Crop Insurance; ಅಡಿಕೆ, ಕಾಳುಮೆಣಸಿಗೆ 78.39 ಕೋಟಿ ರೂ. ಜಮಾ ಆಗಿದೆ

ಉತ್ತರ ಕನ್ನಡ ಜಿಲ್ಲೆ : ವಿವರ ನೀಡಿದ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್

Team Udayavani, Nov 24, 2023, 10:37 PM IST

shiv Hebbar

ಶಿರಸಿ: 2022-23ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಕ್ಷೇತ್ರಕ್ಕೆ ಸಂಬಂಧಿಸಿ 78.39 ಕೋಟಿ ರೂ.ನಷ್ಟು ವಿಮಾ ಪರಿಹಾರದ ಮೊತ್ತ ಆಧಾರ ಲಿಂಕ್ ಆದ ರೈತರ ಉಳಿತಾಯ ಖಾತೆಗೆ ನೇರವಾಗಿ ವಿಮಾ ಕಂಪನಿಯಿಂದ ಜಮಾ ಆಗಿದೆ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

2022-23 ನೇ ಸಾಲಿನಲ್ಲಿ ಸರಕಾರದ ಆದೇಶದಂತೆ ಮುಂಗಾರು ಅವಧಿಗೆ ಸಂಬಂಧಿಸಿ ಹವಾಮಾನ ಆಧಾರಿತ ಬೆಳೆವಿಮಾ ಯೋಜನೆಯಡಿಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಕ್ಷೇತ್ರಕ್ಕೆ ಕೆಡಿಸಿಸಿ ಬ್ಯಾಂಕು ಸಹಕಾರ ಸಂಘಗಳ ಮೂಲಕ ಒಟ್ಟು 79643 ಪ್ರಸ್ತಾವನೆಗಳನ್ನು ಬೆಳೆ ವಿಮಾ ವ್ಯಾಪ್ತಿಗೆ ಒಳಪಡಿಸಿತ್ತು. ಈ ಪೈಕಿ ರೈತರು ಹೊಂದಿರುವ79, 197 ಸರ್ವೆ ನಂಬರುಗಳಿಗೆ ಅಂತೂ78.39 ಕೋಟಿ ರೂ. ವಿಮಾ ಪರಿಹಾರದ ರಖಂ ಘೋಷಣೆ ಆಗಿದ್ದು, ರೈತರ ಆಧಾರ ಲಿಂಕ್ ಆದ ಉಳಿತಾಯ ಖಾತೆಗಳಿಗೆ ಜಮಾ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಪೈಕಿ ಅಂತೂ ಅಡಿಕೆ ಬೆಳೆಗೆ 75776 ಪ್ರಸ್ತಾವನೆಗಳಿಗೆ 77.18 ಕೊಟಿ ರೂ ವಿಮಾ ಪರಿಹಾರ ದೊರಕಿದ್ದು, ಕಾಳುಮೆಣಸು ಬೆಳೆಗೆ ಸಂಬಂಧಿಸಿ ೩೪೨೧ ಪ್ರಸ್ತಾವನೆಗಳಿಗೆ ೧.೨೧ಕೋಟಿ ರೂ. ವಿಮಾ ಪರಿಹಾರ ದೊರಕಿದೆ. ಮಳೆ ಕೊರತೆಯಿಂದ ಬರಗಾಲದ ಸಂಕಷ್ಟದಲ್ಲಿರುವ ರೈತಾಪಿ ವರ್ಗಕ್ಕೆ ಬೆಳೆ ವಿಮಾ ಯೋಜನೆಯ ಪರಿಹಾರವು ಜಮಾ ಆಗಿರುವುದು ವರದಾನವಾಗಿದೆ. ಕೇಂದ್ರ, ರಾಜ್ಯ ಸರಕಾರದ ಯೋಜನೆ ಅಳವಡಿಸಿಕೊಂಡು 2022-23 ನೇ ಸಾಲಿನ ಹಂಗಾಮಿಗೆ ಸಂಬಂಧಿಸಿ ಬೆಳೆ ವಿಮೆ ಮೊತ್ತ ರೈತರಿಗೆ ಸಕಾಲದಲ್ಲಿ ದೊರೆತಿರುವುದು ಕೆನರಾ ಡಿ.ಸಿ.ಸಿ. ಬ್ಯಾಂಕು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಗಲಿರುಳು ಶ್ರಮಿಸಿರುವುದರ ಫಲಶೃತಿ ಆಗಿದೆ. ಶಿರಸಿ 2957.62 ಲ. ರೂ. ಸಿದ್ದಾಪುರ1348.03 ಲ.ರೂ., ಮುಂಡಗೋಡ 926.23 ಲ.ರೂ., ಯಲ್ಲಾಪುರ 1678.13 ಲ.ರೂ., ಜೊಯಿಡಾ131.00 ಲ.ರೂ., ಅಂಕೋಲಾ462.82 ಲ.ರೂ., ಕುಮಟಾ 52.82 ಲ.ರೂ, ಹೊನ್ನಾವರ 176.00 ಲ.ರೂ., ಭಟ್ಕಳ106.68 ಲ.ರೂ. ವಿಮೆ ಬಿಡುಗಡೆಗೊಂಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.