ಕೃಷಿಯನ್ನೂ ಉದ್ದಿಮೆಯೆಂದು ಪರಿಗಣಿಸಿ


Team Udayavani, Sep 11, 2019, 11:14 AM IST

uk-tdy-2

ಶಿರಸಿ: ಶಶಿಕಲಾ ಮತ್ತು ಶಾಂತಾರಾಮ ಹೆಗಡೆ ತಟ್ಟೀಕೈ ಅವರನ್ನು ಶ್ರೀಗಳ ಸಮ್ಮಾನಿಸಿದರು.

ಶಿರಸಿ: ಸ್ವ ಸಹಾಯ ಸಂಘಗಳು ಉತ್ಪಾದಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಆ ಮೂಲಕ ಸಂಘಗಳನ್ನು ಕ್ರಿಯಾಶೀಲಗೊಳಿಸಬೇಕು. ಪ್ರಯತ್ನಶೀಲನಿಗೆ ಸಂಪತ್ತು ಒಲಿಯುತ್ತವೆ ಎಂದು ಸೊಂದಾ ಸ್ವರ್ಣವಲ್ಲೀ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನುಡಿದರು.

ಮಂಗಳವಾರ ಅವರು ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ನಡೆದ ಗ್ರಾಮಾಭ್ಯುದಯದ ಸಂಘಗಳ ಸ್ವಾವಲಂಬಿ ಸಮಾವೇಶದಲ್ಲಿ ಸಾನ್ನಿಧ್ಯ ನೀಡಿ ಅವರು ಆಶೀರ್ವಚನ ನೀಡಿದರು.

ಸ್ವಸಹಾಯ ಸಂಘಗಳ ಮೂಲಕ ಕುಟುಂಬದ ಅಭಿವೃದ್ದಿ ಆಗಬೇಕು. ಕೃಷಿ ಕೆಲಸ ಮಾಡಿಕೊಳ್ಳಬೇಕು. ಕೃಷಿ, ತೋಟಗಾರಿಕೆ ಒಂದು ಉದ್ದಿಮೆ. ಕೃಷಿಯನ್ನೂ ಉದ್ದಿಮೆ ಎಂದು ಸರಕಾರ ಪರಿಗಣಿಸಬೇಕು ಎಂದರು.

ಕೃಷಿಗೆ ಬ್ಯಾಂಕ್‌ ಕೂಡ ಸಾಲದ ವ್ಯವಸ್ಥೆ ಮಾಡಬೇಕು. ಉದ್ದಿಮೆಗಳಿಗಿಂತ ಕೃಷಿ ಹೊರತಾಗಿಲ್ಲ, ಭಿನ್ನವಾಗಿಲ್ಲ ಎಂದರು.

ಸಂಘಗಳು ಕೃಷಿ, ತೋಟಗಾರಿಕಾ, ಅರಣ್ಯ ಅವಲಂಬಿತ ಕೆಲಸ ಮಾಡಬೇಕಿದೆ ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಜಿ. ಹೆಗಡೆ, ಪ್ರತಿಯೊಂದು ಸ್ವ ಸಹಾಯ ಸಂಘಗಳೂ ಒಂದೊಂದು ಕ್ಷೇತ್ರದ ಅವಕಾಶ ಸೃಷ್ಟಿಸಿಕೊಳ್ಳಬೇಕು. ಆರ್ಥಿಕ ಬಲವರ್ಧನೆ ಮಾಡಿಕೊಳ್ಳಬೇಕಾಗಿದೆ ಎಂದರು.

ತೋಟಗಾರಿಕಾ ಅಧಿಕಾರಿ ಸತೀಶ ಹೆಗಡೆ, ಸ್ವಸಹಾಯ ಸಂಘಗಳು ಜೇನು ಕೃಷಿ ಮಾಡಬಹುದು. ಸ್ವಾವಲಂಬಿಯಾಗಿ ಸಂಘಗಳು ಜೇನು ವ್ಯವಸಾಯದಿಂದ ಬದುಕು ನಡೆಸಬಹುದು. ಜೇನು ವ್ಯವಸಹಾಯಕ್ಕೆ ನೆರವಿದೆ ಎಂದರು.

ಅಧ್ಯಕ್ಷತೆಯನ್ನು ಗ್ರಾಮಾಭ್ಯುದಯದ ಅಧ್ಯಕ್ಷ ಶಿವಾನಂದ ದೀಕ್ಷಿತ ವಹಿಸಿದ್ದರು.

ಮಠದ ಅಧ್ಯಕ್ಷ ವಿ.ಎನ್‌. ಹೆಗಡೆ ಬೊಮ್ಮನಳ್ಳಿ, ಕ್ಯಾಂಮ್ಕೋ ನಿರ್ದೇಶಕ ಶಂಭುಲಿಂಗ ಹೆಗಡೆ ನಿಡಗೋಡ, ಕೆಡಿಸಿಸಿ ಬ್ಯಾಂಕ್‌ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಎಲ್.ಎಂ. ಹೆಗಡೆ, ವಿಜ್ಞಾನಿ ಡಾ| ಶಿವಶಂಕರಮೂರ್ತಿ ಇದ್ದರು.

ಎಂ.ಕೆ. ಹೆಗಡೆ ಗೋಳಿಕೊಪ್ಪ ಫಲ ಸಮರ್ಪಿಸಿದರು. ಗಣಪತಿ ಭಟ್ಟ ಹರಿಮನೆ ಸ್ವಾಗತಿಸಿದರು. ವಿ. ಶಂಕರ ಭಟ್ಟ ಸಮ್ಮಾನ ಪತ್ರ ವಾಚಿಸಿದರು. ಸಂತೋಷ ಭಟ್ಟ ಕೋಡಿಗಾರ ವಂದಿಸಿದರು. ರಮೇಶ ಹೆಗಡೆ ದೊಡ್ನಳ್ಳಿ ನಿರ್ವಹಿಸಿದರು. ಇದೇ ವೇಳೆ ಶಶಿಕಲಾ ಮತ್ತು ಶಾಂತಾರಾಮ ಹೆಗಡೆ ತಟ್ಟೀಕೈ ಅವರನ್ನು ಶ್ರೀಗಳ ಸಮ್ಮಾನಿಸಿದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.