ಮುಂದುವರಿದ ನಾಮಫಲಕ ಗೊಂದಲ

ಪುರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಸದಸ್ಯರ ನಿರ್ಧಾರ

Team Udayavani, Jun 29, 2022, 5:49 PM IST

18

ಭಟ್ಕಳ: ಭಟ್ಕಳ ಪುರಸಭೆಗೆ ನಾಮಫಲಕ ಅಳವಡಿಕೆಗೆ ಸಂಬಂಧಪಟ್ಟಂತೆ ಉಂಟಾಗಿರುವ ಗೊಂದಲ ಮುಂದುವರಿದಿದ್ದು ಮಂಗಳವಾರ ಸಂಜೆ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್‌., ತಹಶೀಲ್ದಾರ್‌ ಡಾ| ಸುಮಂತ್‌ ಬಿ.ಇ., ಭೇಟಿ ನೀಡಿ ಪುರಸಭಾ ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯಾಧಿಕಾರಿಗಳೊಂದಿಗೆ ಕೆಲಕಾಲ ಚರ್ಚಿಸಿದರು.

ಪುರಸಭಾ ಅಧ್ಯಕ್ಷರು ಹಾಗೂ ಸದಸ್ಯರು ಪುರಸಭೆ ನಾಮಫಲಕದಲ್ಲಿ ಉರ್ದು ಭಾಷೆ ಕಳೆದ ಹಲವಾರು ವರ್ಷಗಳಿಂದ ಹಾಕಿಕೊಂಡು ಬರಲಾಗಿದೆ. ಉರ್ದು ಬಾಷೆಯಲ್ಲಿ ನಾಮಫಲಕ ಬರೆಸುವಂತೆ ಈ ಹಿಂದೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸು ಮಾಡಲಾಗಿದ್ದು ಅದರಂತೆ ಬರೆಸಲಾಗಿದೆ. ಸರಕಾರದ ನಿಯಮಾವಳಿಯಂತೆ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕನ್ನಡ ಪರ ಸಂಘಟನೆಗಳು ವಿವಾದ ಉಂಟು ಮಾಡಿದ್ದರಿಂದ ಇನ್ನೊಮ್ಮೆ ಸಾಮಾನ್ಯ ಸಭೆ ಕರೆದು ನಡೆದುಕೊಳ್ಳಲು ಪುರಸಭಾ ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಹೇಳಿದರೆನ್ನಲಾಗಿದೆ. ಒಂದಾನುವೇಳೆ ನಿಯಮಾವಳಿಯಂತೆ ಪುರಸಭಾ ಆಡಳಿತ ಮಂಡಳಿ ನಡೆದುಕೊಳ್ಳದೇ ಇದ್ದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ಜರುಗಿಸಲು ಬರುವುದು ಎಂತಲೂ ಕೂಡಾ ಒಪ್ಪಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಪುರಸಭೆಯಲ್ಲಿ ಅಳವಡಿಸಲಾಗಿರುವ ಕನ್ನಡ, ಇಂಗ್ಲಿಷ್‌ ಹಾಗೂ ಉರ್ದು ನಾಮಫಲಕ ಹಾಗೆಯೇ ಮುಂದುವರಿಯಲಿದ್ದು ಮುಂದಿನ ಸಾಮಾನ್ಯ ಸಭೆಯ ನಂತರವೇ ನಿರ್ಣಯವಾಗಬೇಕಿದೆ ಎನ್ನಲಾಗಿದೆ.

ಪುರಸಭಾ ನಾಮಫಲಕಕ್ಕೆ ಸಂಬಂಧಪಟ್ಟಂತೆ ಕನ್ನಡ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಪುರಸಭಾ ಆಡಳಿತದೊಂದಿಗೆ ಸೂಕ್ತ ಚರ್ಚೆ ನಡೆಸಿದ್ದೇನೆ. ಸಾಮಾನ್ಯ ಸಭೆಯ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಅಲ್ಲಿಯ ತನಕ ಯಥಾ ಸ್ಥಿತಿ ಕಾಪಾಡಲು ಸೂಚನೆ ನೀಡಲಾಗಿದ್ದು ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಸೂಕ್ತ ಪೊಲೀಸ್‌ ಬಂದೋಬಸ್ತ್ ಒದಗಿಸಲಾಗಿದೆ ಎಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್‌. ತಿಳಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.