ಮಕ್ಕಳಿಗೆ ಭಯ ರಹಿತ ವಾತಾವರಣ ಸೃಷ್ಟಿಸಿ


Team Udayavani, Jan 24, 2021, 4:19 PM IST

Create a fear-free environment for children

ಮುಂಡಗೋಡ: ಭಯ ರಹಿತ ವಾತಾವರಣದಲ್ಲಿ ಮಾತ್ರ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಲು ಸಾಧ್ಯ ಎಂದು ಲೊಯೋಲಾ ಸಂಸ್ಥೆಯ ಜೆರಾಲ್ಡ್‌ ಡಿಸೋಜಾ ಹೇಳಿದರು.

ತಾಲೂಕಿನ ಜೋಡಿಕಟ್ಟ ಗ್ರಾಮದಲ್ಲಿ ಶಿಕ್ಷಣ ಇಲಾಖೆ, ಗ್ರಾಪಂ, ಎಸ್‌ ಡಿಎಂಸಿ ಹಾಗೂ ಲೋಯೋಲಾ ವಿಕಾಸ ಕೇಂದ್ರ ಆಯೋಜಿಸಿದ ಮಕ್ಕಳ ಸ್ನೇಹಿ ಶಾಲಾ ವಾತಾವರಣ ಉತ್ತೇಜಿಸುವ ಶಾಲಾಭಿವೃದ್ಧಿ ಯೋಜನೆ ತಯಾರಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನೂತನ ರಾಷ್ಟೀಯ ಶಿಕ್ಷಣ ನೀತಿ-2020, ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಹೊಂದಿದ ವಿದ್ಯಾರ್ಥಿಸ್ನೇಹಿ ತರಗತಿಗಳನ್ನು ಉತ್ತೇಜಿಸುತ್ತಿದ್ದು, ಈ ದಿಸೆಯಲ್ಲಿ ತಳಮಟ್ಟದಿಂದಲೇ ಬುನಾದಿ ಗಟ್ಟಿಗೊಳಿಸುವ ಅಗತ್ಯತೆ ಇದೆ ಎಂದರು. ಅಧ್ಯಕ್ಷತೆ ವಹಿಸಿದ್ದ ದಾಖ್ಲು ಶಳಕೆ ಮಾತನಾಡಿ ಪರಿಷ್ಕೃತ ಕ್ರಿಯಾ ಯೋಜನೆ ಅನ್ವಯ ಶೌಚಾಲಯಕ್ಕೆ ಮೇಲ್ಛಾವಣಿ, ಶಾಲಾ ಆವರಣ ಸಮತಟ್ಟು ಹಾಗೂ ಕೈತೋಟ, ಆವರಣಗೋಡೆ ಪೂರ್ಣಗೊಳಿಸಿವಿಕೆ, ಕುಡಿಯುವ ನೀರಿನ ಶುದ್ಧೀಕರಣಕ್ಕೆ μಲ್ಟರ್‌, ನಲಿ-ಕಲಿ ವಿಭಾಗಕ್ಕೆ ಹೆಚ್ಚುವರಿ ಶಿಕ್ಷಕ, ಗ್ರಂಥಾಲಯ, ಪೀಠೊಪಕರಣ, ಗೋಡೆ ಬರಹ ಇವು ಭಾಗಿದಾರರ ಪ್ರಮುಖ ಅಗತ್ಯತೆಗಳಾಗಿವೆ. ಇವನ್ನು ಗ್ರಾಪಂ, ದಾನಿಗಳು, ಸಂಘ-ಸಂಸ್ಥೆ, ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿ, ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ, ಸಂಪನ್ಮೂಲ ಸಂಸ್ಥೆಗಳ ನೆರವು ಪಡೆದು ಮಕ್ಕಳ ಸ್ನೇಹಿ ಶಾಲೆಯನ್ನಾಗಿ ಪರಿವರ್ತಿಸಲು ಎಸ್‌ಡಿಎಂಸಿ ತಿರ್ಮಾನಿಸಿದೆ ಎಂದರು.

ಇದನ್ನೂ ಓದಿ:ಫೆಬ್ರವರಿಯಿಂದ ಇಡೀ ದಿನ ಶಾಲೆ ನಡೆಸಲು ಸಮಾಲೋಚನೆ

ನಾಜರಾಜ ಕಟ್ಟಿಮನಿ, ಮಹಾದೇವಗೌಡ ಪಾಟೀಲ, ದಾನೇಶ್ವರಿ, ರಾಮು ಪಿಂಗಳೆ, ಲೊಯೋಲಾ ವಿಕಾಸ ಕೇಂದ್ರದ ಸಿಬ್ಬಂದಿ ಇದ್ದರು

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.