ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19 ಕಂಟಕ


Team Udayavani, Apr 4, 2020, 4:57 PM IST

ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19  ಕಂಟಕ

ಹೊನ್ನಾವರ: ಜಿಲ್ಲೆಯ ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19 ಸಮಸ್ಯೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೃದಯಾಘಾತ, ಅಪಘಾತ ಮತ್ತು ಹೆರಿಗೆಯ ಸಮಸ್ಯೆಗಳ ಹೆಚ್ಚಿನ ಚಿಕಿತ್ಸೆಗೆ ಜಿಲ್ಲೆಯ ಜನರು ದಕ್ಷಿಣ ಕನ್ನಡದ ದೊಡ್ಡ ಆಸ್ಪತ್ರೆಗಳಿಗೆ ರೋಗಿಗಳನ್ನು ಕೂಡಲೇ ಸಾಗಿಸಬೇಕಾಗುತ್ತದೆ. ರಾತ್ರಿ ರೋಗಿಗಳನ್ನು ಆ್ಯಂಬುಲೆನ್ಸ್‌ನಲ್ಲಿ ಸಂಬಂಧಿಕರು ಸಾಗಿಸುತ್ತಾರೆ. ಅಲ್ಲಿಯ ಆಸ್ಪತ್ರೆಗೆ 24 ತಾಸಿನಲ್ಲಿ ಆಯುಷ್ಮಾನ್‌ ಪ್ರಯೋಜನ ಪಡೆಯಲು ವಾಪಸ್‌ ಊರಿಗೆ ಬಂದು ಸ್ಥಳೀಯ ಆಸ್ಪತ್ರೆಗಳಿಂದ, ಕೆಲವೊಮ್ಮೆ ಜಿಲ್ಲಾಸ್ಪತ್ರೆಗಳಿಂದ ದಾಖಲೆ ಮುಟ್ಟಿಸದಿದ್ದರೆ ಆಯುಷ್ಮಾನ್‌ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ.

ರೋಗಿಗಳೊಂದಿಗೆ ದಕ್ಷಿಣ ಕನ್ನಡಕ್ಕೆ ಹೋದವರು ಕಾಗದ ಪತ್ರ ಪಡೆಯಲು ಊರಿಗೆ ಬರುವಂತಿಲ್ಲ. ಊರಿನಲ್ಲಿದ್ದವರು ಕಾಗದಪತ್ರವನ್ನು ಅಲ್ಲಿಗೆ ಮುಟ್ಟಿಸುವಂತಿಲ್ಲ. ಅದಕ್ಕೆ ಉಪವಿಭಾಗಾಧಿಕಾರಿಗಳ ಪರವಾನಗಿ ಬೇಕು. ಎರಡುಮೂರು ತಾಲೂಕುಗಳಿಗೆ ಒಬ್ಬ ಉಪವಿಭಾಗಾಧಿಕಾರಿ ಇರುವುದರಿಂದ ಎಲ್ಲ ಸಮಯದಲ್ಲಿ ಅವರು ಲಭ್ಯವಾಗುವುದಿಲ್ಲ. ಅವರಿಗೆ ಅರ್ಜಿ ನೀಡಿ, ಸಹಿ ಪಡೆಯಲು ಎರಡು ದಿವಸ ಬೇಕು. ಇಲ್ಲವಾದರೆ ಲಕ್ಷಾಂತರ ರೂಪಾಯಿ ಹಣ ಕೊಟ್ಟು ಚಿಕಿತ್ಸೆ ಪಡೆಯಬೇಕಾಗುತ್ತದೆ. ಸುಟ್ಟ ಗಾಯಗಳಿಂದ ನರಳುತ್ತಿದ್ದ ವ್ಯಕ್ತಿಯೊಬ್ಬರನ್ನು ತುರ್ತು ದಕ್ಷಿಣ ಕನ್ನಡದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೊತೆಗೆ ಹೋಗುವವರು ನಿನ್ನೆ ಸಂಜೆಯೊಳಗೆ ಸ್ಥಳೀಯ ಆಸ್ಪತ್ರೆಯ ಪತ್ರ ತರುವಂತೆ ಹೇಳಿದ್ದರು.  ದಕ್ಷಿಣ ಕನ್ನಡಕ್ಕೆ ಹೋಗಲು ಪರವಾನಗಿ ಕೊಡಲು ಬೆಳಗ್ಗೆ ಅರ್ಜಿ ಕೊಟ್ಟರೂ ಸಂಜೆಯ ತನಕ ಪರವಾನಗಿ ಸಿಗಲಿಲ್ಲ. ಶಾಸಕರಿಂದ ಹೇಳಿಸಿದ ಮೇಲೆ ರಾತ್ರಿ 8ಕ್ಕೆ ಸಿಕ್ಕ ಪರವಾನಗಿ ಹಿಡಿದುಕೊಂಡು ಇಬ್ಬರು ಬೈಕ್‌ನಲ್ಲಿ ಹೋಗಿ ಕೊಟ್ಟು ಬರಲು ಪೆಟ್ರೋಲಿಗೆ ಮತ್ತೆ ಪರವಾನಗಿ ಪಡೆಯಬೇಕಾಯಿತು.

ಆಯುಷ್ಮಾನ್‌ ನಿರ್ದೇಶಕರು ಮತ್ತು ಆಸ್ಪತ್ರೆಗಳು ಇ-ಮೇಲ್‌ ಅಥವಾ ವಾಟ್ಸ್‌ ಆ್ಯಪ್‌ ಮುಖಾಂತರ ದಾಖಲೆ ಪಡೆಯಬೇಕು. ನಿತ್ಯ ಇಂತಹ ದೂರುಗಳು ದಾಖಲಾಗುತ್ತಿವೆ. ಸಹಾಯವಾಣಿಯಲ್ಲಿ ಇದಕ್ಕೆ ಪರಿಹಾರ ಸಿಗುವುದಿಲ್ಲ. ತರಕಾರಿ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯ ಕುರಿತು ನಿತ್ಯ ಇಂತಹ ದೂರುಗಳು ದಾಖಲಾಗುತ್ತವೆ.

ಆಯುಷ್ಮಾನ್‌ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪತ್ರಿಕೆಗಳಿಗೆ ಹೇಳಿಕೊಳ್ಳುತ್ತಿದ್ದಾರೆ. ಜಿಲ್ಲೆಯ ಶಾಸಕರು ಮತ್ತು ಮಂತ್ರಿಗಳು ಕೂಡಲೇ ಇದನ್ನು ನಿವಾರಿಸಿಕೊಡಬೇಕಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.