ಶಾಂತತೆಯಿಂದ ಹಬ್ಬ ಆಚರಿಸಿ


Team Udayavani, Aug 22, 2020, 3:59 PM IST

ಶಾಂತತೆಯಿಂದ ಹಬ್ಬ ಆಚರಿಸಿ

ಭಟ್ಕಳ: ಸಹಾಯಕ ಕಮಿಷನರ್‌ ಭರತ್‌ ಎಸ್‌. ಅಧ್ಯಕ್ಷತೆಯಲ್ಲಿ ಸಹಾಯಕ ಕಮಿಷನರ್‌ ಕಚೇರಿಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಶಾಂತಿ ಪಾಲನಾ ಸಮಿತಿ ಸಭೆ ನಡೆಯಿತು.

ಅವರು ಮಾತನಾಡಿ, ಕೋವಿಡ್‌ -19 ಮಹಾಮಾರಿ ತೊಂದರೆ ಇದ್ದರೂ ನಾವು ಈಗಾಗಲೇ ಎರಡು ಹಬ್ಬವನ್ನು ಅತ್ಯಂತ ಶಾಂತಿಯುತವಾಗಿ, ಸೌಹಾರ್ದಯುತವಾಗಿ ಆಚರಿಸಿದ್ದೇವೆ. ಮುಂದೆ ಬರುವ ಗಣೇಶ ಚತುರ್ಥಿ ಹಬ್ಬವನ್ನು ಕೂಡಾ ಅತ್ಯಂತ ಶಾಂತ ರೀತಿಯಿಂದ ಆಚರಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಸಕರಾರದ ನಿರ್ದೇಶನದಂತೆ ಎಲ್ಲ ಕಡೆಗಳಲ್ಲಿಯೂ ಹಬ್ಬವನ್ನು ಆಚರಿಸಬೇಕು. ಯಾವುದೇ ರೀತಿಯ ತೊಂದರೆ ಇದ್ದರೆ ಅಧಿಕಾರಿಗಳನ್ನು ತಕ್ಷಣ ಸಂರ್ಪಕಿಸಿ ಮಾಹಿತಿ ನೀಡುವಂತೆ ಕೋರಿದರು.

ಎಎಸ್‌ಪಿ ನಿಖೀಲ್‌ ಬಿ. ಮಾತನಾಡಿ, ಗಣೇಶ ಹಬ್ಬವನ್ನು ಎಲ್ಲರೂ ಜೊತೆಗೇ ಆಚರಿಸಿ ಮಾದರಿಯಾಗೋಣ ಎಂದು ಕರೆ ನೀಡಿದರು. ಪೊಲೀಸ್‌ ಇಲಾಖೆ ಸದಾ ನಿಮ್ಮೊಂದಿಗೆ ಇದೆ, ಯಾವುದೇ ತೊಂದರೆ ಸಂಭವಿಸಬಹುದಾದ ಸಂಶಯವಿದ್ದರೂ ಸಹ ನಮಗೆ ದೂರವಾಣಿ ಮಾಡಿ ತಿಳಿಸಿ ಎಲ್ಲಾ ರೀತಿಯ ಬಂದೋಬಸ್ತ್ ಒದಗಿಸಲು ನಾವು ತಯಾರಿದ್ದು ಜನರು ಯವುದೇ ಭಯವಿಲ್ಲದೇ ಶಾಂತ ರೀತಿಯಿಂದ ಹಬ್ಬದ ಆಚರಣೆ ಮಾಡುವಂತೆ ಕರೆ ನೀಡಿದರು.

ಇಷ್ಟು ವರ್ಷ ಗಣಪತಿ ಪೂಜೆಯನ್ನು 3, 5, 9 ದಿನ ಮಾಡುತ್ತಿದ್ದರೆ, ಈ ವರ್ಷ ಮಾತ್ರ ಸರಕಾರ ಎರಡು ದಿನಗಳ ಕಾಲ ಪರವಾನಗಿ ನೀಡಿದೆ. ಅಷ್ಟರಲ್ಲಿಯೇ ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸಿ ಸಹಕರಿಸುವಂತೆಯೂ ಗಣೇಶೋತ್ಸವ ಸಮಿತಿಗಳಿಗೆ ಕೋರಿದರು. ತಹಶೀಲ್ದಾರ್‌ ಎಸ್‌. ರವಿಚಂದ್ರ ಪ್ರಾಸ್ತಾವಿಕ ಮಾತನಾಡಿದರು. ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್‌. ನಾಯ್ಕ, ಪ್ರಮುಖರಾದ ಶ್ರೀಧರ ನಾಯ್ಕ ಆಸರಕೇರಿ, ಶಾಂತಾರಾಮ ಭಟ್ಕಳ, ಶಂಕರ ಶೆಟ್ಟಿ, ತಂಜೀಂ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಇರ್ಷಾದ್‌, ಮುನೀರ್‌, ಅಝೀಜು ರ್ರೆಹಮಾನ್‌, ಪುರಸಭಾ ಸದಸ್ಯ ಫಯ್ನಾಜ್‌ ಮುಲ್ಲಾ, ಮುಂತಾದವರು ಉಪಸ್ಥಿತರಿದ್ದರು. ಸಿಪಿಐ ದೇವರಾಜ ಪಿ.ಎಂ. ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.