Sirsi: ಕೊನೆಗೂ ಈಡೇರಿದ ಬಹುಕಾಲದ ಬೇಡಿಕೆ… ಶಿರಸಿ- ವಡ್ಡಿ- ಗೋಕರ್ಣಕ್ಕೆ ಬಸ್ ಸಂಚಾರ ಆರಂಭ
Team Udayavani, Mar 2, 2024, 2:39 PM IST
ಶಿರಸಿ: ಶಿರಸಿಯಿಂದ ದೇವನಳ್ಳಿ, ಮತ್ತಿಘಟ್ಟ ಕ್ರಾಸ್, ವಡ್ಡಿಘಾಟ್, ಹಿಲ್ಲೂರು, ಮಾದನಗೇರಿ ಮಾರ್ಗವಾಗಿ ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ನೂತನ ಸಾರಿಗೆಗೆ ಚಾಲನೆ ನೀಡಲಾಯಿತು.
ಬೆಳಿಗ್ಗೆ 8ಕ್ಕೆ ಹಾಗೂ ಮಧ್ಯಾಹ್ನ 2ಕ್ಕೆ ಶಿರಸಿ ಹೊಸ ಬಸ್ ನಿಲ್ದಾಣದಿಂದ ಬಿಡಲಾಗುತ್ತದೆ. ಗೋಕರ್ಣದಿಂದ ಬೆಳಿಗ್ಗೆ 11 ಹಾಗೂ ಸಂಜೆ 4.30ಕ್ಕೆ ಶಿರಸಿಗೆ ಬಿಡಲಾಗುತ್ತದೆ.
ಶನಿವಾರ ಶಾಸಕ ಭೀಮಣ್ಣ ನಾಯ್ಕ ಹಸಿರು ನಿಶಾನೆ ತೋರಿದರು. ಈ ವೇಳೆ ಅಧಿಕಾರಿಗಳಾದ ಪ್ರವೀಣ ಶೇಟ್ , ಅಬ್ಬಾಸ ತೋನಸೆ ಇತರರು ಇದ್ದರು.
ಇದನ್ನೂ ಓದಿ: Vijayapura; ಪಾಕ್ ಘೋಷಣೆ ಕೂಗಿದವರನ್ನು ಭಾರತದಿಂದ ಹೊಡೆದೋಡಿಸಬೇಕು: ಯತ್ನಾಳ್ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ