ಕಾಂಗ್ರೆಸ್ ನಿಂದ ಕೋವಿಡ್ ನಿಯಮ ಉಲ್ಲಂಘನೆ: ಬಿಜೆಪಿ‌ ಆರೋಪ


Team Udayavani, Jul 8, 2021, 8:54 AM IST

sirisi-1

ಶಿರಸಿ: ನಗರದಲ್ಲಿ ನಡೆದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ರವರ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳ ಸ್ಪಷ್ಟ ಉಲ್ಲಂಘನೆ ಕಂಡು ಬಂದಿದೆ ಎಂದು ಬಿಜೆಪಿ‌ ಆರೋಪಿಸಿದೆ.

ನಗರ  ಮಂಡಳಿ ಅಧ್ಯಕ್ಷ‌ ರಾಜೇಶ ಶೆಟ್ಟಿ,‌ ಕಾರ್ಯದರ್ಶಿ ರಾಕೇಶ ತಿರುಮಲೆ, ನಗರಸಭೆ ಅಧ್ಯಕ್ಷ ಗಣಪತಿ‌ ನಾಯ್ಕ, ಜಗದೀಶ ನಾಯ್ಕಆರೋಪಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮದುವೆ ಕಾರ್ಯಕ್ರಮಕ್ಕೆ ಹೋದದ್ದು ಸಿದ್ದಾಪುರ ತಾಲೂಕಿನಲ್ಲಿ ಕೋರೊನಾ ಹೆಚ್ಚಾಗಲು ಕಾರಣ ಎಂದು ಬೊಬ್ಬೆ ಹೊಡೆಯುತ್ತಿದ್ದ ಇದೇ ಜಿಲ್ಲಾ ಕಾಂಗ್ರೆಸ್ ಇಂದು ಹಣಬಲದೊಂದಿಗೆ ಜನರನ್ನು ಸೇರಿಸಿ ತಾಲೂಕಾಡಳಿತದ ಅನುಮತಿಯಿಲ್ಲದೇ ಸೈಕಲ್ ಜಾಥ ನೆಪದಲ್ಲಿ ಜನರನ್ನು ಸೇರಿಸಿದೆ. ಹಿಂದಿನಿಂದಲೂ ಹೇಳುವುದೊಂದು ಮಾಡುವುದೊಂದು ಮಾಡುತ್ತಿರುವ ಕಾಂಗ್ರೆಸ್ ಬಡವರ ಕಣ್ಣಿಗೆ ಮಣ್ಣೆರಚಿ ಕಾಗೆ ಹಾರಿಸುವ ಬುದ್ದಿ ಇನ್ನೂ ಬಿಟ್ಟಂತಿಲ್ಲ ಎಂದಿದ್ದಾರೆ.

ಸರ್ಕಾರದ ಸ್ಪಷ್ಟ ನಿರ್ದೇಶನವಿದ್ದರೂ ಗಾಳಿಗೆ ತೂರುವ ಇವರು ವಿರೋಧ ಪಕ್ಷದಲ್ಲಿದ್ದಾಗಲೇ ಇಷ್ಟೊಂದು ಅಸುರಕ್ಷಿತ ವಾತಾವರಣ ನಿರ್ಮಾಣ ಮಾಡುತ್ತಿರುವ ಇವರು ಬಹುಶ: ಅಧಿಕಾರದಲ್ಲಿದ್ದಿದ್ದರೆ ತಮ್ಮ ರಾಜಕಾರಣಕ್ಕಾಗಿ ಕೋರೊನಾ ಸಂಧರ್ಭದ ಈ ಸಮಯದಲ್ಲಿ ಕರ್ನಾಟಕವನ್ನೇ ಸಾವಿನ ಮನೆಯನ್ನಾಗಿ ಮಾರ್ಪಡಿಸುತ್ತಿದ್ದರು. ತಾಲೂಕಾಡಳಿತದ ಅನುಮತಿಯಿಲ್ಲದೇ ನಡೆದ ಈ ರಾಜಕೀಯ ಪ್ರೇರಿತ ಸಭೆಯಿಂದ ಆಗುವ ದುಷ್ಪರಿಣಾಮದ ಸಂಪೂರ್ಣ ಹೊಣೆಯನ್ನು ಕಾಂಗ್ರೆಸ್ ನ ಮುಂದಿನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯೆ ಹೊರಬೇಕಾಗುತ್ತದೆ ಎಂದಿದ್ದಾರೆ.

ಸಾರ್ವಜನಿಕರು ಸಹ ಈ ವಿಚಾರವನ್ನು ಗಮನಿಸಬೇಕಿದೆ ಎಂದೂ ಉಲ್ಲೇಖಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ಶಿರಸಿ ನಗರ ಮಂಡಲ ನಗರದ ಜನತೆಯಲ್ಲಿ ಮನವಿ ಮಾಡಿಕೊಳ್ಳುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.