ಜೀವ ಜಲ ಕಾರ್ಯಪಡೆಯಿಂದ ಗಿಡಮಾವಿನಕಟ್ಟೆ ಬಳಿ ಸ್ವಚ್ಛತೆ ಕಾರ್ಯ
Team Udayavani, Sep 16, 2021, 6:51 PM IST
ಶಿರಸಿ: ಇಲ್ಲಿನ ಜೀವ ಜಲ ಕಾರ್ಯಪಡೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಸ ತೆಗೆದು ಸ್ವಚ್ಛಗೊಳಿಸುತ್ತಿದ್ದು, ಶುಕ್ರವಾರ ಗಿಡಮಾವಿನಕಟ್ಟೆ ಬಳಿ ಕಸ ಎತ್ತಿ ಸ್ವಚ್ಛಗೊಳಿಸಲಾಯಿತು.
ಬಾಟಲಿ, ಪ್ಲಾಸ್ಟಿಕ್ ಸೇರಿದಂತೆ ಇತರ ತ್ಯಾಜ್ಯಗಳನ್ನು ಜೆಸಿಬಿ ಹಾಗೂ ಹತ್ತಕ್ಕೂ ಅಧಿಕ ಜನರು ಸೇರಿ ಸ್ವಚ್ಛಗೊಳಿಸಿದರು.
ಈ ವೇಳೆ ಜೀವ ಜಲಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಸದಸ್ಯ ಎಂ.ಎಂ.ಭಟ್ಟ ಕಾರೆಕೊಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ