1
ಜಿಲ್ಲಾ ಕೇಂದ್ರದಲ್ಲಿ ನೂತನ ಕಾರಾಗೃಹ ನಿರ್ಮಾಣಕ್ಕೆ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡಬೇಕಿದೆ. ಅಲ್ಲದೆ ಸ್ಥಳ ಪರಿಶೀಲಿಸಿ ಕಟ್ಟಡ ನಿರ್ಮಾಣ ಆಗಬೇಕಿದೆ.
ತದಡಿಯಲ್ಲಿ ಸೀ ಫುಡ್ ಪ್ರೊಸೆಸ್ಸಿಂಗ್ ಘಟಕ ಸ್ಥಾಪನೆಯಾಗಲಿ ಎಂಬುದು ಈ ಭಾಗದ ಮೀನುಗಾರ ಹೆಬ್ಬಯಕೆ. ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ದೊರೆಯಬೇಕಿದೆ.
ಮಾನವ ಅಭಿವೃದ್ಧಿ ಸೂಚ್ಯಂಕ ರ್ಯಾಂಕ್ : 24
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?