ಕಾರವಾರ ಲೈಟ್ ಹೌಸ್ ಬಳಿ ಬೋಟ್ ಗೆ ಬೆಂಕಿ: ಮೀನುಗಾರರ ರಕ್ಷಣೆ


Team Udayavani, Nov 6, 2021, 2:35 PM IST

ಕಾರವಾರ ಲೈಟ್ ಹೌಸ್ ಬಳಿ ಬೋಟ್ ಗೆ ಬೆಂಕಿ: ಮೀನುಗಾರರ ರಕ್ಷಣೆ

ಕಾರವಾರ: ಕಾರವಾರ ಅರಬ್ಬೀ ಸಮುದ್ರದ ಲೈಟ್ ಹೌಸ್ ಬಳಿ ಮೀನುಗಾರಿಕಾ ಬೋಟ್ ಗೆ ಬೆಂಕಿ ಬಿದ್ದ ಘಟನೆ ನಡೆದಿದೆ.

ಉಡುಪಿ  ಜಿಲ್ಲೆಯ ಮಲ್ಪೆಯ  ವರದಾ ಹೆಸರಿನ ಬೋಟ್  ಬೆಂಕಿ ಅವಘಡಕ್ಕೆ ತುತ್ತಾಗಿದೆ. ಬೋಟ್ ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಉಡುಪಿ ಜಿಲ್ಲೆಯ ಮಲ್ಪೆಯ ವರದಾ ಹೆಸರಿನ (ನೋಂದಣಿ ಸಂಖ್ಯೆಯ (IND KA 02 MM 4495)ಬೋಟ್  ಲೈಟ್ ಹೌಸ್ ನಡುಗಡ್ಡೆಯಿಂದ 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿತ್ತು. ಬೋಟ್  ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡಿತ್ತು. ಅವಘಡದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರಿನ ಕೋಸ್ಟ್ ಗಾರ್ಡ್ ಅಧಿಕಾರಿಗಳು, ತಕ್ಷಣವೇ ಕಾರವಾರದ ‘ಸಿ 155’ ಗಸ್ತು ನೌಕೆಯಲ್ಲಿ ರಕ್ಷಣಾ ಸಿಬ್ಬಂದಿಯನ್ನು ಕಾರವಾರಕ್ಕೆ ಕಳುಹಿಸಿಕೊಟ್ಟರು.

ಬೆಂಕಿಯಿಂದ  ಧಗಿಸುತಿದ್ದ ಬೋಟ್ ನಲ್ಲಿದ್ದ  ಮೀನುಗಾರರನ್ನು  ಸನಿಹದ   ಮತ್ತೊಂದು ಮೀನುಗಾರಿಕಾ ದೋಣಿ ವಜ್ರ ಕ್ಕೆ ಸ್ಥಳೀಯ ಮೀನುಗಾರರು ರಕ್ಷಿಸಿ ರವಾನಿಸಿದರು. ಬಳಿಕ ಬೆಂಕಿಯನ್ನು ನಂದಿಸಲಾಯಿತು. ಬೋಟ್ ನಲ್ಲಿದ್ದ  ಎಲ್ಲಾ ಮೀನುಗಾರರೂ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ಬೆಂಕಿ ಹೊತ್ತಿದ್ದ ಮೀನುಗಾರಿಕಾ  ದೋಣಿಯನ್ನು ಕಾರವಾರದ ಬೈತಖೋಲ್ ಮೀನುಗಾರಿಕಾ ಬಂದರಿಗೆ ಎಳೆದು ತರಲಾಗಿದೆ. ಕರಾವಳಿ ಭದ್ರತಾ ಪಡೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.