ಪ್ರತಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ


Team Udayavani, Apr 21, 2021, 7:45 PM IST

fghytryr

ಕಾರವಾರ: ಪ್ರತಿ ತಾಲೂಕಿನಲ್ಲಿ ಕನ್ನಡ ಭವನಗಳ ಸ್ಥಾಪನೆ ಹಾಗೂ ಯಲ್ಲಾಪುರ ಕನ್ನಡ ಭವನವನ್ನು ಪುನರ್ನಿರ್ಮಾಣ ಮಾಡುವೆ. ನಿಯತವಾಗಿ ಸಮ್ಮೇಳನಗಳನ್ನು ನಡೆಸುವುದು, ಕನ್ನಡ ಅಧ್ಯಾಪಕರ ಸಮಾವೇಶ ಹಾಗೂ ಮಹಿಳಾ ಲೇಖಕಿಯರ ಸಮಾವೇಶ ಮಾಡುವುದಾಗಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪ ರ್ಧಿಸಿರುವ ವೇಣುಗೋಪಾಲ ಮದ್ಗುಣಿ ಹೇಳಿದರು.

ಕಾರವಾರದ ಪತ್ರಿಕಾಭವನದಲ್ಲಿ ಮಂಗಳವಾರ ಕಸಾಪ ಚುನಾವಣೆ ನಿಮಿತ್ತ ತಮ್ಮ ಭರವಸೆಗಳ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಮಾಡಲು ಪ್ರಯತ್ನಿಸುವೆ. ಜಿಲ್ಲಾ ಕಸಾಪಕ್ಕೆ ಅಧ್ಯಕ್ಷನಾಗಿ ಕನ್ನಡ ಸಾಹಿತ್ಯ ಪರಿಷತ್‌ ಅಜೀವ ಸದಸ್ಯರು ಆಯ್ಕೆ ಮಾಡಿದಲ್ಲಿ ಭ್ರಷ್ಟಾಚಾರ ರಹಿತ ಆಡಳಿತದ ಜೊತೆಗೆ ಜಾತಿ ಮುಕ್ತ ಪರಿಷತ್‌ ಕಟ್ಟುವೆ. ಪರಿಷತ್‌ನ್ನು ಜಾತ್ಯಾತೀತ, ಪಕ್ಷಾತೀತ, ಧರ್ಮಾತೀತವಾಗಿ ಕಟ್ಟುವೆ. ಬರೆಯುವ ಎಲ್ಲರಿಗೂ ಆದ್ಯತೆ ಸಿಗಲಿದೆ. ಹೊಸದಾಗಿ ಬರೆಯುವ ಲೇಖಕರ ಚೊಚ್ಚಿಲ ಕೃತಿಗೆ ಪ್ರಶಸ್ತಿ, ಆರ್ಥಿಕ ಸಹಾಯ ಹಾಗೂ ಸನ್ಮಾನ ಮಾಡುವ ಉದ್ದೇಶವಿದೆ. ಅಲ್ಲದೇ ಹಿರಿಯ ಸಾಹಿತಿಗಳ ಸಲಹೆ ಪಡೆದು ಮುನ್ನಡೆಯುವೆ. ಅಲ್ಲದೇ ಹಿರಿಯ ಸಾಹಿತಿಗಳ ಸಮಾಲೋಚನಾ ದಿನ ಮಾಡುವೆ ಎಂದರು.

ಜೊಯಿಡಾದಲ್ಲಿ ಒಂದು ಜಿಲ್ಲಾ ಸಮ್ಮೇಳನ ಮಾಡುವೆ ಎಂದ ಅವರು, 5 ವರ್ಷದ ಅವಧಿಯಲ್ಲಿ ಯಾವುದೇ ತಾಲೂಕು ಸಮ್ಮೇಳನ ತಪ್ಪದಂತೆ ಮಾಡುವೆ. ಮಕ್ಕಳ ಸಮ್ಮೇಳನ, ಮಹಿಳಾ ಸಾಹಿತ್ಯ ಸಮ್ಮೇಳನ ಪ್ರತ್ಯೇಕವಾಗಿ ಮಾಡುವೆ ಎಂದು ಮದ್ಗುಣಿ ನುಡಿದರು. ಪರಿಷತ್ತನಿಂದ ದತ್ತಿ ಉಪನ್ಯಾಸಗಳನ್ನು, ಕಮ್ಮಟಗಳನ್ನು ನಡೆಸುವೆ. ಕನ್ನಡ ನಾಡು ನುಡಿ, ಸಾಹಿತ್ಯ, ಭಾಷೆ, ನೆಲ, ಜಲ ಪರ ಹೋರಾಟಗಾರರು, ಕನ್ನಡ ಪರ ಚಿಂತಕರು, ಸಾಧಕರು, ಹಿರಿಯ ಪತ್ರಕರ್ತರನ್ನು, ಪತ್ರಿಕೆ ಹಂಚುವ ಹುಡುಗರನ್ನು ಗುರುತಿಸಿ ಪುರಸ್ಕರಿಸಲಾಗುವುದು ಎಂದರು.

ಕನ್ನಡ ಸಾಹಿತ್ಯ ಪರಿಷತ್‌ನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸುವ ಹಾಗೂ ಸಮ್ಮಳನಗಳನ್ನು ಯಶಸ್ವಿಯಾಗಿ ಸಂಘಟನೆ ಮಾಡುವ ಸಂಘಟನಾ ಶಕ್ತಿ ಇರುವವರನ್ನು ಮತದಾರರು ಗುರುತಿಸಿ ಆಯ್ಕೆ ಮಾಡಬೇಕು ಎಂದು ಕಸಾಪ ಅಧ್ಯಕ್ಷ ನಾಗರಾಜ್‌ ಹರಪನಹಳ್ಳಿ ಮನವಿ ಮಾಡಿದರು.

ಸಂತಾಪ: ಸೋಮವಾರ ನಿಧನರಾದ ಕನ್ನಡದ ನಿಘಂಟು ತಜ್ಞ ಜಿ.ವೆಂಕಟಸುಬ್ಬಯ್ಯ ಹಾಗೂ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಅವರಿಗೆ ಸಂತಾಪ ಸೂಚಿಸಲಾಯಿತು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.