ರಂಗಾಸಕ್ತರಿಗೆ ನಿರಂತರ ಅವಕಾಶ ದೊರಕಿಸಬೇಕಿದೆ

ಅವರ್ಸಾ ಮೋಹನ ನಾಯ್ಕರಿಗೆ ರಂಗ ಪುರಸ್ಕಾರ ಪ್ರದಾನ-ಮಾಧವಿ ನಾಟಕ ಪ್ರದರ್ಶನ

Team Udayavani, May 4, 2022, 1:22 PM IST

9

ಅಂಕೋಲಾ: ಕೋವಿಡ್‌ ಬಿಕ್ಕಟ್ಟಿನ ನಂತರ ಅಂಕೋಲಾದಲ್ಲಿ ಹೊಸ ಅಲೆಯ ನಾಟಕ ಪ್ರರ್ದಶನವನ್ನು ಸಂಗಾತಿ ರಂಗಭೂಮಿಯವರು ಸಂಘಟಿಸಿ ರಂಗ ಚಟುವಟಿಕೆಗೆ ಪುನಶ್ಚೇತನ ನೀಡಿದ್ದಾರೆ. ಇದು ನಿರಂತರವಾಗಿ ನಡೆಯಲಿ ಮತ್ತು ರಂಗಾಸಕ್ತರಿಗೆ ಅವಕಾಶ ಒದಗಿಸಲಿ ಎಂದು ಉದ್ಯಮಿ ಡಾ| ಮತೀನ ಶೇಖ್‌ ಹೇಳಿದರು.

ಪಟ್ಟಣದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ಸಂಗಾತಿ ರಂಗಭೂಮಿ ಅಂಕೋಲಾ ಮತ್ತು ಕೈವಲ್ಯ ಕಲಾಕೇಂದ್ರ ಬೆಂಗಳೂರು ಇವರ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ನಾಟಕ ಪ್ರದರ್ಶನ ಮತ್ತು ರಂಗ ಪುರಸ್ಕಾರ ಕಾರ್ಯಕ್ರಮವನ್ನು ಚಂಡೆ ಭಾರಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಈ ಭಾಗದಲ್ಲಿ ಸಾಂಸ್ಕೃತಿಕ ಪರಂಪರೆಗೆ ತನ್ನದೇ ಆದ ಮಹತ್ವವಿದೆ. ಪೂರ್ವಜರು ನಡೆಸಿಕೊಂಡು ಬಂದ ಚಟುವಟಿಕೆಗಳನ್ನು ಸಂಗಾತಿ ರಂಗಭೂಮಿ ಇತ್ತೀಚಿನ ವರ್ಷದಲ್ಲಿ ಮುಂದುವರೆಸುತ್ತಿರುವುದು ಆಶಾದಾಯಕವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಶ್ರಾಂತ ಪ್ರಾಚಾರ್ಯ ಡಾ| ರಾಮಕೃಷ್ಣ ಗುಂದಿ ಮಾತನಾಡಿ, ಅಂಕೋಲೆಯಲ್ಲಿ 70-80ರ ದಶಕದಲ್ಲಿ ರಂಗ ಚಟುವಟಿಕೆ ಕ್ರಿಯಾಶೀಲವಾಗಿತ್ತು. ಕರ್ನಾಟಕ ಸಂಘ, ಕಾಲೇಜು ಮತ್ತು ಹೈಸ್ಕೂಲ್‌ ಅಧ್ಯಾಪಕರು ರಂಗಭೂಮಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆ ನಂತರದ ದಿನಗಳಲ್ಲಿ ಅದು ಕ್ಷೀಣಗೊಂಡಿತ್ತು. ಈಗ ಮತ್ತೆ ವೈಚಾರಿಕ ರಂಗಭೂಮಿ ನಾಟಕಗಳನ್ನು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಸಂಗಾತಿ ರಂಗಭೂಮಿ ನಡೆಸಿಕೊಂಡು ಬರುತ್ತಿದೆ. ಇದು ಇನ್ನೂ ವ್ಯಾಪಕವಾಗಿ ಬೆಳೆಯಲು ರಂಗಾಸಕ್ತರು ಪ್ರೋತ್ಸಾಹ ನೀಡಬೇಕೆಂದರು.

ಆಶಯ ನುಡಿಗಳನ್ನಾಡಿದ ವಿಶ್ರಾಂತ ಪ್ರಾಚಾರ್ಯ ಪ್ರೊ| ಮೋಹನ ಎಸ್‌. ಹಬ್ಬು, ರಂಗಭೂಮಿ ಇತರ ಮಾಧ್ಯಮಗಳಿಗಿಂತ ಭಿನ್ನವಾದ್ದದ್ದು, ಇದರ ಅಭಿರುಚಿ ಬೆಳೆಸಿಕೊಳ್ಳಬೇಕು. ಸಂಘಟಕರಿಗೆ ಸಾರ್ವಜನಿಕರ ಪ್ರೋತ್ಸಾಹ ಸಿಗಬೇಕು ಎಂದರು.

ನಾಟಕ ಕೃತಿಕಾರರು ಮತ್ತು ನಿರ್ದೇಶಕರು ಆದ ಮೋಹನ ನಾಯ್ಕ ಅವರ್ಸಾ ರಂಗ ಪುರಸ್ಕಾರ ನೀಡಿ ಗೌರವಿಸಲಾಯಿತು. ನಾಟಿ ವೈದ್ಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವೈದ್ಯ ಹನುಮಂತ ಬಿ. ಗೌಡ, ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಜಿ. ನಾಯಕ ಹೊಸ್ಕೇರಿ, ಸರಕಾರಿ ಕಾಲೇಜಿನ ಅಧ್ಯಾಪಕ ಮಹೇಶ ನಾಯಕ, ತಾಲೂಕು ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷ ರಾಘು ಕಾಕರಮಠ, ಯಕ್ಷಗಾನ ಸಂಘಟಕ ಮಾರುತಿ ನಾಯ್ಕ ಲಕ್ಷ್ಮೇಶ್ವರ ಇದ್ದರು.

ಈ ಸಂದರ್ಭದಲ್ಲಿ ಗೌರವ ಡಾಕ್ಟರೇಟ್‌ ಪದವಿ ಪಡೆದ ಡಾ| ಮತೀನ ಶೇಖ್‌ ಅವರನ್ನು ಗೌರವಿಸಲಾಯಿತು. ನಾಟಕ ಪ್ರದರ್ಶನ- ಸುಧಾ ಅಡುಕಳ ರಚಿಸಿದ “ಮಾಧವಿ’ ನಾಟಕ ಪ್ರದರ್ಶಿಸಲಾಯಿತು. ಈ ನಾಟಕದ ನಿರ್ದೇಶನ ಮತ್ತು ವಿನ್ಯಾಸ ಡಾ| ಶಿಲ್ಪಾ ಭಟ್‌, ಸಹನಿರ್ದೇಶನ ಗಣೇಶ ಎಂ. ಭೀಮನಕೋಣೆ ಮತ್ತು ಅಭಿನಯನವನ್ನು ದಿವ್ಯಾಶ್ರೀ ನಾಯಕ ಸುಳ್ಯ ಮತ್ತು ಶರತ ಭೋಪ್ಪಣ್ಣ ನಿರ್ವಹಿಸಿದರು. ನಾಟಕದ ಸಂಘಟಕ ಕೆ. ರಮೇಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಜಿ.ಆರ್‌. ತಾಂಡೇಲ ನಿರ್ವಹಿಸಿದರು. ತಿಮ್ಮಣ್ಣ ಭಟ್‌ ವಂದಿಸಿದರು. ವಿನಾಯಕ ಶೆಟ್ಟಿ, ಸಿದ್ಧಾರ್ಥ ಕಾರ್ಯಕ್ರಮ ಸಂಘಟನೆಗೆ ನೆರವಾದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.