20 ವರ್ಷದಿಂದ ತೆಂಗಿನ ಕಾಯಿ ವ್ಯಾಪಾರದಲ್ಲಿ ಸೈ ಎನಿಸಿಕೊಂಡ ವಸಂತ ನಾಯ್ಕ


Team Udayavani, Dec 13, 2021, 2:06 PM IST

20 ವರ್ಷದಿಂದ ತೆಂಗಿನ ಕಾಯಿ ವ್ಯಾಪಾರದಲ್ಲಿ ಸೈ ಎನಿಸಿಕೊಂಡ ವಸಂತ ನಾಯ್ಕ

ದಾಂಡೇಲಿ: ಅವರು ದಾಂಡೇಲಿಯವರಲ್ಲ. ಆದರೂ ದಾಂಡೇಲಿಯ ಮೂಲೆ ಮೂಲೆಯ ಜನರಿಗೆ ಪರಿಚಿತರು. ನಗರದ ಬಹುತೇಕ ಮನೆಗೆ ಇವರಿಂದ ಖರೀದಿಸಿದ ತೆಂಗಿನ ಕಾಯಿಗಳೆ ಖಾದ್ಯಗಳಿಗೆ ಬಳಕೆಯಾಗುವುದು ಸಾಮಾನ್ಯ.

ಅಂದ ಹಾಗೆ ನಾನಿಂದು ಹೇಳಲು ಹೊರಟಿರುವುದು ದಾಂಡೇಲಿಯ ಸಂಡೆ ಮಾರ್ಕೆಟಿನಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ತೆಂಗಿನ ಕಾಯಿ ರಾಶಿಯ ಜೊತೆಗೆ ಪ್ರತ್ಯಕ್ಷರಾಗುವ ವಸಂತ ನಾಯ್ಕ ಅವರ ಬಗ್ಗೆ. ತೆಂಗಿನ ಕಾಯಿಯಂದ್ರೆ ವಸಂತ ನಾಯ್ಕ, ವಸಂತ ನಾಯ್ಕ ಅಂದ್ರೆ ತೆಂಗಿನ ಕಾಯಿ ಎಂಬಷ್ಟರವರೆಗೆ ಬೆಳೆದಿರುವ ವಸಂತ ನಾಯ್ಕ ಅವರು ಕುಮುಟಾದ ನಿವಾಸಿಯಾಗಿದ್ದಾರೆ. ಕಳೆದ 20 ವರ್ಷಗಳಿಂದ ನಗರದ ಸಂಡೆ ಮಾರ್ಕೆಟಿನಲ್ಲಿ ವಾರದಲ್ಲಿ ಎರಡು ದಿನ ತೆಂಗಿನ ಕಾಯಿ ವ್ಯಾಪಾರ ಮಾಡುತ್ತಾರೆ. ನಗರದ ಬಹುತೇಕ ಹೋಟೆಲ್, ಅಂಗಡಿಗಳ ಮಾಲಕರು ಇವರಿಂದಲೆ ತೆಂಗಿನ ಕಾಯಿ ಖರೀದಿಸಿಕೊಳ್ಳುತ್ತಾರೆ. ನಗರದ ಹೆಚ್ಚಿನ ನಾಗರೀಕರು ಇವರ ಬಳಿ ಬಂದು ವಾರಕ್ಕೆ ಬೇಕಾಗುವಷ್ಟು ತೆಂಗಿನ ಕಾಯಿಗಳನ್ನು ಖರೀದಿಸುತ್ತಾರೆ.

ಮೊದಲೆ ಕುಮುಟಾ ಕಾಯಿ ಅಂದರೆ ಫೇಮಸ್, ಅಂತೆಯೆ ವಸಂತ ಅವರ ಸರಳ ನಡೆ ನುಡಿ, ಗ್ರಾಹಕರೊಂದಿಗಿನ ಅತ್ಯುತ್ತಮ ಬಾಂದವ್ಯ ವಸಂತ ನಾಯ್ಕ ಅವರ ವ್ಯಾಪಾರದ ವರ್ಚಸ್ಸನ್ನು ಪ್ರಗತಿಯೆಡೆಗೆ ಕೊಂಡೊಯ್ದಿದೆ. ಲಾಭವಿದೆ ಹೌದು ಆದರೆ ಅಷ್ಟೆ ಕಷ್ಟದ ಕೆಲಸವೂ ಹೌದು. ಆದರೂ ನಿಷ್ಟೆ ಮತ್ತು ಇಷ್ಟದಿಂದ ಈ ಕಾರ್ಯದಲ್ಲಿ ತೊಡಗಿಕೊಂಡಿರುವ ವಸಂತ ಅವರು ದಾಂಡೇಲಿ ಜನರಿಗೆ ಸಿಗುವುದು ವಾರದ ಸಂತೆಯಲ್ಲಿ ಮಾತ್ರ. ಗುಣಮಟ್ಟದ ತೆಂಗಿನ ಕಾಯಿಯ ವ್ಯಾಪಾರದ ಮೂಲಕ ಗಮನ ಸೆಳೆದ ಸಹೃದಯಿ ಶ್ರಮಜೀವಿಗೆ ನಿಮ್ಮೆಲ್ಲರ ಪ್ರೀತಿಯಿರಲಿ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.