ಭಟ್ಕಳಕ್ಕೆ ಕೋಟಿ ರೂ. ಬಿಡುಗಡೆ
Team Udayavani, Mar 28, 2020, 5:55 PM IST
ಕಾರವಾರ: ಕೋವಿಡ್ 19 ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ಭಟ್ಕಳ ತಾಲೂಕಿನ ಸಹಾಯಕ ಕಮಿಷನರ್ ಅವರಿಗೆ ಕೋಟಿ ರೂ. ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಡಾ| ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲಾಗಿದ್ದು, ಸಹಾಯಕ ಕಮಿಷನರ್ ಅವರು ವಿವೇಚನೆ ಬಳಿಸಿ, ಕೋವಿಡ್ -19 ತಡೆಗೆ ಮಾತ್ರ ಈ ಅನುದಾನ ಬಳಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಭಟ್ಕಳ ತಾಲೂಕಿನ ಭಟ್ಕಳ ಪುರಸಭೆ ಹಾಗೂ ಜಾಲಿ ಪಪಂ ವ್ಯಾಪ್ತಿಯ 3 ಕಿ.ಮೀ. ಸುತ್ತಮುತ್ತ ಕೋವಿಡ್ 19 ತಡೆಗೆ ಕ್ರಮಕೈಗೊಳ್ಳಬೇಕಿದ್ದು, ಕೋಟಿ ರೂ. ಹಣ ಬಳಸಬಹುದಾಗಿದೆ. ಕೋವಿಡ್ 19 ಸೋಂಕಿತರು ಇರುವ ಪ್ರದೇಶ ಎಂದು ಭಟ್ಕಳದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಈಗಾಗಲೇ ಘೋಷಿಸಲಾಗಿದೆ. ಇಲ್ಲಿ ಬಳಸಿದ ಹಣದ ಲೆಕ್ಕ ಇಡಬೇಕು. ಎಲ್ಲ ಖರ್ಚುವೆಚ್ಚಕ್ಕೆ ಸಹಾಯಕ ಕಮಿಷನರ್ ಬಾಧ್ಯಸ್ಥರಾಗಿರುತ್ತಾರೆಂದು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ