ದಾಂಡೇಲಿ: ದುಡಿದು ದುಡಿದು ಸುಸ್ತಾದ ಸಾರ್ವಜನಿಕ ಆಸ್ಪತ್ರೆಯ ಮುದಿ ವಯಸ್ಸಿನ ಜೀಪು


Team Udayavani, Jan 4, 2022, 1:22 PM IST

0301-hsn-p-1-0301bg-2

ದಾಂಡೇಲಿ: ನಗರದ ಮಟ್ಟಿಗೆ ಸಾರ್ವಜನಿಕ ಆಸ್ಪತ್ರೆಯ ವಿಚಾರಕ್ಕೆ ಬಂದರೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಓಡಾಡುವ ವಾಹನ. ಹೆಚ್ಚು ಕಮ್ಮಿ ಅಂಬುಲೆನ್ಸಿಗಾದರೂ ಸ್ವಲ್ಪ ವಿರಾಮ ಸಿಗಬಹುದು, ಆದರೆ ಈ ವಾಹನಕ್ಕೆ ವಿರಾಮ ಎಂಬುವುದೆ ಇಲ್ಲ. ಒಟ್ಟಿನಲ್ಲಿ 24X7 ಸೇವೆಯಲ್ಲಿ ನಿರತವಾಗಿರುವ ವಾಹನವೆ ಈ ಜೀಪು. ನೂರೆಂಟು ಸಮಸ್ಯೆಗಳನ್ನು ಹೊಂದಿರುವ ಈ ವಾಹನಕ್ಕೀಗ 25 ರ ಮುದಿ ವಯಸ್ಸು. ವಯಸ್ಸು ಹೆಚ್ಚಿದರೂ ಆಯಾಸ ಪಡದೇ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ನಿರಂತರವಾಗಿ ತೊಡಗಿಕೊಳ್ಳುತ್ತಿದೆ. ನಿರಂತರವಾಗಿ ಆರೋಗ್ಯ ಸೇವೆಗೈಯುವ ಜೀಪಿಗೆ ವಿಶ್ರಾಂತಿಯನ್ನು ನೀಡುವ ಕಾಲ ಸನ್ನಿಹಿತವಾಗಿದೆ.

ಹೌದೌದು, ಕೊರೊನಾ ಸಮಯದಲ್ಲಿ ಅಂಬುಲೆನ್ಸ್ ಬೇಕು ಎಂಬ ಒತ್ತಾಯ ನಡೆದಿತ್ತು. ಒತ್ತಾಯಕ್ಕೆ ಅನುಗುಣವಾಗಿ ಎರಡೆರಡು ಅಂಬುಲೆನ್ಸ್ ಬಂದಿದೆ. ಸದ್ದಿಲ್ಲದೇ ತನ್ನ ಪಾಡಿಗೆ ಕೆಲಸ ಮಾಡುವ ಈ ಜೀಪು ಕರೆದಲ್ಲಿಗೆ ಹೋದರೂ, ಮುದಿ ವಯಸ್ಸಿನ ಜೀಪು ಎಂಬುವುದು ಬಹಳಷ್ಟು ಜನರಿಗೆ ಗೊತಿರಲಿಕ್ಕಿಲ್ಲ. ನಗರ ಹಾಗೂ ನಗರದ ಸುತ್ತಮುತ್ತಲು ಕೋವಿಡ್ ಲಸಿಕೆ ವಿತರಣೆ, ಲಸಿಕೆ ವಿತರಣೆಯ ಸಿಬ್ಬಂದಿಗಳಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಬಿಡುವಂತಹ ಕಾರ್ಯವನ್ನು ಮಾಡುವುದು ಇದೇ ಜೀಪು.

ಹಾಗೆ ನೋಡಿದರೇ ಸರಕಾರವೆ ಹಳೆ ವಾಹನವನ್ನು ಉಪಯೋಗಿಸುವಂತಿಲ್ಲ ಎಂದು ಹೇಳುತ್ತದೆ. ಇಲ್ಲಿ ಅದೇ ಸರಕಾರದ ಸಾರ್ವಜನಿಕ ಆಸ್ಪತ್ರೆಯ ಜೀಪು ಮಾತ್ರ 25 ವರ್ಷ ದಾಟಿ 26 ನೇ ವರ್ಷದಲ್ಲಿದೆ. ಹಳೆಯದಾದ ಈ ಜೀಪನ್ನು ಬದಲಾಯಿಸಬೇಕಾಗಿದೆ. ಕೋವಿಡ್ ನಿಯಂತ್ರಣಕ್ಕೆ ಈ ಜೀಪಿನ ಅವಶ್ಯಕತೆ ಬಹಳಷ್ಟು ಇರುವುದರಿಂದ ತ್ವರಿತಗತಿಯಲ್ಲಿ ಹೊಸ ಜೀಪನ್ನು ಸಾರ್ವಜನಿಕ ಆಸ್ಪತ್ರೆಗೆ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಅಗತ್ಯ ಕ್ರಮವನ್ನು ಕೈಗೊಳ್ಳಬೇಕಾಗಿದೆ. ಜಿಲ್ಲೆ ಕಂಡ ಅತ್ಯಂತ ಉತ್ಸಾಹಿ ಮತ್ತು ದಕ್ಷ ಜಿಲ್ಲಾ ವೈದ್ಯಾಧಿಕಾರಿಕಾರಿಯಾಗಿರುವ ಡಾ.ಶರದ್ ನಾಯಕ ಅವರು ಶರವೇಗದಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಹೊಸ ಜೀಪನ್ನು ಒದಗಿಸಿಕೊಡಲಿದ್ದಾರೆಂಬ ವಿಶ್ವಾಸ ನಗರದ ಜನತೆಯದ್ದಾಗಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.